nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
    • ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಿವುಡ್‍ ನಲ್ಲಿ `ಗಬ್ಬರ್ ಸಿಂಗ್’ ದರ್ಬಾರ್
    Uncategorized May 19, 2022

    ಬಾಲಿವುಡ್‍ ನಲ್ಲಿ `ಗಬ್ಬರ್ ಸಿಂಗ್’ ದರ್ಬಾರ್

    By adminMay 19, 2022No Comments1 Min Read
    balliwood

    Provided by
    Provided by

    ಚಿತ್ರರಂಗಕ್ಕೂ ಕ್ರಿಕೆಟ್ ರಂಗಕ್ಕೂ ಬಿಡಿಸಲಾಗದ ಬಂಧವಿದೆ, ಎಷ್ಟೋ ನಟರು, ಕಲಾವಿದೆಯರನ್ನು ಮದುವೆ ಆಗಿದ್ದರೆ, ಕೆಲವು ಕ್ರೀಡಾಪಟುಗಳು ಚಿತ್ರರಂಗದಲ್ಲಿ ಮಿಂಚು ಹರಿಸಿದ್ದಾರೆ, ಈಗ ಭಾರತ ತಂಡದ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್‍ರ ಸರದಿ.

    ಶಿಖರ್ ಧವನ್ ಅವರು ಡ್ರೀಮ್ 11 ಸೇರಿದಂತೆ ಎಷ್ಟೋ ಜಾಹೀರಾತುಗಳಲ್ಲಿ ತಮ್ಮ ನಟನಾ ಹಾಗೂ ನೃತ್ಯದ ಕೌಶಲ್ಯ ಮೆರೆದಿದ್ದು ಅಭಿಮಾನಿಗಳ ಮನ ಗೆದ್ದಿದ್ದಾರೆ. ಈಗ ನೇರವಾಗಿಯೇ ಬಾಲಿವುಡ್‍ನ ಚಿತ್ರವೊಂದರಲ್ಲಿ ನಟಿಸುವ ಮೂಲಕ ತಮ್ಮ ಎರಡನೇ ಇನ್ನಿಂಗ್ಸ್ ಶುರು ಮಾಡಿದ್ದಾರೆ.

    ಶಿಖರ್ ಧವನ್ ಅವರು ಇತ್ತೀಚೆಗೆ ಅಕ್ಷಯ್‍ಕುಮಾರ್ ನಟನೆಯ ರಾಮ್‍ಸೇತು ಚಿತ್ರೀಕರಣದ ವೇಳೆ ಅಕ್ಕಿಯೊಂದಿಗೆ ಕಾಣಿಸಿಕೊಂಡಿದ್ದರು, ಶಿಖರ್ ಧವನ್ ಅವರು ಈ ಚಿತ್ರದಲ್ಲೇ ನಟಿಸುತ್ತಿದ್ದಾರೋ ಎಂದು ಅಂದಾಜಿಸಲಾಗುತ್ತಿದೆಯಾದರೂ ಗಬ್ಬರ್ ನಟಿಸುತ್ತಿರುವುದು ಬೇರೊಂದು ಚಿತ್ರದಲ್ಲಿ ಅಂತೆ.
    ಈ ಚಿತ್ರವನ್ನು ಬಾಲಿ ವುಡ್‍ನ ಖ್ಯಾತ ನಿರ್ದೇಶಕರೊಬ್ಬರು ನಿರ್ದೇಶಿಸುತ್ತಿದ್ದು ಸಿನಿಮಾದ ಟೈಟಲ್ ಅನ್ನು ಸದ್ಯದಲ್ಲೇ ತಿಳಿಸಲಿದ್ದಾರಂತೆ. ಅಂದಹಾಗೆ ಈ ಚಿತ್ರದಲ್ಲಿ ಬಂದ ಪುಟ್ಟ ಹೋದ ಪುಟ್ಟ ಎಂಬಂತೆ ಯಾವುದೋ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿಲ್ಲ, ಬದಲಾಗಿ ಪೂರ್ಣ ಪ್ರಮಾಣದ ಪಾತ್ರವನ್ನೇ ನಿರ್ವಹಿಸುತ್ತಿದ್ದಾರಂತೆ.

    ಈ ಹಿಂದೆಯೂ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ಧೋನಿ, ಮಿಥಾಲಿರಾಜ್ ಸೇರಿದಂತೆ ಹಲವು ಖ್ಯಾತ ಕ್ರಿಕೆಟಿಗರ ಚಿತ್ರವು ಬಾಲಿವುಡ್‍ನಲ್ಲಿ ನಿರ್ಮಾಣವಾಗಿದ್ದರೆ, ಕಪಿಲ್‍ದೇವ್, ಸುನೀಲ್‍ಗವಾಸ್ಕರ್, ವಿನೋದ್ ಕಾಂಬ್ಳೆ, ಅನಿಲ್ ಕುಂಬ್ಳೆ, ಸುನೀಲ್‍ಜೋಷಿ ಮುಂತಾದವರು ಅತಿಥಿ ಪಾತ್ರದಲ್ಲಿ ನಟಿಸಿದ್ದರೆ, ಮಾಜಿ ಕ್ರಿಕೆಟಿಗ ಅಜಯ್‍ಜಾಡೇಜಾ ಬಾಲಿವುಡ್‍ನ `ಖೇಲ್’ ಹಾಗೂ ಶ್ರೀಶಾಂತ್ ಕನ್ನಡದ ಕೆಂಪೇಗೌಡ 3 ಚಿತ್ರದಲ್ಲಿ ಪೂರ್ಣ ಪ್ರಮಾಣದ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು, ಈಗ ಶಿಖರ್‍ಧವನ್‍ರ ಸರದಿಯಾಗಿದ್ದು, ಈ ರಂಗದಲ್ಲೂ ಅವರು ದೊಡ್ಡ ಪ್ರಮಾಣದ ಹೆಸರು ಮಾಡುವಂತಾಗಲಿ.

    ವರದಿ ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೆಂಗಳೂರು: ವಿಐಪಿ ಸಂಚಾರಕ್ಕೆ ಗರ್ಭಿಣಿ ಇದ್ದ ಕಾರು ತಡೆದಿದ್ದಕ್ಕೆ ರಸ್ತೆಯಲ್ಲೇ ಪತಿ ಪ್ರತಿಭಟನೆ; ತನಿಖೆಗೆ ಆದೇಶ!

    June 2, 2026

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ಕೊರಟಗೆರೆ: ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಇ–ಪೌತಿ ಖಾತಾ ಆಂದೋಲನ–2…

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.