nammatumakuru

    Subscribe to Updates

    Get the latest creative news from FooBar about art, design and business.

    What's Hot

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026
    Facebook Twitter Instagram
    ಟ್ರೆಂಡಿಂಗ್
    • 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
    • ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    • ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಗಂಗಾಧರನಾಥ ಸ್ವಾಮೀಜಿಯವರ 11ನೇ ಪುಣ್ಯಾರಾಧನಾ ಸಮಾರಂಭ
    ರಾಜ್ಯ ಸುದ್ದಿ January 17, 2024

    ಬಾಲಗಂಗಾಧರನಾಥ ಸ್ವಾಮೀಜಿಯವರ 11ನೇ ಪುಣ್ಯಾರಾಧನಾ ಸಮಾರಂಭ

    By adminJanuary 17, 2024No Comments2 Mins Read
    thipatooru 3

    ತಿಪಟೂರು: ಸಾಮಾಜಿಕ ಕೆಳಸ್ತರದ ವರ್ಗದಿಂದ ಉನ್ನತ ವರ್ಗದವರಿಗೂ ಸರ್ವ ರೀತಿಯ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಿಕೊಟ್ಟು, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿಯೂ ತನ್ನದೇ ಆದ ವಿಶಿಷ್ಟ ಸೇವೆಗಳ ಮೂಲಕ ಸಾಮರಸ್ಯವನ್ನು ಮೂಡಿಸಿದ ಬಾಲಗಂಗಾಧರನಾಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕಿದೆ ಎಂದು ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

    ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಚೌಡೇಶ್ವರಿ ದೇವಿಯ ದೇವಾಲಯದಲ್ಲಿ, ಆದಿಚುಂಚನಗಿರಿಯ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ 11ನೇ ಪುಣ್ಯಾರಾಧನಾ ಸಮಾರಂಭ ಹಾಗೂ 50ನೇ ವರ್ಷದ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ಬಾಲಗಂಗಾಧರನಾಥ ಸ್ವಾಮೀಜಿಯವರ ಸಾಮಾಜಿಕ ಕಾಳಕಳಿ ಕಾರಣದಿಂದಲೇ, ಜಗತ್ತಿನಾದ್ಯಂತ ಚಿರಸ್ಮರಣಿಯಾಗಿದ್ದು, ಸಮಾಜಕ್ಕಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಶೈಕ್ಷಣಿಕ, ಸಾಮಾಜಿಕ, ಸಾಂಸ್ಕøತಿಕ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ ಎಲ್ಲಾ ವರ್ಗದ ಜನಸಾಮಾನ್ಯರಿಗೆ ದಾರಿ ದೀಪವಾಗಿ ಪ್ರಜ್ವಲಿಸುತ್ತಿದ್ದಾರೆ.

    ಸ್ವಾಮೀಜಿಯವರು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಿದ್ದಕ್ಕೆ ಸಾಕ್ಷಿಯಾಗಿ “ಕರ್ನಾಟಕ ವನಸಂವರ್ಧನ ಟ್ರಸ್ಟ್” ಪ್ರಾರಂಭಿಸಿ ರಾಜ್ಯದಾದ್ಯಂತ ಕೋಟ್ಯಾಂತರ ಸಸಿ ನಡೆಸುವ ಕಾರ್ಯಕ್ರಮವನ್ನು ಜಾರಿಗೆ ತಂದು, ಯಶಸ್ವಿಯಾಗಿ ಇತರರಿಗೆ ಪ್ರೇರಣೆಯಾದರು. ಅದ್ದರಿಂದ ಪ್ರತಿಯೊಬ್ಬರು ಸ್ವಾಮೀಜಿಯವರ ಚಿಂತನೆ, ಆದರ್ಶಗಳನ್ನು ಅರಿತು ನಡೆಯಬೇಕಿದೆ ಎಂದರು.

    ಹಾಸನದ ಅರಕಲಗೂಡು ತಾಲ್ಲೂಕಿನ ಬಸವಾಪಟ್ಟಣ ತೋಂಟಾದಾರ್ಯಮಠದ ಶ್ರೀ ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ ಆಶೀರ್ವಚನ ನೀಡುತ್ತಾ ಶಿಕ್ಷಣ, ಧಾರ್ಮಿಕ ಚಿಂತನೆ, ಸಾಮಾಜಿಕ ಸೇವಾ ಮನೋಭಾವದಿಂದ ವಿಶ್ವದಲ್ಲಿಯೇ ಪ್ರಖ್ಯಾತಿಯನ್ನು ಪಡೆದುಕೊಂಡಿದ್ದು ಸ್ವಾಮೀಜಿಯವರ ಕಾರ್ಯಕ್ಕೆ ಸಾಟಿ ಮತ್ತೊಂದಿಲ್ಲ. ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದಂತಹ ವಿಶಿಷ್ಟ ಯೋಜನೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಿ, ಎಲ್ಲರೂ ಒಂದೇ ಎನ್ನುವಂತಹ ಮನೋಭಾವ ಮೂಡುವ ಸಲುವಾಗಿ ಎಲ್ಲರನ್ನು ಗೌರವವಿಸುತ್ತಿದ್ದರು. ಪ್ರಕೃತಿಯ ವಿನಾಶದಿಂದ ಮಾನವ ಅಂತ್ಯ ಎಂಬ ಸಂದೇಶವನ್ನು ಅರಿತಿದ್ದ ಅವರು ಸಸಿಗಳನ್ನು ನೆಟ್ಟು ಪೋಷಣೆಯನ್ನು ಮಾಡುವಂತಹ ಕಾರ್ಯದಲ್ಲಿ ತೊಡಗಿದ್ದರು. ಸೇವಾ ಮನೋಭಾವಕ್ಕೆ ಉದಾಹರಣೆಯಾಗಿ, ರಾಜ್ಯದ ಮೂಲೆ ಮೂಲೆಗಳಲ್ಲಿ ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಮುಖಾಂತರ ಉಚಿತ ಸೇವೆ, ಜ್ಞಾನ ಪ್ರಸರಣವನ್ನು ಇಂದಿಗೂ ಮಾಡುತ್ತಿರುವುದು ಶ್ಲಾಘನೀಯ ಎಂದರು.

    ಈ ಸಮಾರಂಭದಲ್ಲಿ ಗುಡಿಗೌಡರು ಕುಮಾರಸ್ವಾಮಿ, ಶ್ರೀನಿವಾಸ್, ಪಾಟೀಲ್, ಮಾಜಿ ಗ್ರಾ.ಪಂ. ಸದಸ್ಯ ಮೋಹನ್ ಕುಮಾರ್, ಜಗದೀಶ್, ರಾಮಣ್ಣಗೌಡ, ರಂಗಪ್ಪ.ಎಂ.ಸಿ., ರಂಗಪ್ಪ, ಕುಮಾರಸ್ವಾಮಿ, ಮಠದ ಸಿಬ್ಬಂದಿಗಳು ಹಾಗೂ ಭಕ್ತಾಧಿಗಳು ಇದ್ದರು.

    ವರದಿ: ಆನಂದ ತಿಪಟೂರು


    Provided by
    Provided by
    admin
    • Website

    Related Posts

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಹುಬ್ಬಳ್ಳಿ: 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆರಗುಗೊಳಿಸುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಈ…

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.