nammatumakuru

    Subscribe to Updates

    Get the latest creative news from FooBar about art, design and business.

    What's Hot

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    August 9, 2026

    ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Facebook Twitter Instagram
    ಟ್ರೆಂಡಿಂಗ್
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆಯರಲ್ಲಿ ಮುಟ್ಟಿನ ನೈರ್ಮಲ್ಯದ ಅರಿವು ಅಗತ್ಯ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು
    ತುಮಕೂರು January 20, 2025

    ಮಹಿಳೆಯರಲ್ಲಿ ಮುಟ್ಟಿನ ನೈರ್ಮಲ್ಯದ ಅರಿವು ಅಗತ್ಯ: ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು

    By adminJanuary 20, 2025No Comments1 Min Read
    tumakuru vv

    ತುಮಕೂರು: 21ನೇ ಶತಮಾನದಲ್ಲೂ ಭಾರತದಲ್ಲಿ ಮುಟ್ಟಿನ ಬಗ್ಗೆ ತಪ್ಪು ಕಲ್ಪನೆಗಳಿವೆ. ವಿದೇಶಗಳಲ್ಲಿ ಇದರ ಬಗ್ಗೆ ಹೆಚ್ಚು ಅರಿವಿದೆ. ಹಾಗಾಗಿ ಅವರು ನೈರ್ಮಲ್ಯಕ್ಕೆ ಹೆಚ್ಚು ಕಾಳಜಿ ವಹಿಸುತ್ತಾರೆ. ನಮ್ಮ ಮಹಿಳಾ ಉದ್ಯೋಗಿಗಳ ಆರೋಗ್ಯ ದೃಷ್ಟಿಯಿಂದ ಮುಟ್ಟಿನ ಸಂದರ್ಭದಲ್ಲಿ ನೈರ್ಮಲ್ಯ ನಿರ್ವಹಣೆಯ ಬಗ್ಗೆ ನಿರಂತರ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು.

    ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮತ್ತು ಹಸಿರುದಳ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಹೊರಗುತ್ತಿಗೆ ನೌಕರರಿಗೆ‘ಮುಟ್ಟಿನ ಸಂದರ್ಭದಲ್ಲಿ ನೈರ್ಮಲ್ಯ ನಿರ್ವಹಣೆ’ಕುರಿತ ಮೂರು ದಿನಗಳ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸೋಮವಾರ ಮಾತನಾಡಿದರು.

    ವಿಶ್ವವಿದ್ಯಾನಿಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಹೊರಗುತ್ತಿಗೆ ನೌಕರರಿಗೆ ಪ್ರತಿ ತಿಂಗಳೂ ಸ್ಯಾನಿಟರಿ ಪ್ಯಾಡ್ಗಳನ್ನು ಉಚಿತವಾಗಿ ನೀಡಲಾಗುವುದು ಎಂದರು.
    ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಲಸಚಿವೆ ನಾಹಿದಾಜಮ್ ಜಮ್ ಮಾತನಾಡಿ, ಡಬ್ಲ್ಯೂಎಚ್ ಓ ಮತ್ತುಯುನಿಸೆಫ್ ಸಮೀಕ್ಷೆಯ ಪ್ರಕಾರ ಶೇ.60 ಮಹಿಳೆಯರಿಗೆ ಮುಟ್ಟಿನ ಬಗ್ಗೆ ಅರಿವೇ ಇರುವುದಿಲ್ಲ. ಮುಟ್ಟಿನ ಸಂದರ್ಭದಲ್ಲಿ ಮಹಿಳೆಯರು ಹೇಳಿಕೊಳ್ಳುವುದಕ್ಕೆ ನಾಚಿಕೆಪಟ್ಟು ಖಿನ್ನತೆಗೆ ಒಳಗಾಗುತ್ತಾರೆ. ಮಹಿಳೆಯರಿಗೆ ಲೈಂಗಿಕ ಶಿಕ್ಷಣದ ಅವಶ್ಯಕತೆ ಇದ್ದು ನೈರ್ಮಲ್ಯ ಶುಚಿತ್ವ ಕಾಪಾಡಿಕೊಳ್ಳಲು ಅವರಿಗೆ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದರು.

    ಮುಟ್ಟಿನ ಅನೈರ್ಮಲ್ಯದಿಂದ ಕ್ಯಾನ್ಸರ್, ಗರ್ಭಕೋಶದ ಕ್ಯಾನ್ಸರ್, ಸೋಂಕಿನಂತಹ ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಾರೆ. ಯಾವುದೇ ಸಂಕೋಚವಿಲ್ಲದೆ ಪ್ರತಿಯೊಬ್ಬ ಹೆಣ್ಣು ಮಗು ಕೂಡ ಮುಟ್ಟಿನ ನೈರ್ಮಲ್ಯದ ಬಗ್ಗೆ ತಿಳಿದುಕೊಳ್ಳಬೇಕು ಎಂದರು.
    ಕಾರ್ಯಕ್ರಮದಲ್ಲಿ ಸಮಾಜಕಾರ್ಯ ವಿಭಾಗದ ಅಧ್ಯಕ್ಷ ಪ್ರೊ.ಬಿ. ರಮೇಶ್, ಹಿರಿಯ ಪ್ರಾಧ್ಯಾಪಕ ಪ್ರೊ.ಪರಶುರಾಮಕೆ.ಜಿ., ಹಸಿರುದಳದ ವ್ಯವಸ್ಥಾಪಕ ಮೋಹನ್ ಕುಮಾರ್ ಕೆ., ಸಮುದಾಯ ಸಂಘಟಕರಾದ ಸುನಿಲ್, ಶ್ರೀದೇವಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    August 9, 2026

    ಬೆಂಗಳೂರು: ಆಗಸ್ಟ್ 13ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಹಾಗೂ ಜೆಡಿಎಸ್…

    ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.