nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅವೈಜ್ಞಾನಿಕ ರಸ್ತೆಯಲ್ಲಿ ಮತ್ತೊಂದು ಅಪಘಾತ: ಎಚ್ಚೆತ್ತುಕೊಳ್ಳದ ಅಧಿಕಾರಿಗಳು
    ಕೊರಟಗೆರೆ April 15, 2022

    ಅವೈಜ್ಞಾನಿಕ ರಸ್ತೆಯಲ್ಲಿ ಮತ್ತೊಂದು ಅಪಘಾತ: ಎಚ್ಚೆತ್ತುಕೊಳ್ಳದ ಅಧಿಕಾರಿಗಳು

    By adminApril 15, 2022No Comments1 Min Read
    koratagere

    ಕೊರಟಗೆರೆ: ಕೊರಟಗೆರೆ ಮತ್ತು ಮಧುಗಿರಿ ರಾಜ್ಯ ಹೆದ್ದಾರಿ ರಸ್ತೆಯ ಸಿದ್ದೇಶ್ವರ ಸಮುದಾಯ ಭವನದ ಹತ್ತಿರ ಬೈಪಸ್ ರಸ್ತೆ ನಿರ್ಮಾಣ ಮಾಡಿದ್ದು, ಬೈಪಾಸ್ ರಸ್ತೆಗೂ ಕೊರಟಗೆರೆ ಪಟ್ಟಣ ಸಂಪರ್ಕಿಸುವ ರಸ್ತೆಯು ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ಮಾಡಲಾಗಿದೆ. ಇದರಿಂದಾಗಿ ಇದೀಗ ಇಲ್ಲಿ ಪ್ರತಿನಿತ್ಯ ಸಣ್ಣ ಪುಟ್ಟ ಅಪಘಾತಗಳು ನಡೆಯುತ್ತಲೇ ಇವೆ.

    ಇಂದು ಈ  ರಸ್ತೆಯ ಪಕ್ಕದಲ್ಲೇ ಹೋಗುತ್ತಿದ್ದ  ದ್ವಿಚಕ್ರವಾಹನ ವಾಹನಕ್ಕೆ ಕೆಎಸ್ಸಾರ್ಟಿಸಿ ಬಸ್ ಗುದ್ದಿದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮಗಳಿಗೆ ಸಣ್ಣಪುಟ್ಟ  ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ  ಪೊಲೀಸ್ ಅಧಿಕಾರಿ ಎಎಸ್ ಐ  ಯೋಗೇಶ್   ಹಾಗೂ ಅವರ ತಂಡ ಸರ್ಕಾರಿ ಆಸ್ಪತ್ರೆಗೆ ತಮ್ಮ 112 ವಾಹನದಲ್ಲಿ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ .


    Provided by

    ಕೊರಟಗೆರೆ ಪಟ್ಟಣದಿಂದ ಮಧುಗಿರಿಗೆ ಹಾದು ಹೋಗುವ ರಸ್ತೆಯಲ್ಲಿ ಹಾಂಪ್ ನಿರ್ಮಾಣವಾಗಿದ್ದು, ಮಧುಗಿರಿ ಕಡೆಗೆ ಹೋಗುವ ಲಘು ವಾಹನಗಳು ಹಾಗೂ ಭಾರಿ ವಾಹನ  ಸೇರಿದಂತೆ ಪ್ರತಿನಿತ್ಯ ಸಂಚರಿಸುವ ಬೆಂಗಳೂರು-ಪಾವಗಡ ಮತ್ತು ತುಮಕೂರು-ಪಾವಗಡ ಮಾರ್ಗವಾಗಿ ಸಂಚರಿಸುವ ಸರ್ಕಾರಿ ಮತ್ತೂ ಖಾಸಗಿ ಬಸ್ ಚಾಲಕರು ವಿರುದ್ದವಾಗಿ ವಾಹನಗಳನ್ನು ಚಲಾಯಿಸುತ್ತಿದ್ದಾರೆ. ಇದರಿಂದಾಗಿ ಎದುರಿಗೆ ಬರುವ ವಾಹನ ಸವಾರರಿಗೆ ಗೊಂದಲಮಯ ಉಂಟಾಗಿ ದಿಕ್ಕು ತೋಚದೇ ಗಾಬರಿ ಗೊಂಡು ಅಪಘಾತಗಳು ಉಂಟಾಗುತ್ತಿವೆ ಎನ್ನುವ ಆರೋಪ ಕೇಳಿ ಬಂದಿದೆ.

    ಈ ರಸ್ತೆಯಲ್ಲಿ ಒಂದು ಕಡೆ ಮಾತ್ರ ಹಂಪ್ ಹಾಕಿದ್ದು ಮತ್ತೊಂದು ಕಡೆ ಹಾಗೆಯೇ ಬಿಟ್ಟಿರುವ ಕಾರಣ ಎಲ್ಲ ವಾಹನಗಳು ವಿರುದ್ಧ ದಿಕ್ಕಿನಲ್ಲಿಯೇ ಸಂಚಾರ ಮಾಡುತ್ತಿರುವುದರಿಂದ ಅಪಘಾತ ಸಂಭವಿಸುತ್ತಿವೆ.

    ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಕಾನೂನು ರೀತಿ ಕ್ರಮ ಕೈ ಕೊಂಡು ಅಪಘಾತಗಳನ್ನ ತಪ್ಪಿಸಲು ಸಾರ್ವಜನಿಕರು ಮನವಿ ಮಾಡಿದ್ದಾರೆ.

    ವರದಿ:  ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.