nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ‘ಜೈ ಹಿಂದ್ ತಿರಂಗಾ ಯಾತ್ರೆ’

    May 9, 2025

    ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ: ಸಚಿವ ಡಾ.ಜಿ.ಪರಮೇಶ್ವರ್

    May 9, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025
    Facebook Twitter Instagram
    ಟ್ರೆಂಡಿಂಗ್
    • ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ‘ಜೈ ಹಿಂದ್ ತಿರಂಗಾ ಯಾತ್ರೆ’
    • ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ: ಸಚಿವ ಡಾ.ಜಿ.ಪರಮೇಶ್ವರ್
    • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ
    • ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ
    • ಅಲ್ಪಸಂಖ್ಯಾತ ಅಂಗನವಾಡಿ ಕೇಂದ್ರಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು: ನಿಸಾರ್ ಸೂಚನೆ
    • ನರೇಗಾ ಯೋಜನೆ: 1 ಕೋಟಿ ಮಾನವ ದಿನಗಳನ್ನು ಸೃಜಿಸುವ ಗುರಿ: ಸಿಇಓ
    • ವಿದ್ಯುತ್ ಮೋಟಾರ್ ರೀವೈಂಡಿಂಗ್ ತರಬೇತಿಗೆ ಅರ್ಜಿ ಆಹ್ವಾನ
    • ಪ್ರಥಮ ಪಿಯುಸಿ: ಉಚಿತ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಡವರ ರಕ್ತ ಹೀರುತ್ತಿರುವ ಬಡವನಹಳ್ಳಿಯ ಎಸ್.ಆರ್. ಬಾರ್ ರೆಸ್ಟೋರೆಂಟ್ ಹೊಟೇಲ್!
    ಮಧುಗಿರಿ May 29, 2024

    ಬಡವರ ರಕ್ತ ಹೀರುತ್ತಿರುವ ಬಡವನಹಳ್ಳಿಯ ಎಸ್.ಆರ್. ಬಾರ್ ರೆಸ್ಟೋರೆಂಟ್ ಹೊಟೇಲ್!

    By adminMay 29, 2024No Comments1 Min Read
    s r hotel

    ಮಧುಗಿರಿ: ತಾಲೂಕಿನ ದೊಡ್ಡೇರಿ ಹೋಬಳಿ ಬಡವನಹಳ್ಳಿ ಗ್ರಾಮದ ಎಸ್.ಆರ್.ಬಾರ್ ಅಂಡ್ ರೆಸ್ಟೋರೆಂಟ್  ಬಡವರ ಕುಡಿತವನ್ನು ಬಂಡವಾಳ ಮಾಡಿಕೊಂಡು  ಬಡ ಮದ್ಯ ಪ್ರಿಯರ ಬಳಿ  ಹೆಚ್ಚು ಹಣವನ್ನು ಪೀಕುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ.

    ಇದು  ಬಾರ್ ಮಾಲೀಕರ ತಪ್ಪೋ ಅಥವಾ ಅಲ್ಲಿ ಕೆಲಸ ಮಾಡುವ ಕ್ಯಾಶಿಯರ್ ರವರ ಅವ್ಯವಹಾರಗಳೋ ಒಂದು ತಿಳಿಯದು..? ಈ ಬಾರ್ ನಲ್ಲಿ  ಬಾರ್ ನವರೇ ಸ್ವಯಂ ಬೆಲೆಯನ್ನು ನಿಗದಿ ಮಾಡಿ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ,  ಇಲ್ಲಿ ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.


    Provided by

    ಸರ್ಕಾರ ನಿಗದಿ ಮಾಡಿರುವ ಬೆಲೆಗಿಂತ ದುಪ್ಪಟ್ಟು ಹಣವನ್ನು ಬಾರ್ ನವರು ವಸೂಲಿ ಮಾಡುತ್ತಿದ್ದಾರೆ.  ಬಾರ್ ನಲ್ಲಿ ನೀಡಲಾಗುತ್ತಿರುವ ಬಿಲ್ಲುಗಳೇ ಇದಕ್ಕೆ ಸಾಕ್ಷಿಯಾಗಿದೆ.

    ಇದು ಮಧುಗಿರಿ ತಾಲೂಕಿನ  ಒಂದು ಬಾರ್ ನ ಕಥೆಯಲ್ಲ, ಸುಮಾರು ಕಡೆ ಗಡಿ ಭಾಗದಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಕೆಲವು ಬಾರ್ ಮಾಲಿಕರು ಗ್ರಾಹಕರಿಂದ ದುಪ್ಪಟ್ಟು ಹಣ ವಸೂಲಿಗೆ ಇಳಿದಿದ್ದಾರೆ, ಇವರನ್ನು ಕಡಿವಾಣ ಹಾಕುವುದು ಯಾರು ಎನ್ನುವ ಯಕ್ಷಪ್ರಶ್ನೆಯಾಗಿದೆ.

    ಬಡವನಹಳ್ಳಿ ಗ್ರಾಮದಲ್ಲಿ ಪೊಲೀಸ್ ಇಲಾಖೆ ಇದೆ ಹಾಗೂ ಮಧುಗಿರಿ ನಗರದಲ್ಲಿ ಅಬಕಾರಿಯ ಕಚೇರಿ ಇದೆ. ಆದರೂ ಬಾರ್ ಮಾಲೀಕರ ಗ್ರಾಹಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಲು ಅಧಿಕಾರ ಕೊಟ್ಟವರ ಯಾರು.? ಎನ್ನುವುದು ಸಾರ್ವಜನಿಕರ ವಲಯದಲ್ಲಿ ಚರ್ಚೆಯಾಗಿದೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಯಾವ ರೀತಿ ಕ್ರಮವನ್ನು ತೆಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕು, ಸರಿಯಾದ ಕ್ರಮವಾಗದಿದ್ದಲ್ಲಿ   ಭೀಮ್ ಆರ್ಮಿ ಮಧುಗಿರಿ ಸಂಘಟನೆ ಇದರ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಕೊರಟಗೆರೆ ತಾಲೂಕು ಶೇ. 64.79ರಷ್ಟು ಫಲಿತಾಂಶ

    May 5, 2025

    ಮಧುಗಿರಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣ: 4 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ರೂ.50 ಸಾವಿರ ದಂಡ

    May 4, 2025

    ಲಿಂಗಸಮಾನತೆಯಿಂದ ಮಾತ್ರ ಸ್ತ್ರೀಸಬಲೀಕರಣ ಸಾಧ್ಯ: ಡಾ.ಆಶ್ವಾಖ್ ಅಹಮದ್

    April 17, 2025
    Our Picks

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025

    ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಫ್ಟರ್ ಪತನ: 6 ಮಂದಿ ಸಾವು

    May 8, 2025

    ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ: 15 ಭಾರತೀಯ ನಾಗರಿಕರು ಸಾವು, ಹಲವರಿಗೆ ಗಾಯ

    May 8, 2025

    ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ: ಇಸ್ರೇಲ್

    April 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ‘ಜೈ ಹಿಂದ್ ತಿರಂಗಾ ಯಾತ್ರೆ’

    May 9, 2025

    ಬೆಂಗಳೂರು ಆಪರೇಷನ್ ಸಿಂಧೂರ ನಡೆಸಿದ ಭಾರತೀಯ ಸಶಸ್ತ್ರ ಪಡೆಗಳಿಗೆ ಬೆಂಬಲ ಸೂಚಿಸಲು ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಶುಕ್ರವಾರ ‘ಜೈ ಹಿಂದ್…

    ಪಾಕಿಸ್ತಾನ ಪ್ರಜೆಗಳನ್ನು ವಾಪಾಸ್ ಕಳುಹಿಸುವ ಕ್ರಮ ತೆಗೆದುಕೊಳ್ಳಲಾಗಿದೆ: ಸಚಿವ ಡಾ.ಜಿ.ಪರಮೇಶ್ವರ್

    May 9, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025

    ಒಳಮೀಸಲಾತಿ ಸಮೀಕ್ಷೆ: ತಪ್ಪದೇ ಬಂಜಾರ(ಲಂಬಾಣಿ) ಎಂದು ನಮೂದಿಸಿ: ಎನ್.ಜಯದೇವನಾಯ್ಕ ಮನವಿ

    May 9, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.