Subscribe to Updates
Get the latest creative news from FooBar about art, design and business.
- ‘ಮಣೆಗಾರ ಕೃತಿಯಲ್ಲಿ ದಲಿತರ ಅಸಹಾಯಕತೆ ಮತ್ತು ದೌರ್ಜನ್ಯದ ಅನಾವರಣ’
- ವ್ಯಕ್ತಿಗೆ ಸಂಸ್ಕಾರ ಕುಟುಂಬದಿಂದ ಬರಬೇಕು: ಪ್ರೊ.ಬಿ.ಜಯಂತ ಕುಮಾರ್
- ಉಚಿತ ಜೂಟ್ ಉತ್ಪನ್ನಗಳ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ
- ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ
- ತುಮಕೂರು: ಜ.26ರಿಂದ ಫಲಪುಷ್ಪ ಪ್ರದರ್ಶನ
- ಪಟ್ಟನಾಯಕನಹಳ್ಳಿ ಜಾತ್ರೆ: ಜ.25ರಂದು ಕಬಡ್ಡಿ ಪಂದ್ಯಾವಳಿ
- ಉದ್ಯೋಗ: ಜಿಲ್ಲಾ ಯೋಜನಾ ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ
- ಶಿರಾ: ಜ.24ರಂದು ವಿದ್ಯುತ್ ವ್ಯತ್ಯಯ
Author: Ganesh Tumkuru
ಗುಬ್ಬಿ: ತಾಲ್ಲೂಕಿನ ಕಸಬ ಹೋಬಳಿ, ಬ್ಯಾಡಿಗೆರೆ ಗ್ರಾಮದಲ್ಲಿನ ಅಜ್ಜಮ್ಮನಕೆರೆ ತುಂಬಿದ ಹಿನ್ನಲೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿ ಮಾತನಾಡಿದ ಅವರು ಗುಬ್ಬಿ ತಾಲ್ಲೂಕಿನ ಬಹುತೇಕ ಎಲ್ಲಾ ಕೆರೆಗಳು ತುಂಬಿ ಹರಿಯುತ್ತಿರುವುದರಿಂದ ರೈತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ ಇದರಿಂದಾಗಿ ರೈತರ ಕೊಳವೆ ಬಾವಿಗಳಲ್ಲಿ ಅಂತರ್ಜಾಲ ವೃದ್ಧಿಸುತ್ತದೆ ತಾಲ್ಲೂಕಿನ ರೈತರು ನೆಮ್ಮದಿಯ ಜೀವನ ನಡೆಸಲು ಅನುಕೂಲವಗುತ್ತಿದೆ ಎಂದು ತಿಳಿಸಿದರು. ರಾಜಕೀಯ ಎಂಬುದು ನಿಂತ ನೀರಲ್ಲ ಆನೇಕರು ಬರುತ್ತಾರೆ ಹೋಗುತ್ತಾರೆ ನನ್ನ ರಾಜಕೀಯ ಜೀವನದಲ್ಲಿ ಜೆಡಿಎಸ್ ಪಕ್ಷದ ಬಾಗಿಲು ಮುಚ್ಚಿದೆ ಎಂದು ಹೇಳಿರುವ ವರಿಷ್ಠರು ನನ್ನನ್ನು ಪಕ್ಷದಿಂದ ಆಚೆ ಕಳುಹಿಸಿಕೊಡವ ಉದ್ದೇಶ ಹೊಂದಿರುವಾಗ ಮೇಲೆ ಬಿದ್ದು ಹೋಗಿ ಅಂಗಲಾಚುವ ವ್ಯಕ್ತಿತ್ವ ನನ್ನದಲ್ಲ ನಮ್ಮ ಜೋತೆಗಿದ್ದ ಮೂರ್ನಾಲ್ಕು ಜನ ಆಚೆ ಹೋದ ಮಾತ್ರಕ್ಕೆ ಗುಬ್ಬಿ ತಾಲ್ಲೂಕಿನ ರಾಜಕೀಯ ಚಿತ್ರಣ ಬದಲಾಗುವುದಿಲ್ಲ. ಪ್ರಸ್ತುತ ನಾನು ಇಂದಿಗೂ ಜೆಡಿಎಸ್ ಪಕ್ಷದ ಶಾಸಕನಾಗಿದ್ದೇನೆ ಮುಂಬರುವ ಸ್ಥಳೀಯ ಚುನಾವಣೆ ಜೀಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಗುಬ್ಬಿ ವಿಧಾನಸಭಾ ಕ್ಷೇತ್ರದ ನಮ್ಮ ಪ್ರೀತಿಯ…
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಬಳುವನೇರಲು ಗೇಟ್ ಬಳಿಯಲ್ಲಿ ಕಾರು ಹಾಗೂ ಬೈಕ್ ನಡುವೆ ನಡೆಸ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ನಡೆದಿದೆ. ಬಳುವನೇರಲು ಗ್ರಾಮದ ನಾಗಣ್ಣ (65) ಹಾಲಿನ ಡೈರಿಯ ಮಾಜಿ ಕಾರ್ಯದರ್ಶಿ ಮತ್ತು ಬಿ.ಮುದ್ದೇನಹಳ್ಳಿ ಗ್ರಾಮದ ಚಿದಾನಂದ (55) ಹಾಲಿನ ಡೈರಿಯ ಕಾರ್ಯದರ್ಶಿ ಇವರುಗಳು ಕೆಲಸದ ನಿಮಿತ್ತ ಬಳುವನೇರಲು ಗ್ರಾಮದ ಕಡೆಯಿಂದ ತಿಪಟೂರಿಗೆ ಹೋಗುತ್ತಿದ್ದಾಗ ಗೇಟ್ ನಲ್ಲಿ ಅತಿ ವೇಗವಾಗಿ ಚಲಾಯಿಸಿಕೊಂಡು ಬಂದ ಕಾರು (ಟಾಟಾ ಮಹೀಂದ್ರ ) ಗಾಡಿಯು ಒಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದು,ಘಟನೆಗೆ ಹೊನ್ನವಳ್ಳಿ ಪೋಲಿಸ್ ಠಾಣೆಯ ಸಿಬ್ಬಂದಿಗಳು ಗೇಟ್ ನಲ್ಲಿ ವಾಹನಗಳಿಗೆ ದಂಡ ವಿಧಿಸುತ್ತಿದ್ದು, ದಂಡ ಹಾಕುತ್ತಾರೆಂಬ ಭಯದಿಂದ ಅತಿವೇಗವಾಗಿ ಬಂದ ಕಾರು ಬೈಕ್ ಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರತಿಭಟನೆ ಈ ಸುದ್ದಿ ತಿಳಿದ ಕೂಡಲೇ ಅಕ್ಕಪಕ್ಕದ ಗ್ರಾಮದ ಗ್ರಾಮಸ್ಥರುಗಳು ಗೇಟ್ ನಲ್ಲಿ ಶವಗಳನ್ನಿರಿಸಿ,ಬೃಹತ್ ಪ್ರತಿಭಟನೆ ಮಾಡುತ್ತಿದ್ದು ಈ ಸಾವಿಗೆ ನೇರ ಪೊಲೀಸರೇ…
ತುಮಕೂರು: ದೊಡ್ಡೇರಿ ಹೋಬಳಿ ಪುನೀತ್ ರಾಜ್ಕುಮಾರ್ ಅಭಿಮಾನಿಗಳ ಬಳಗದಿಂದ ಬಡವನಹಳ್ಳಿ ಗ್ರಾಮದಲ್ಲಿ ದಿವಂಗತ ವೀರಕನ್ನಡಿಗ ಪುನೀತ್ ರಾಜ್ಕುಮಾರ್ ರವರಿಗೆ ನಮನ ಸಲ್ಲಿಸಿದರು ಈ ಸಂದರ್ಭದಲ್ಲಿ ದೊಡ್ಡೇರಿ ಮಹಾಲಿಂಗಯ್ಯ ಈರಣ್ಣ ಗಣೇಶ್ ಗುಬ್ಬಿ ರಂಗನಾಥ ಜಾಕಿ ದೊಡ್ಡೇರಿ ಶಿವು ಹಾಜರಿದ್ದರು. ಶಾಲಾಮಕ್ಕಳು ಮತ್ತು ಅಭಿಮಾನಿಗಳಿಂದ ಪುನೀತ್ ರಾಜ್ಕುಮಾರ್ ರವರಿಗೆ ಮೌನ ಆಚರಿಸಲಾಯಿತು
ಗುಬ್ಬಿ: ತಾಲೂಕಿನಲ್ಲೇ ಮಲ್ಲೇಶಪ್ಪನ ಪವಾಡ ಎಂದು ಖ್ಯಾತಿ ಪಡೆದಿರುವ ಅತಿ ದೊಡ್ಡ ಕೆರೆಯಾದ ಕಡಬ ಅಮಾನಿಕೆರೆ ತುಂಬಿ ಕೊಡಿಬಿದ್ದ ಹಿನ್ನೆಲೆಯಲ್ಲಿ ಗಂಗಾ ಪೋಜೆ ಮಾಡಿ ಭಾಗಿನ ಅರ್ಪಿಸಿ ಮಾತಾನಾಡಿದ ಅವರು ಗುಬ್ಬಿ ತಾಲ್ಲೂಕಿನ ಜನರ ಹೃದಯಂತರಾಳದಲ್ಲಿ ನೆಲಸಿ ಅವರ ಮನೆಮಗನಾದ ನಾನು ಯಾರಿಗೂ ಹೆದರಿ ತಾಲೂಕಿನಿಂದ ಪಲಾಯನ ಮಾಡುವ ವ್ಯಕ್ತಿ ನಾನಲ್ಲ ಇಲ್ಲಿಗೆ ಗೋಣಿಚಿಲದಲ್ಲಿ ತಂದವರು ಟ್ಯಾಕ್ಟರ್ ನಲ್ಲಿ ತುಂಬಿಕೊಂಡು ಬಂದವರನ್ನು ನಾನು ಸಾಕಷ್ಟು ನೊಡಿದ್ದೆನೆ ಎಂದು ಗುಬ್ಬಿ ಶಾಸಕರು ಹಾಗು ಮಾಜಿ ಶಿಕ್ಷಣ ಸಚಿವರು ಆದ ಎಸ್ ಆರ್ ಶ್ರೀನಿವಾಸ್ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಬಹುತೇಕ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವಂತ ಕೆಲಸ ಮಾಡಲಾಗಿದೆ ಹಾಗಲವಾಡಿ ಹಾಗು ಕೆಲವು ಕೆರೆ ಬಿಟ್ಟರೆ ಉಳಿದಂತೆ ಎಲ್ಲಾ ಕೆರೆಗಳಿಗೆ ನಿರು ತುಂಬಿಸುವ ಕೆಲಸ ಮಾಡಿದ್ದೆವೆ ಈ ಬಾರಿ ಹೇಮಾವತಿ ಜೂತೆಗೆ ವರುಣನ ಸಹಕಾರದಿಂದ ಎಲ್ಲಾ ಕೆರೆಗಳು ತುಂಬಿರುವುದರಿಂದ ರೈತರಿಗೆ ಸಾಕಷ್ಟು ಪ್ರಮಾಣದಲ್ಲಿ ಅನುಕೂಲ ವಾಗಿದೆ ಅಂತರ್ಜಾಲ ಮಟ್ಟ ಹೆಚ್ಚಾಗಿ ರೈತರ ಕೊಳವೆಬಾವಿಗಳಲ್ಲಿ…
ಕುಂಚಬ್ರಹ್ಮ, ಕುಂಚ ಕಲಾವಿದ, ರೇಖೆಗಳ ಮೋಡಿಗಾರ, ಕರ್ನಾಟಕ ಕಂಡ ಮಹಾನ್ ಹಿರಿಯಜೀವಿ 1969ರ ವಸಂತದಲ್ಲಿ ಪಾದಾರ್ಪಣೆ ಮಾಡಿದ ಮುತ್ಸದ್ದಿ ಚಿತ್ರಕಲಾ ಶಿಕ್ಷಕರಾಗಿ, ತುಮಕೂರು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಮುಖ್ಯಸ್ಥರಾಗಿದ್ದರು ಸರ್ಕಾರಿ ಕಲಾಶಾಲೆ ಪ್ರಾರಂಭಿಸಲು ಪರಿಶ್ರಮ ಪಟ್ಟಿದ್ದಲ್ಲದೆ ಇತಿಹಾಸ ಪುಟ ಬರೆದ ಮಹಾನ್ ವ್ಯಕ್ತಿ ಸಾವಿರಾರು ವಿದ್ಯಾರ್ಥಿಗಳಿಗೆ ಚಿತ್ರಕಲಾ ವಿದ್ಯಾದಾನ ಮಾಡಿ ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸಲು ಸಹಾಯ ಮಾಡಿ ದಾರಿದೀಪವಾಗಿದ್ದಾರೆ “ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘ ತುಮಕೂರು” ವಿದ್ಯಾರ್ಥಿಗಳ ಪ್ರೀತಿಯೇ ಇದಕ್ಕೆ ಸಾಕ್ಷಿಯಾಗಿದೆ ಇಂತಹ ಮಹಾನ್ ವ್ಯಕ್ತಿಯಾದ ಡಾ. ಎಂ.ಕೋಟೆಪ್ಪ A.M., G.D., M.A., M.Ed., M.Phil., Ph.D., P.G.D.H.E (IGNOU) ನವರ ಪರಿಚಯವನ್ನು ಗೊಲನ ಎಂಟರ್ ಪ್ರೈಸಸ್ ಮಾಲೀಕರಾದ ನಟರಾಜು ಜಿ.ಎಲ್. ರವರ ಸಾರಥ್ಯದಲ್ಲಿ “ನಮ್ಮ ತುಮಕೂರು ಡಾಟ್ ಕಾಮ್ ಎಂಬ ಹೆಸರಿನ ಆನ್ಲೈನ್ ಮಾಧ್ಯಮ”ದಲ್ಲಿ ಮೊದಲನೇ ಸಂಚಿಕೆ ನವಂಬರ್ 1ನೇ ತಾರೀಖು 2021ರ ಕಲಾವಿದ ಪರಿಚಯ ಪುಟದ ಸಂಚಿಕೆಯಲ್ಲಿ ಬರೆಯಲು ಅವರ ಶಿಷ್ಯಂದಿರ ಬಳಗದಲ್ಲಿ ಒಬ್ಬರಾದ ರಾಜ್ಯಮಟ್ಟದ…