nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ

    May 24, 2025

    ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ

    May 24, 2025
    Facebook Twitter Instagram
    ಟ್ರೆಂಡಿಂಗ್
    • ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ
    • ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ
    • ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ
    • ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?
    • ಕಾಡಾನೆ ದಾಳಿಗೆ ಮಹಿಳೆ ಬಲಿ: ಸಚಿವರ ವಿರುದ್ಧ ಜನಾಕ್ರೋಶ
    • ಮೆಟ್ರೋ ಮಹಿಳಾ ಪ್ರಯಾಣಿಕರ ವಿಡಿಯೋ ವೈರಲ್ ಪ್ರಕರಣ: ಆರೋಪಿಯ ಬಂಧನ
    • ಹೆಚ್ಚುತ್ತಿರುವ ಕೋವಿಡ್—19 ಪ್ರಕರಣ: ಮಾರ್ಗಸೂಚಿ ಬಿಡುಗಡೆ
    • ಕಲಬುರಗಿ SP ವಿರುದ್ಧ ಸಭಾಪತಿಗೆ ಛಲವಾದಿ ನಾರಾಯಣಸ್ವಾಮಿ ಹಕ್ಕುಚ್ಯುತಿ ದೂರು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಹುಬಲಿ ಶಾಂತಿ ಸರಳತೆ ಮತ್ತು ತ್ಯಾಗದ ಸಂದೇಶ ಸಾರಿದ್ದಾರೆ: ಡಾ.ಎಚ್.ಎನ್.ವಿಶ್ವನಾಥ್
    ಜಿಲ್ಲಾ ಸುದ್ದಿ December 17, 2024

    ಬಾಹುಬಲಿ ಶಾಂತಿ ಸರಳತೆ ಮತ್ತು ತ್ಯಾಗದ ಸಂದೇಶ ಸಾರಿದ್ದಾರೆ: ಡಾ.ಎಚ್.ಎನ್.ವಿಶ್ವನಾಥ್

    By adminDecember 17, 2024No Comments1 Min Read
    bahubali

    ಶ್ರವಣಬೆಳಗೊಳ: ಶಾಂತಿ ಸರಳತೆ ಮತ್ತು ತ್ಯಾಗದ ಸಂದೇಶವನ್ನು ಬಾಹುಬಲಿಯು ಇಡೀ ಜಗತ್ತಿಗೆ ಸಾರಿದ್ದಾರೆ. ಅಂತಹ ವ್ಯಕ್ತಿಯ ಈ ಆರ‍್ಶವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಂಡು ಮುನ್ನೆಡೆದಾಗ ಪರಿಪೂರ್ಣತೆಯ ಸಾರ್ಥಕ ಜೀವನ ನಡೆಸಬಹುದೆಂದು ಮೈಸೂರು ಶಾರದಾ ವಿಲಾಸ ಶಿಕ್ಷಣ ಮಹಾ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಎಚ್.ಎನ್.ವಿಶ್ವನಾಥ್ ಹೇಳಿದರು.

    ಗೊಮ್ಮಟ ನಗರದ ಎಸ್.ಎನ್.ಪದವಿ ಪರ್ವ ಕಾಲೇಜಿನ ರಜತ ಮಹೋತ್ಸವದ ಅಂಗವಾಗಿ ಸ್ನೇಹಲೋಕ ಹಿರಿಯ ವಿದ್ಯಾರ್ಥಿಗಳ ಬಳಗದವರು ಆಯೋಜಿಸಿದ್ದ ಗುರು ವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನ ಉಪನ್ಯಾಸಕರಾಗಿ ಭಾಗವಹಿಸಿ ಭಾನುವಾರ ಮಾತನಾಡಿದರು.


    Provided by

    ಶಿಕ್ಷಣ ಪಡೆಯುವ ಹಂತದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಾಧನೆಯ ಗುರಿಯನ್ನು ಸಾಧಿಸಬೇಕಾದರೆ ಕಲಿಯುವಿಕೆಯಲ್ಲಿ ಬದಲಾಗುವ ಮನಸ್ಥಿತಿಯನ್ನು ರೂಡಿಸಿಕೊಂಡಾಗ ತನ್ನ ಸ್ವಂತಿಕೆಯ ಅಸ್ತಿತ್ವವನ್ನು ಉಳಿಸಿಕೊಳ್ಳಬಹುದು ಎಂದು ಹೇಳಿದರು. ಜೀವನದಲ್ಲಿ ನಿಂತ ನೀರಾಗದೇ ಸದಾ ಜ್ಞಾನವನ್ನು ವಿಸ್ತರಿಸಿಕೊಳ್ಳುತ್ತಾ ಕಷ್ಟ ಪಟ್ಟಾಗ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ ಎಂದು ಹುರಿದುಂಬಿಸಿದರು.

    ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಯುವರಾಜ್, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ  ಬಬನ್ ಪಿ.ದತ್ತವಾಡೆ ಪ್ರಾಂಶುಪಾಲ ಡಾ.ಎಸ್.ದಿನೇಶ್ ಮಾತನಾಡಿದರು. ಇದೇ ಸಂದರ್ಭದಲ್ಲಿ ಸ್ನೇಹಲೋಕ ಹಿರಿಯ ವಿದ್ಯಾರ್ಥಿ ಬಳಗದವರು 30  ವರ್ಷಗಳಿಂದ ಸೇವೆ ಸಲ್ಲಿಸಿದ ಉಪನ್ಯಾಸಕರುಗಳನ್ನು ಸ್ಮರಣಿಕೆಯೊಂದಿಗೆ ಗೌರವಿಸಿ ಸಂಭ್ರಮ ಪಟ್ಟರು. ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಮನುಗೌಡ ಪ್ರತಿ ವರ್ಷ ಒಬ್ಬ ವಿದ್ಯಾರ್ಥಿಗೆ  ಆರ್ಥಿಕ ಸಹಾಯ ಒದಗಿಸುವುದಾಗಿ ತಿಳಿಸುತ್ತಾ ಪ್ರಸ್ತುತ ಪ್ರಥಮ ಪಿಯುಸಿಯ ದ್ರಾಕ್ಷಾಯಿಣಿಗೆ ಹತ್ತು ಸಾವಿರ ಧನ ಸಹಾಯ ನೀಡಿದರು.

    ಹಿರಿಯ ಕಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಅಫ್ತಾಬ್ ಪಾಷಾ, ಎಂ.ಸಿ.ವಿಜಯಕುಮಾರ, ವರ್ಷ ಕುಮಾರ್, ಅಭಿಷೇಕಗೌಡ, ಪದ್ಮಶ್ರೀ, ವೀಣಾ, ವಾಣಿ, ರ‍್ಶನ್, ಶ್ರವಣ್ ಹಾಗೂ ಪದಾಧಿಕಾರಿಗಳು ಹಾಗೂ ಉಪನ್ಯಾಸಕರುಗಳು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪತ್ನಿಯ ಜೊತೆಗೆ ಕಿರಿಕ್: ಸಂಧಾನಕ್ಕೆ ಬಂದಿದ್ದ ವ್ಯಕ್ತಿಯ ಬರ್ಬರ ಹತ್ಯೆ

    May 23, 2025

    ಇಷ್ಟವಿಲ್ಲದ ಮದುವೆ: ತಾಳಿಕಟ್ಟುವ ವೇಳೆ ಮದುವೆ ಬೇಡ ಎಂದ ವಧು: ಮುರಿದು ಬಿತ್ತು ಮದುವೆ

    May 23, 2025

    ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ ಪ್ರಕರಣ: ಕಾರ್ಯಾಚರಣೆ ಪೂರ್ಣಗೊಳಿಸಿ ಹೊರಟ ಅಧಿಕಾರಿಗಳು

    May 22, 2025
    Our Picks

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025

    ಪಾಕಿಸ್ತಾನದ ವಿರುದ್ಧ ಕೋಪ: ಮೈಸೂರು ಪಾಕ್ ಹೆಸರು ಬದಲಿಸಿದ ವ್ಯಾಪಾರಿಗಳು!

    May 23, 2025

    ಕ್ಯಾಮೆರಾಗಳ ಮುಂದೆ ಮಾತ್ರ ಏಕೆ ನಿಮ್ಮ ರಕ್ತ ಕುದಿಯುತ್ತಿದೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಕಿಡಿ

    May 23, 2025

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ತುರುವೇಕೆರೆ : ಬಸವ ಜಯಂತಿಯ ಅಂಗವಾಗಿ ಆಪರೇಷನ್ ಸಿಂಧೂರದ ವೀರ ಯೋಧರಿಗೆ ಬಲ ನೀಡುವ ನಿಟ್ಟಿನಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜಾ…

    ಮೈಸೂರು ಸ್ಯಾಂಡಲ್‌ ಸೋಪ್‌ ಗೆ ತಮನ್ನಾ ರಾಯಭಾರಿ: ನಟಿ ರಮ್ಯಾ ಪ್ರತಿಕ್ರಿಯೆ

    May 24, 2025

    ಮರು ಮೌಲ್ಯಮಾಪನ ಬಳಿಕ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ

    May 24, 2025

    ಆ್ಯಪಲ್ ಗೆ ಟ್ರಂಪ್ ಅಡ್ಡಗಾಲು: ಇಂಡಿಯಾ ಫ್ರೆಂಡ್ ಅಂತ ಹೇಳುತ್ತಲೇ ಟ್ರಂಪ್ ಮಾಡ್ತಿರೋದೇನು?

    May 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.