nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026
    Facebook Twitter Instagram
    ಟ್ರೆಂಡಿಂಗ್
    • ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!
    • ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ
    • ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ
    • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಟ ದರ್ಶನ್, ಪವಿತ್ರಾ ಗೌಡ ಸಹಿತ 7 ಆರೋಪಿಗಳ ಜಾಮೀನು ರದ್ದು
    ರಾಜ್ಯ ಸುದ್ದಿ August 14, 2025

    ನಟ ದರ್ಶನ್, ಪವಿತ್ರಾ ಗೌಡ ಸಹಿತ 7 ಆರೋಪಿಗಳ ಜಾಮೀನು ರದ್ದು

    By adminAugust 14, 2025No Comments1 Min Read
    darshan

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 7 ಆರೋಪಿಗಳ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶಿಸಿದೆ.

    ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್​ನ ಜಸ್ಟೀಸ್ ಜೆ.ಬಿ.ಪರ್ದಿವಾಲಾ, ಜಸ್ಟೀಸ್ ಮಹದೇವನ್​ ಪೀಠವು ಈ ಮಹತ್ವದ ತೀರ್ಪು ನೀಡಿದೆ.


    Provided by
    Provided by

    ಈ ಕೊಲೆ ಪ್ರಕರಣದಲ್ಲಿ ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್ ಅಲಿಯಾಸ್ ಜಗ್ಗ, ಎ7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೋಶ್ , ಎ11 ನಾಗರಾಜು ಅಲಿಯಾಸ್ ನಾಗ, ಎ12 ಲಕ್ಷ್ಮಣ್ ಜಾಮೀನು ರದ್ದುಪಡಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದುಃಖದ ನಡುವೆಯೂ ಅಪೂರ್ವ ಸಾಧನೆ: ತಾಯಿಯನ್ನು ಕಳೆದುಕೊಂಡರೂ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 600 ಅಂಕ ಗಳಿಸಿದ ದಿಶಾ!

    April 10, 2026

    ಮಂಗಳೂರು: ಜೀವನದಲ್ಲಿ ಎದುರಾದ ಅತಿದೊಡ್ಡ ದುರಂತವನ್ನೇ ಮೆಟ್ಟಿ ನಿಂತು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ…

    ತುಮಕೂರು: ಯೂರಿಯಾ ರಸಗೊಬ್ಬರ ಖರೀದಿಗೆ ‘ಫ್ರೂಟ್ ಐಡಿ’ (FID) ಕಡ್ಡಾಯ

    April 10, 2026

    ಬೆಂಗಳೂರು–ಮೈಸೂರು ನಡುವೆ ಶೀಘ್ರವೇ 130 ಕಿ.ಮೀ. ವೇಗದಲ್ಲಿ ರೈಲು ಸಂಚಾರ: ಪ್ರಯಾಣದ ಅವಧಿ ಇಳಿಕೆ: ಸಚಿವ ವಿ. ಸೋಮಣ್ಣ

    April 10, 2026

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.