nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    • ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡ್ರಗ್ಸ್ ಬಳಕೆ ಪಿಡುಗು ನಿಯಂತ್ರಣಕ್ಕೆ ತುಮಕೂರಿನಲ್ಲಿ ಜಾಗೃತಿ ನಡಿಗೆ
    ತುಮಕೂರು March 9, 2025

    ಡ್ರಗ್ಸ್ ಬಳಕೆ ಪಿಡುಗು ನಿಯಂತ್ರಣಕ್ಕೆ ತುಮಕೂರಿನಲ್ಲಿ ಜಾಗೃತಿ ನಡಿಗೆ

    By adminMarch 9, 2025No Comments1 Min Read
    drugs

    ತುಮಕೂರು:  ಪ್ರಸ್ತುತ ಬದಲಾಗುತ್ತಿರುವ ಮಾಡ್ರನ್ ಜಗತ್ತಿನಲ್ಲಿ ಡ್ರಗ್ಸ್ ಬಳಕೆ ಪಿಡುಗಾಗಿ ಪರಿಣಮಿಸಿದೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಈ ರೀತಿ ತುಮಕೂರಿನಲ್ಲಿ ಜಾಗೃತಿ ನಡಿಗೆ ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ತಿಳಿಸಿದ್ದಾರೆ.

    ನಮ್ಮ ಪೊಲೀಸ್ ನಮ್ಮ ಹೆಮ್ಮೆ ಧ್ಯೇಯ ವಾಕ್ಯದಡಿ, ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಡ್ರಗ್ಸ್  ಮತ್ತು ಸೈಬರ್ ವಂಚನೆ ವಿರುದ್ಧ ಜಾಗೃತಿ ನಡಿಗೆ ಆಯೋಜಿಸಲಾಗಿತ್ತು. 1,500 ಮಂದಿ ಪೊಲೀಸ್ ಸಿಬ್ಬಂದಿಗಳು, ವಿದ್ಯಾಥಿಗಳು, ಕ್ರೀಡಾಪಟುಗಳು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು. ಮೊದಲ 50 ಮಂದಿಗೆ ಮೆಡಲ್ ಗಳನ್ನು ಕೊಡಲಾಯಿತು. ಜಾಗೃತಿ ನಡಿಗೆಯಲ್ಲಿ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಕೂಡ ಸಕ್ರಿಯವಾಗಿ ಪಾಲ್ಗೊಂಡರು.

    ನಮ್ಮ_ಪೋಲಿಸ್_ನಮ್ಮ_ಹೆಮ್ಮೆಎಂಬ ದ್ಯೇಯ ವಾಕ್ಯ ದೊಂದಿಗೆ “TUMAKURU RUN–5K & 10K” ಇಂದು  ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಿಂದ ಬೆಳಗ್ಗೆ 7 ಗಂಟೆಗೆ  ಏರ್ಪಡಿಸಿದ್ದು ಓಟವನ್ನು ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್  ರವರು ಉದ್ಘಾಟಿಸಿದರು.

    ಎಸ್.ಎಸ್. ಸರ್ಕಲ್, ಟೌನ್ ಹಾಲ್ ಸರ್ಕಲ್, ಕಾಲ್ಟಾಕ್ಸ್ ಸರ್ಕಲ್, ಮಂಡಿ ಪೇಟೆ, ಚರ್ಚ್ ಸರ್ಕಲ್ ಮುಖಾಂತರ ಗಾಜಿನ ಮನೆಯ ಬಳಿ ಮುಕ್ತಾಯಗೊಂಡಿತು.  ಈ ಮ್ಯಾರಥಾನ್ ನಲ್ಲಿ ಜಿಲ್ಲೆಯ ಓಟಗಾರರು, KSRP  ಅಧಿಕಾರಿ ಮತ್ತು ಸಿಬ್ಬಂದಿಗಳು ಮತ್ತು ತುಮಕೂರಿನ ಸಾರ್ವಜನಿಕರು ಭಾಗವಹಿಸಿದ್ದರು, ವಿಜಯಶಾಲಿ ಓಟಗಾರರಿಗೆ ಪದಕವನ್ನು ವಿತರಿಸಲಾಯಿತು.   ಪೊಲೀಸ್ ಅಧೀಕ್ಷಕರವರ ನೇತೃತ್ವದಲ್ಲಿ ನಡೆದಿದ್ದ ಈ ಮ್ಯಾರಥಾನ್ ನಲ್ಲಿ ಹೆಚ್ಚವರಿ ಪೊಲೀಸ್ ಅಧೀಕ್ಷಕರುಗಳಾದ ವಿ.ಮರಿಯಪ್ಪ ಮತ್ತು ಅಬ್ದುಲ್ ಖಾದರ್ ,ಹಾಗೂ ಜಿಲ್ಲೆಯ ಪೊಲೀಸ್ ಉಪಾಧೀಕ್ಷಕರುಗಳು ,ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


    Provided by
    Provided by
    admin
    • Website

    Related Posts

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಸರ್ವರೂ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    July 1, 2026

    ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ

    June 30, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ತಿಪಟೂರು: ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್…

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.