nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬಡ್ಡಿ: ನಿಮಗೆ ಗೊತ್ತಿಲ್ಲದ ಸಂಗತಿ ಇಲ್ಲಿದೆ ನೋಡಿ…!

    December 9, 2025

    ರಾಜ್ಯದಲ್ಲಿ ಬಿಯರ್ ಮಾರಾಟ ಕುಸಿತ: ಕಾರಣ ಏನು?

    December 9, 2025

    ತುಮಕೂರು | ಡಿ.12ರಂದು ವಿಚಾರ ಸಂಕಿರಣ

    December 9, 2025
    Facebook Twitter Instagram
    ಟ್ರೆಂಡಿಂಗ್
    • ಕಬಡ್ಡಿ: ನಿಮಗೆ ಗೊತ್ತಿಲ್ಲದ ಸಂಗತಿ ಇಲ್ಲಿದೆ ನೋಡಿ…!
    • ರಾಜ್ಯದಲ್ಲಿ ಬಿಯರ್ ಮಾರಾಟ ಕುಸಿತ: ಕಾರಣ ಏನು?
    • ತುಮಕೂರು | ಡಿ.12ರಂದು ವಿಚಾರ ಸಂಕಿರಣ
    • ಕೊರಟಗೆರೆ | ತಾಲ್ಲೂಕು ಕುರುಬ ಸಂಘದ ನೂತನ ಅಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯ ಆಯ್ಕೆ
    • ಲಂಕೆ ಗ್ರಾಮ ಮಾದರಿ ಗ್ರಾಮ ಮಾಡಲು ಪ್ರಯತ್ನ: ಶಾಸಕ ಅನಿಲ್ ಚಿಕ್ಕಮಾದು
    • ವಿವಿಧ ಸ್ಪರ್ಧೆಗಳಲ್ಲಿ ಸಹನಾ ಶಾಲಾ ವಿದ್ಯಾರ್ಥಿಗಳಿಂದ ಸಾಧನೆ
    • ಬೆಳಗಾವಿ ಅಧಿವೇಶನ: ಸಾಲುಮರದ ತಿಮ್ಮಕ್ಕನವರಿಗೆ ಸಂತಾಪದ ನುಡಿಗಳನ್ನಾಡಿದ ಸಿಎಂ ಸಿದ್ದರಾಮಯ್ಯ
    • AI ಭಾವನಾತ್ಮಕವಾಗಿ ಯೋಚಿಸಿದರೆ ಹೇಗಿರಬಹುದು: ಇಲ್ಲಿದೆ ಸುಂದರ ಕಥೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬ್ರಹ್ಮರಥೋತ್ಸವ ಹಿನ್ನೆಲೆ ಮದ್ಯ ಮಾರಾಟ ನಿಷೇಧ
    ತುಮಕೂರು March 11, 2025

    ಬ್ರಹ್ಮರಥೋತ್ಸವ ಹಿನ್ನೆಲೆ ಮದ್ಯ ಮಾರಾಟ ನಿಷೇಧ

    By adminMarch 11, 2025No Comments1 Min Read
    liquor

    ತುಮಕೂರು: ತುಮಕೂರು ತಾಲ್ಲೂಕು ಊರ್ಡಿಗೆರೆ ಹೋಬಳಿ ದೇವರಾಯನದುರ್ಗ ಗ್ರಾಮದಲ್ಲಿ ಮಾರ್ಚ್ 6 ರಿಂದ 18ರವರೆಗೆ ನಡೆಯಲಿರುವ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ಜಾತ್ರೆ ಪ್ರಯುಕ್ತ ಮಾ.13ರಂದು ಬ್ರಹ್ಮರಥೋತ್ಸವ ಜರುಗಲಿದೆ.

    ಜಾತ್ರೆ ಸಂದರ್ಭದಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಶ್ರೀಕ್ಷೇತ್ರದ 5 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.


    Provided by
    Provided by

    ನಿಷೇಧಾದೇಶವು ಮಾ. 12ರ ಸಂಜೆ 6 ರಿಂದ ಮಾ.14ರ ಸಂಜೆ 6 ಗಂಟೆವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಎಲ್ಲ ತರಹದ ಮದ್ಯದಂಗಡಿಗಳನ್ನು ಮುಚ್ಚಬೇಕೆಂದು ಅವರು ಸೂಚಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ತುಮಕೂರು | ಡಿ.12ರಂದು ವಿಚಾರ ಸಂಕಿರಣ

    December 9, 2025

    ಬಳ್ಳಾರಿ ಎಸ್.ಪಿ. ಹೆಸರಿನಲ್ಲಿ ವ್ಯಕ್ತಿಗೆ 50 ಸಾವಿರ ರೂ. ವಂಚನೆ

    December 8, 2025

    ರಾಗಿ ಖರೀದಿ: ನೋಂದಣಿಗೆ ಡಿ.15 ಕೊನೆಯ ದಿನ

    December 7, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಕಬಡ್ಡಿ: ನಿಮಗೆ ಗೊತ್ತಿಲ್ಲದ ಸಂಗತಿ ಇಲ್ಲಿದೆ ನೋಡಿ…!

    December 9, 2025

    ಕಬಡ್ಡಿ ಭಾರತದ ಮಣ್ಣಿನಿಂದ ಹುಟ್ಟಿದ ಒಂದು ಅತ್ಯಂತ ಜನಪ್ರಿಯ ಮತ್ತು ಪ್ರಾಚೀನ ಆಟ. ಇದು ಕೇವಲ ಒಂದು ಆಟವಲ್ಲ, ಭಾರತದ…

    ರಾಜ್ಯದಲ್ಲಿ ಬಿಯರ್ ಮಾರಾಟ ಕುಸಿತ: ಕಾರಣ ಏನು?

    December 9, 2025

    ತುಮಕೂರು | ಡಿ.12ರಂದು ವಿಚಾರ ಸಂಕಿರಣ

    December 9, 2025

    ಕೊರಟಗೆರೆ | ತಾಲ್ಲೂಕು ಕುರುಬ ಸಂಘದ ನೂತನ ಅಧ್ಯಕ್ಷರಾದ ಕುರುಡಗಾನಹಳ್ಳಿ ರಂಗಯ್ಯ ಆಯ್ಕೆ

    December 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.