nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ

    June 9, 2026

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026
    Facebook Twitter Instagram
    ಟ್ರೆಂಡಿಂಗ್
    • ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
    • ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
    • ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    • ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
    • ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    • ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    • ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಯ್ಯಪ್ಪ ಸ್ವಾಮಿಯ ವಿಶೇಷ ಮಂಡಳ ಪೂಜೆ: ಮಾಜಿ ಶಾಸಕರು ಡಿ.ಸುಧಾಕರ್ ಭಾಗಿ
    ರಾಜ್ಯ ಸುದ್ದಿ December 29, 2021

    ಅಯ್ಯಪ್ಪ ಸ್ವಾಮಿಯ ವಿಶೇಷ ಮಂಡಳ ಪೂಜೆ: ಮಾಜಿ ಶಾಸಕರು ಡಿ.ಸುಧಾಕರ್ ಭಾಗಿ

    By adminDecember 29, 2021No Comments1 Min Read
    ayyappa swamy

    namma tumakuru

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಲಕ್ಕವ್ವನಹಳ್ಳಿ ರಸ್ತೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವು ಸಹ ಅಯ್ಯಪ್ಪ ಸ್ವಾಮಿಯ ಭಕ್ತರಿಂದ ಮಂಡಳ ಪೂಜೆ ಪ್ರಯುಕ್ತವಾಗಿ ಅಯ್ಯಪ್ಪಸ್ವಾಮಿ  ಭಕ್ತಾಧಿಗಳಿಂದ ವಿಶೇಷ ಪೂಜೆ ನಡೆಯಿತು.


    Provided by
    Provided by

    ಮಂಡಳ ಪೂಜೆಯಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಡಿ.ಸುಧಾಕರ್  ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶ್ರೀ ಅಯ್ಯಪ್ಪಸ್ವಾಮಿ ಭಕ್ತ ಮಂಡಳಿ ವತಿಯಿಂದ ದೇವಸ್ಥಾನದ ಗುರು ಸ್ವಾಮಿಗಳಾದ ಶ್ರೀ ಸದಾನಂದ ಸ್ವಾಮೀಜಿ ಯವರು ಮಾಜಿ ಶಾಸಕರು ಹಾಗೂ ಸಚಿವರಾಗಿದ್ದ  ಡಿ.ಸುಧಾಕರ್ ರವರಿಗೆ ಶಾಲು ಹೊದಿಸಿ, ಸನ್ಮಾನಿಸಿದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್ , ಜ್ಞಾನೇಶ್ ಕುಮಾರ್ , ಶಿವಕುಮಾರ್, ಮಧು, ಲಕ್ಷ್ಮಿಕಾಂತ್ , ನಗರಸಭೆ ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ಅಧ್ಯಕ್ಷೆ ಶಂಶದ್ ಉನ್ನಿಸಾ, ಸಾದತ್ ಉಲ್ಲಾ  ಹಾಗೂ ತರಕಾರಿ ಚಂದ್ರಶೇಖರ್ ಬಾಬು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು,  ಮುಖಂಡರುಗಳು  ಹಾಗೂ ಅಯ್ಯಪ್ಪಸ್ವಾಮಿಯ  ಭಕ್ತರು ಉಪಸ್ಥಿತರಿದ್ದರು.

    ವರದಿ: ಮುರುಳೀಧರನ್ ಆರ್., ಹಿರಿಯೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್

    June 7, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ವೈ.ಎನ್.ಹೊಸಕೋಟೆ ಶ್ರೀನಿವಾಸ್: ಮಲೇಷಿಯಾದ ಟ್ರ್ಯಾಕ್‌ ನಲ್ಲಿ ಮಿಂಚಿದ ಕನ್ನಡಿಗ

    June 9, 2026

    ತುಮಕೂರು: ಕಷ್ಟಪಟ್ಟು ದುಡಿದರೆ ಕನಸು ನನಸಾಗುತ್ತೆ ಅನ್ನೋದಕ್ಕೆ  ವೈ.ಎನ್. ಹೊಸಕೋಟೆ ಶ್ರೀನಿವಾಸ್.ಬಿ.  ಅವರು ಜೀವಂತ ಉದಾಹರಣೆ. ತಿಪಟೂರಿನ ಕಲ್ಪತರು ವಿದ್ಯಾ…

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.