nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ

    July 22, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ
    • ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ
    • ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ
    • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಗೋನೆಗಾರರು ಕೇರಾ ಸುರಕ್ಷಾ ವಿಮಾ ಯೋಜನೆ ಪ್ರಯೋಜನೆ ಪಡೆಯಲು ತೋಟಗಾರಿಕೆ ಇಲಾಖೆ ಮನವಿ
    • 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
    • ತುಮಕೂರು: ಗಾಂಜಾ ಸಾಗಣೆ: ಅಪರಾಧಿಗೆ 4 ವರ್ಷ ಕಠಿಣ ಶಿಕ್ಷೆ; ದಂಡ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ಅವಧಿ ವಿಸ್ತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಬು ಜಗಜೀವನರಾಂ ವಿಚಾರ ವೇದಿಕೆ ನೂತನ ಅಧ್ಯಕ್ಷ ಆಯ್ಕೆ
    Uncategorized July 19, 2022

    ಬಾಬು ಜಗಜೀವನರಾಂ ವಿಚಾರ ವೇದಿಕೆ ನೂತನ ಅಧ್ಯಕ್ಷ ಆಯ್ಕೆ

    By adminJuly 19, 2022No Comments1 Min Read
    babu

    ಸರಗೂರು: ಪಟ್ಟಣದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಬಾಬು ಜಗಜೀವನರಾಂ ವಿಚಾರ ವೇದಿಕೆಯ ನೂತನ ಅಧ್ಯಕ್ಷರಾಗಿ ಕಲ್ಲಂಬಾಳು ನಾಗಣ್ಣ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

    ಸಭೆಯ ಅಧ್ಯಕ್ಷತೆಯ ವಹಿಸಿ ಮಾತನಾಡಿದ ವೈಕುಂಠಯ್ಯ, ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕು ಎರಡು ತಾಲ್ಲೂಕಿನಿಂದ ಒಬ್ಬರೇ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದು, ಸರಗೂರು ತಾಲ್ಲೂಕು ವಿಂಗಡನೆಯಾದ ಬಳಿಕ ಇದೆ ಮೊದಲ ಬಾರಿಗೆ ನೂತನ ಸರಗೂರು ತಾಲ್ಲೂಕಿನ ಬಾಬು ಜಗಜೀವನರಾಂ ವಿಚಾರ ವೇದಿಕೆ ನೂತನ ಅಧ್ಯಕ್ಷರನ್ನು ಎಲ್ಲಾ ಊರಿನ ಯಾಜಮಾರು ಮತ್ತು ಗ್ರಾಮಸ್ಥರು ಸಮ್ಮುಖದಲ್ಲಿ ಈ ಸಭೆ ನೂತನ ಅಧ್ಯಕ್ಷರನ್ನು ಆಯ್ಕೆ ನಡೆಯಿತು. ಮುಂದಿನ ಸಭೆಯಲ್ಲಿ ಪದಾಧಿಕಾರಿಗಳು ಆಯ್ಕೆ ಮಾಡುತ್ತೇವೆ ಎಂದರು.

    ನೂತನ ಅಧ್ಯಕ್ಷ ಕಲ್ಲಂಬಾಳು ಎನ್.ಕೆ.ನಾಗಣ್ಣ, ನಾಗಯ್ಯ(ದಾಸಿ).ಹೆಚ್ ಹನು ನಾಗಣ್ಣ, ವೆಂಕಟಪ್ಪ, ಸ್ವಾಮಿ, ಪುಟ್ಟಸ್ವಾಮಿ, ಶಿವರಾಜು, ಸುರೇಶ್, ಹೆಚ್ಚೂಪ್ರಸಾದ್, ಅಪಾಜ್ಜಿ, ನಾಗರಾಜು, ಜವರಯ್ಯ, ರಾಮಚಂದ್ರ ಡಿ ಆರ್ ಸಿ.ಇವರು ಅಧ್ಯಕ್ಷರನ್ನು ಅಭಿನಂದಿಸಿದರು.

    ಮುಖಂಡರ ಜಯರಾಮ್, ಗುಂಠಪ್ಪ, ಸಣ್ಣಕರಿಯ, ಆಟೋ ರಮೇಶ್, ಜಯರಾಂ ಜೆಪಿ.ನಂಜುಂಡ, ಗೊವಿಂದ, ವೆಲ್ಡಿಂಗ್ ಸ್ವಾಮಿ, ಶಿವರಾಜು, ಹನುಮಂತ, ನಂದೀಶ , ಪೈಂಟ್ ನಾಗರಾಜು, ಹಂಚೀಪುರ ಸುರೇಶ್ ಮಹೇಶ್, ಕೊತ್ತೆಗಾಲ ಯಜಮಾನರ ದೊಡ್ಡ ಪುಟ್ಟಯ್ಯ, ಸುಂದರ್, ಅನು ಡಿ., ವಸಂತಪಾಟಿಲ್, ಮಧು, ಗೋವಿಂದ ಮುಳ್ಳೂರು, ನಿಂಗರಾಜು ಮಲ್ಯಪ್ಪ ಚಾಮಲಾಪುರ ಯಜಮಾನ್ರು ಗಣೇಶ ನಾಗೇಂದ್ರ ರಾಚಯ್ಯ.ಚನ್ನಯ್ಯ. ಅಂಬೇಡ್ಕರ್ ಅಧ್ಯಕ್ಷರು ಬಸವರಾಜು ಶಂಕರ್ .ಕಲ್ಲಂಬಾಳು ಯಾಜಮಾನರು ದೇವರಾಜಯ್ಯ.ಸಿದ್ದಯ್ಯ.ಮಲ್ಲೇಶ್ .ಮಲ್ಲಿಕಾರ್ಜುನ.ಕುರ್ಣೆಗಾಲ ಮಹೇಶ್ ಮಾದೇವ ಮೊಳೆಯೂರು ನಾಗಣ್ಣ.ಬಿ ಮಟಕೆರಿ ಶಿವರಾಜು ಇದ್ದರು.

    ವರದಿ: ಚಂದ್ರ ಹಾದನೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     


    Provided by
    Provided by
    admin
    • Website

    Related Posts

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ

    July 16, 2026

    ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌

    July 13, 2026

    ಸರಗೂರು: ನಿಯಮ ಗಾಳಿಗೆ ತೂರಿ ಕೆಪಿಎಸ್ ಶಾಲೆಗೆ ರಾಜಕೀಯ ನಾಯಕರ ನೇಮಕ – ಶಾಸಕರ ವಿರುದ್ಧ ಎಸ್ ಡಿಎಂಸಿ ಆಕ್ರೋಶ, ಪ್ರತಿಭಟನೆಗೆ ನಿರ್ಧಾರ

    July 8, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರಿನಲ್ಲಿ ಅಕ್ರಮ ಕೇರಳ ಲಾಟರಿ ದಂಧೆ ಜಾಲ ಪತ್ತೆ: ಇಬ್ಬರು ಆರೋಪಿಗಳ ಬಂಧನ, 1.44 ಲಕ್ಷ ಮೌಲ್ಯದ ಟಿಕೆಟ್ ವಶ

    July 22, 2026

    ವರದಿ:ಹಾದನೂರು ಚಂದ್ರ ಸರಗೂರು: ಪಟ್ಟಣದಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ತಂದು ಮಾರಾಟ ಮಾಡುತ್ತಿದ್ದ ದಂಧೆಯನ್ನು ಭೇದಿಸಿರುವ ಸರಗೂರು…

    ಜ್ಞಾನ ಪ್ರಕಾಶ್ ಸ್ವಾಮೀಜಿ ಜನ್ಮದಿನ ಆಚರಣೆ ಅಂಗವಾಗಿ ಮಕ್ಕಳಿಗೆ ನೋಟ್‌ ಬುಕ್ ವಿತರಣೆ

    July 22, 2026

    ಪ.ಪಂ. ಮಾಜಿ ಅಧ್ಯಕ್ಷ ಸರಗೂರು ಶಿವಣ್ಣ ಅವರ 63ನೇ ಜನ್ಮದಿನಾಚರಣೆ

    July 22, 2026

    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ ಆಹ್ವಾನ

    July 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.