nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ

    January 12, 2026

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026
    Facebook Twitter Instagram
    ಟ್ರೆಂಡಿಂಗ್
    • ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ
    • ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್
    • ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
    • ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    • ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭದ್ರತಾ ಪಡೆ ನಡೆಸಿದ ಎನ್‌ ಕೌಂಟರ್‌ ನಲ್ಲಿ ಇಬ್ಬರು ಉಗ್ರರ ಹತ್ಯೆ
    ರಾಷ್ಟ್ರೀಯ ಸುದ್ದಿ May 31, 2022

    ಭದ್ರತಾ ಪಡೆ ನಡೆಸಿದ ಎನ್‌ ಕೌಂಟರ್‌ ನಲ್ಲಿ ಇಬ್ಬರು ಉಗ್ರರ ಹತ್ಯೆ

    By adminMay 31, 2022No Comments1 Min Read
    jammu

    ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲಾಯಲ್ಲಿ ತಡರಾತ್ರಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‍ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಭದ್ರತಾ ಪಡೆಗಳು ಉಗ್ರರ ವಿರುದ್ದ ಕಾರ್ಯಾಚರಣೆಯನ್ನು ಆರಂಭಿಸಿದ್ದು ,ನೆನ್ನೆ ತಡರಾತ್ರಿ ಪುಲ್ವಾಮಾ ಜಿಲ್ಲಾಯ ಅವಂತಿಪೋರಾ ಪ್ರದೇಶದ ರಾಜ್ಪೋರಾದಲ್ಲಿ ಎನ್ಕೌಂಟರ್ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಸ್ಥಳದಿಂದ ಎರಡು ಎಕೆ ರೈಫಲ್‍ಗಳು ಮತ್ತು ದೋಷಾರೋಪಣೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಕಾಶ್ಮೀರ ವಲಯದ ಏಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿ ಹತರಾಗಿರುವ ಉಗ್ರರು ಸರ್ಕಾರಿ ನೌಕರರು ಸೇರಿದಂತೆ ನಾಗರಿಕರನ್ನು ಟಾರ್ಗೆಟ್ ಮಾಡಿ ಹತ್ಯ ಮಾಡುತ್ತಿದ್ದರು ಎಂದು ಹೇಳಿದ್ದಾರೆ.


    Provided by
    Provided by

    ಹತರಾದ ಭಯೋತ್ಪಾದಕರನ್ನು ತ್ರಾಲ್ನ ಶಾಹಿದ್ ರಾರ್ಥ ಮತ್ತು ಶೋಪಿಯಾನ್ ಉರ್ಮ ಯೂಸುಫ್ ಎಂದು ಗುರುತಿಸಲಾಗಿದೆ. ಇತರ ಭಯೋತ್ಪಾದಕ ಜೊತೆಗೆ,ಮ?ಮೃತ ಶಾಹಿದ್ ಅರಿಪಾಲನ್‍ನಲ್ಲಿ ಶಕೀಲಾ ಎಂಬ ಮಹಿಳೆ ಮತ್ತು ಲುರ್ಗಾಮ್ ತ್ರಾಮನ್‍ನಲ್ಲಿ ಸರ್ಕಾರಿ ಉದ್ಯೋಗಿ ಜಾವಿದ್ ಅಹ್ಮದ್ ಹತ್ಯೆಯಲ್ಲಿ ಭಾಗಿಯಾದ್ದಾನೆ ಎಂದು ತಿಳಿಸಿದ್ದಾರೆ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ

    January 12, 2026

    ಗುಬ್ಬಿ: ಕಾನೂನಾತ್ಮಕವಾಗಿ ಕ್ರಯಕ್ಕೆ ಪಡೆದ ಜಮೀನನ್ನು ಇದು ಬೇರೆಯವರು ಅಕ್ರಮವಾಗಿ ಖಾತೆ ಬದಲಾವಣೆ ಮಾಡಿಕೊಂಡು ಬೇರೆ ವ್ಯಕ್ತಿಗೆ ಮಾರಾಟ ಮಾಡಿ…

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.