nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಕಿ ಸೇರಿದಂತೆ ನಾಲ್ವರು ಕುಟುಂಬ ಸದಸ್ಯರನ್ನು ಕೊಂದ ದಂಪತಿ
    ರಾಷ್ಟ್ರೀಯ ಸುದ್ದಿ August 12, 2022

    ಬಾಲಕಿ ಸೇರಿದಂತೆ ನಾಲ್ವರು ಕುಟುಂಬ ಸದಸ್ಯರನ್ನು ಕೊಂದ ದಂಪತಿ

    By adminAugust 12, 2022No Comments1 Min Read
    kole

    ಕೋಲ್ಕತ್ತಾ: ಪತಿ-ಪತ್ನಿ ಸೇರಿ ನಾಲ್ವರು ಕುಟುಂಬದ ಸದಸ್ಯರನ್ನು ಹತ್ಯೆ ಮಾಡಲಾಗಿದೆ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಬಳಿ ಈ ದುಷ್ಕೃತ್ಯ ನಡೆದಿದೆ.

    ದೇಬ್ರಾಜ್ ಘೋಷ್ ಮತ್ತು ಅವರ ಸಹೋದರ ದೇಬಾಸಿಸ್ ಘೋಷ್ ತಮ್ಮ ಕುಟುಂಬಗಳೊಂದಿಗೆ ಹೌರಾದಲ್ಲಿ ಪೂರ್ವಿಕರ ಎರಡು ಅಂತಸ್ತಿನ ಮನೆಯಲ್ಲಿ ವಾಸಿಸುತ್ತಿದ್ದಾರೆ. ಆದರೆ ಈ ಎರಡು ಕುಟುಂಬಗಳು ಆಸ್ತಿ ವಿಚಾರದಲ್ಲಿ ಆಗಾಗ ಜಗಳ ಮಾಡುತ್ತಿದ್ದರು

    ಈ ನಡುವೆ ಬುಧವಾರವೂ ಈ ಎರಡು ಕುಟುಂಬಗಳ ನಡುವೆ ಘರ್ಷಣೆ ನಡೆದಿದೆ. ಕುಡಿಯುವ ನೀರಿನ ವಿಚಾರವಾಗಿ ಪಲ್ಲವಿ ಮತ್ತು ರೇಖಾ ನಡುವೆ ಜಗಳ ಆರಂಭವಾಗಿದೆ. ಇದು ಎರಡು ಕುಟುಂಬಗಳ ನಡುವೆ ಜಗಳಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ದೇಬ್ರಾಜ್ ಘೋಷ್ ಮತ್ತು ಆತನ ಪತ್ನಿ ಪಲ್ಲವಿ ದೇಬಾಸಿಸ್ ಘೋಷ್, ಆತನ ಪತ್ನಿ ರೇಖಾ, ಅವರ 13 ವರ್ಷದ ಮಗಳು ಮತ್ತು ಅವರ ತಾಯಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

    ಈ ವೇಳೆ ಗಂಭೀರವಾಗಿ ಗಾಯಗೊಂಡವರೆಲ್ಲ ರಕ್ತದ ಮಡುವಿನಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ಆಗಮಿಸಿದರು. ಆ ಮನೆಯಲ್ಲಿ ಪಲ್ಲವಿಯನ್ನು ಬಂಧಿಸಲಾಗಿತ್ತು. ತಲೆಮರೆಸಿಕೊಂಡಿರುವ ದೇಬ್ರಾಜ್ ಘೇಶ್‌ಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ವರದಿ: ಆಂಟೋನಿ, ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ಶಿವಮೊಗ್ಗ: ನೇಪಾಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಸಂಕಷ್ಟದ ಪರಿಸ್ಥಿತಿಯ ನಡುವೆಯೂ, ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ 6 ಜನ ಕನ್ನಡಿಗರು…

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.