nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ

    May 29, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 29, 2026

    ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ

    May 29, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ
    • ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ
    • ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ
    • ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ
    • ಜೂನ್ 5 ರಂದು ತುಮಕೂರಿನಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ: ಹೆಸರು ನೋಂದಣಿಗೆ ಜೂನ್ 3 ಕೊನೆ ದಿನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೊಬೆಲ್ ಪ್ರಶಸ್ತಿ ವಿಜೇತ ಅಮಾರ್ತ್ಯ ಸೇನ್ ಅವರಿಗೆ ಬಂಗಾಬಿ ಭೂಷಣ ಗೌರವ
    ರಾಷ್ಟ್ರೀಯ ಸುದ್ದಿ July 26, 2022

    ನೊಬೆಲ್ ಪ್ರಶಸ್ತಿ ವಿಜೇತ ಅಮಾರ್ತ್ಯ ಸೇನ್ ಅವರಿಗೆ ಬಂಗಾಬಿ ಭೂಷಣ ಗೌರವ

    By adminJuly 26, 2022No Comments1 Min Read
    amarthyasen

    ನೊಬೆಲ್ ಪ್ರಶಸ್ತಿ ವಿಜೇತ, ಪ್ರಸಿದ್ದ ಅರ್ಥಶಾಸ್ತ್ರಜ್ಞ ಅಮಾರ್ತ್ಯ ಸೇನ್ ಅವರಿಗೆ ಪಶ್ಚಿಮ ಬಂಗಾಳದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಂಗಾಬಿಭೂಷಣ’ ಘೋಷಣೆ ಮಾಡಲಾಗಿದೆ.

    ಆದರೆ ವಿವಿಧ ಕಾರಣಗಳಿಂದಾಗಿ ಪ್ರಶಸ್ತಿ ಸ್ವೀಕರಿಸದಿರಲು ಅಮಾರ್ತ್ಯ ಸೇನೆ ನಿರ್ಧರಿಸಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.


    Provided by
    Provided by

    ಸದ್ಯ ಕುಟುಂಬದ ಸದಸ್ಯರ ಜೊತೆ ಯೂರೋಪ್‌ನಲ್ಲಿ ಅಮಾರ್ತ್ಯ ಸೇನ್ ಇದ್ದಾರೆ ಎಂದು ಮೂಲಗಳು ತಿಳಿಸಿದ್ದು ಬಂಗಾಳ ಸರ್ಕಾರದ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.

    ಹಲವು ಪ್ರಶಸ್ತಿಗಳೊಂದಿಗೆ ಗೌರವಿಸಲ್ಪಡುವ ಅದೃಷ್ಟವನ್ನು ಹೊಂದಿದ್ದು. ‘ಬಂಗಾಬಿಭೂಷಣ’ ಪ್ರಶಸ್ತಿಯನ್ನು ಇತರರಿಗೆ ನೀಡಬೇಕೆಂದು ತಮದೆ ಬಯಸಿದ್ದಾರೆ ಎಂದು ಅಮಾರ್ತ್ಯ ಸೇನ್ ಅವರ ಪುತ್ರಿ ಅಂತರಾ ದೇವ್ ಸೇನ್ ತಿಳಿಸಿದ್ದಾರೆ.

    ಪ್ರಶಸ್ತಿ ಸ್ವೀಕಾರ ಮಾಡಬೇಕು ಎಂದು ಸರ್ಕಾರದ ಹಿರಿಯ ಅಧಿಕಾರಿಗಳು ಮನವಿ ಮಾಡಿದ ಸಂದರ್ಭದಲ್ಲಿ ತಾವು ಭಾರತದಲ್ಲಿ ಇರುವುದಿಲ್ಲ ಎಂದು ಸೇನ್ ಹೇಳಿದ್ದರು. ಇಂದು ಕೋಲ್ಕತ್ತಾದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

    ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಬಂಧನದ ಹಿನ್ನೆಲೆಯಲ್ಲಿ ಟಿಎಂಸಿ ಸರ್ಕಾರ ನೀಡಿರುವ ಪ್ರಶಸ್ತಿ ಸ್ವೀಕರಿಸದಂತೆ ಸಿಪಿಐ(ಎಂ) ನಾಯಕ ಸುಜನ್ ಚಕ್ರವರ್ತಿ ಅವರು ಸೇನ್ ಅವರಿಗೆ ಮನವಿ ಮಾಡಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ

    May 29, 2026

    ಪಾವಗಡ: ತಾಲ್ಲೂಕಿನ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (82) ಅವರು ಶುಕ್ರವಾರ ಬೆಳಗಿನ ಜಾವ 5:00 ಗಂಟೆಗೆ…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 29, 2026

    ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್‌ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ

    May 29, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.