nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ

    December 7, 2025

    ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ

    December 7, 2025

    ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು

    December 7, 2025
    Facebook Twitter Instagram
    ಟ್ರೆಂಡಿಂಗ್
    • ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ
    • ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ
    • ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು
    • ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ
    • ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ
    • ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ
    • ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ
    ಪಾವಗಡ June 16, 2025

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    By adminJune 16, 2025No Comments2 Mins Read
    pavagada

    ಪಾವಗಡ: ಜೂ 15: ಆಗಸ್ಟ್ 1 ರೊಳಗೆ ಆಟೋ ರಿಕ್ಷಾಗಳಿಗೆ ಸಂಬಂಧಿಸಿದ ಚಾಲನ ಪರವಾನಗಿ, ಎಫ್ ಸಿ, ವಿಮಾ, ಪರ್ಮಿಟ್, ಸಮವಸ್ತ್ರ ಇನ್ನಿತರೆ ದಾಖಲಾತಿಗಳು ಕಡ್ಡಾಯವಾಗಿ ಆಟೋ ಚಾಲಕರು ಹೊಂದಿರಬೇಕು, ಇಲ್ಲವಾದಲ್ಲಿ ದಂಡದ ಬದಲು ಕೇಸು ದಾಖಲಿಸಿ ಆಟೋವನ್ನು ಸೀಜ್ ಮಾಡಲಾಗುವುದೆಂದು ಆಟೋ ಚಾಲಕರಿಗೆ ಪಾವಗಡ ಪೊಲೀಸ್ ಠಾಣೆಯ ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ ನೀಡಿದರು.

    ಪಾವಗಡ ಪಟ್ಟಣದ ಎಸ್ ಎಸ್ ಕೆ ಹಳೆ ಛತ್ರದಲ್ಲಿ ತುಮಕೂರು ಜಿಲ್ಲಾ ಪೊಲೀಸ್, ಮಧುಗಿರಿ ಉಪವಿಭಾಗ, ಪಾವಗಡ ಪೊಲೀಸ್ ಠಾಣೆ ವತಿಯಿಂದ ಆಟೋ ಚಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.


    Provided by
    Provided by

    ಇತ್ತೀಚಿಗೆ ಅಪಘಾತಗಳು ಹೆಚ್ಚಾಗುತ್ತಿದ್ದು  ಈ ಹಿನ್ನಲೆ ಆಟೋ ಚಾಲಕರು ಸಾರಿಗೆ ಇಲಾಖೆಯ ಮಾನದಂಡಗಳನ್ನು ಅನುಸರಿಸದೆ ಅಗತ್ಯ ದಾಖಲಾತಿಗಳಿಲ್ಲದೆ ಬೇಕಾಬಿಟ್ಟಿ ಆಟೋ ಚಲಾಯಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು ಆಗಸ್ಟ್ 1 ರೊಳಗೆ ದಾಖಲಾತಿ ಸರಿಪಡಿಸಿಕೊಂಡು ಪೊಲೀಸ್ ಠಾಣೆಯಲ್ಲಿ ಆಟೋಗಳಿಗೆ ಸಂಬಂದ ಪಟ್ಟ ದಾಖಲಾತಿ ನೀಡಿ ಪೊಲೀಸ್ ಠಾಣೆಯ ಕ್ರಮ ಸಂಖ್ಯೆಯನ್ನು ಪಡೆದು ಆಟೋಗಳನ್ನು ಚಲಾಯಿಸುವಂತೆ ಖಡಕ್ ಸಂದೇಶ ನೀಡಿದರು.

    ನಾಳೆಯಿಂದಲೇ ರಸ್ತೆ ಸುರಕ್ಷಾ ನಿಯಮಗಳು, ಕಡ್ಡಾಯವಾಗಿ ಸಮವಸ್ತ್ರ,  ಅಗತ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬುವುದನ್ನು ನಿಷೇದಿಸಿದೆ ಪ್ರಯಾಣಿಕರೊಂದಿಗೆ ಸಭ್ಯತೆ ಯಿಂದ ವರ್ತಿಸುವುದು, ಸರತಿ ಸಾಲಿನಲ್ಲಿ ಆಟೋಗಳ ನಿಲುಗಡೆ  ಇನ್ನೂ ಮುಂತಾದ ಕಟ್ಟಪ್ಪಣೆಯ ಸೂಚನೆಗಳನ್ನು ನೀಡಿದರು.

    ಈ ಸಂದರ್ಭದಲ್ಲಿ ಆಟೋ ಚಾಲಕರ ಸಮಸ್ಯೆಗಳನ್ನು ಅಳಿಸಿದ ಸಿ.ಐ.ಸುರೇಶ್ ಗ್ಯಾಸ್ ಬಂಕ್ ಸ್ಥಾಪನೆ, ಆಟೋ ನಿಲ್ದಾಣಗಳಲ್ಲಿ ಮೂಲಭೂತ ಸೌಲಭ್ಯ, ಸಾರಿಗೆ ಇಲಾಖೆ ಅಧಿಕಾರಿಗಳ ಜೊತೆ ಸಮನ್ವಯ ಸಾದಿಸಿ  ಆಟೋ ದಾಖಲಾತಿಗಳನ್ನು ಸರ್ಕಾರ ನಿಗದಿಪಡಿಸಿರುವ ವೆಚ್ಚದಲ್ಲಿ ಸರಿಪಡಿಸಲು ಸಾರಿಗೆ ಇಲಾಖೆ ಅಧಿಕಾರಿ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.

    ಈ ಸಂದರ್ಭದಲ್ಲಿ ಪೊಲೀಸ್ ಪೇದೆಗಳಾದ ಪ್ರವೀಣ್, ದೀಪಕ್  ಆಟೋ ಚಾಲಕರ ಸಂಘದ ಅಧ್ಯಕ್ಷರಾದ  ನಾಗರಾಜ್, ಆಟೋ ಚಾಲಕರ ಸಂಘಟನೆಯ ಪದಾಧಿಕಾರಿಗಳು, ಸುಮಾರು 200 ಕ್ಕೂ ಹೆಚ್ಚು ಆಟೋ ಚಾಲಕರು ಸಭೆಯಲ್ಲಿ ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    December 7, 2025

    ಪ್ರತಿಭಾ ಕಾರಂಜಿ: ಸಹನಾ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

    December 5, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಬೀದಿ ನಾಯಿಗಳ ಮಾಹಿತಿ ನೀಡಲು ಸೂಚನೆ

    December 7, 2025

    ತುಮಕೂರು: ಕೊರಟಗೆರೆ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಖಾಸಗಿ/ ಸರ್ಕಾರಿ ಶಿಕ್ಷಣ ಸಂಸ್ಥೆ, ಆಸ್ಪತ್ರೆ, ಕ್ರೀಡಾ ಸಂಕೀರ್ಣ, ಬಸ್ / ರೈಲ್ವೆ…

    ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ

    December 7, 2025

    ತಾಯಿ ಚಿಕ್ಕದೇವಮ್ಮನ ಬೆಟ್ಟ–ಇಟ್ನ ಗ್ರಾಮ ಸಂಪರ್ಕ ರಸ್ತೆ ಅಭಿವೃದ್ಧಿಗೆ ಸಹಕಾರ: ಶಾಸಕ ಅನಿಲ್ ಚಿಕ್ಕಮಾದು

    December 7, 2025

    ಅರಸೀಕೆರೆಯ ವಿದ್ಯಾರ್ಥಿಗಳು ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

    December 7, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.