nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ
    • ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ
    • ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ
    • ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ
    • ಡಾ.ಜಿ.ಪರಮೇಶ್ವರ್ ಒಡೆತನ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ
    • ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ: 1ರಿಂದ 5ನೇ ತರಗತಿಗೆ ಅರ್ಜಿ ಆಹ್ವಾನ
    • ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
    • ಬಿಜೆಪಿಯಲ್ಲಿ ಮತ್ತೆ ಆರಂಭವಾಯ್ತಾ ಮುಸುಕಿನ ಗುದ್ದಾಟ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 14 ದಿನಗಳ ಕಾಲ ಬ್ಯಾಂಕ್‌ ಗಳಿಗೆ ರಜೆ..! ಇಲ್ಲಿದೆ ಸಂಪೂರ್ಣ ವಿವರ
    ರಾಜ್ಯ ಸುದ್ದಿ March 30, 2024

    14 ದಿನಗಳ ಕಾಲ ಬ್ಯಾಂಕ್‌ ಗಳಿಗೆ ರಜೆ..! ಇಲ್ಲಿದೆ ಸಂಪೂರ್ಣ ವಿವರ

    By adminMarch 30, 2024No Comments2 Mins Read
    bank

    ಮುಂದಿನ ತಿಂಗಳು ಏಪ್ರಿಲ್ ನಲ್ಲಿ 14 ದಿನಗಳ ಕಾಲ ಬ್ಯಾಂಕ್‌ ಗಳು ಬಂದ್ ಇರಲಿವೆ. ಭಾರತೀಯ ರಿಸರ್ವ್ ಬ್ಯಾಂಕ್ ಏಪ್ರಿಲ್ ತಿಂಗಳ ಸಾರ್ವಜನಿಕ ರಜಾದಿನಗಳ ಪಟ್ಟಿಯನ್ನು ಹಂಚಿಕೊಂಡಿದೆ.

    ಈ ಪಟ್ಟಿಯ ಪ್ರಕಾರ ಮುಂಬರುವ ತಿಂಗಳಲ್ಲಿ 14 ದಿನಗಳವರೆಗೆ ಬ್ಯಾಂಕುಗಳಿಗೆ ರಜೆಯಿದೆ. ಇತ್ತೀಚೆಗೆ ಆರ್‌ಬಿಐ ಮಾರ್ಚ್ 31 ರ ಭಾನುವಾರ ಕೂಡ ಬ್ಯಾಂಕ್‌ ಗಳಿಗೆ ರಜೆಯಿಲ್ಲ. ಕೆಲಸ ಮಾಡಬೇಕು ಎಂದು ಘೋಷಿಸಿದೆ.


    Provided by

    ಹಣಕಾಸು ವರ್ಷದ ಮುಕ್ತಾಯವಾಗಿರುವುದಿಂದ ವಾರ್ಷಿಕ ಲೆಕ್ಕಪತ್ರಗಳ ಕೆಲಸ ಹೆಚ್ಚಾಗಿದೆ. ಇದೆ ಕಾರಣಕ್ಕೆ ಮಾರ್ಚ್ 30 ರ ಶನಿವಾರ ಮತ್ತು ಮಾರ್ಚ್ 31ರ ಭಾನುವಾರ ಆರ್‌ ಬಿಐ ಕಚೇರಿಗಳು ಓಪನ್ ಇರಲಿವೆ.

    ಏಪ್ರಿಲ್ 1, 2024: ಏಪ್ರಿಲ್ 1 ರಂದು ಬ್ಯಾಂಕುಗಳು ಮುಚ್ಚಿರಲಿದೆ. ಆದರೆ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಮಿಜೋರಾಂ, ಚಂಡೀಗಢ, ಸಿಕ್ಕಿಂ ಮತ್ತು ಮೇಘಾಲಯದಂತಹ ಕೆಲವು ರಾಜ್ಯಗಳಲ್ಲಿ ಬ್ಯಾಂಕ್‌ ಗಳು ಕಾರ್ಯನಿರ್ವಹಿಸಲಿವೆ.

    ಏಪ್ರಿಲ್ 5, 2024: ಬಾಬು ಜಗಜೀವನ್ ಮತ್ತು ಜುಮಾ-ಉಲ್-ವಿದಾ ಅವರ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಲು, ತೆಲಂಗಾಣ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಬ್ಯಾಂಕ್‌ ಗಳು ಬಂದ್ ಇರಲಿವೆ.

    ಏಪ್ರಿಲ್ 9, 2024: ಗುಡಿ ಪಾಡ್ವಾ, ಯುಗಾದಿ ಹಬ್ಬ, ತೆಲುಗು ಹೊಸ ವರ್ಷದ ದಿನ ಆಚರಣೆಗಳ ಕಾರಣ ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಹೈದರಾಬಾದ್- ಆಂಧ್ರಪ್ರದೇಶ, ಹೈದರಾಬಾದ್ – ತೆಲಂಗಾಣ, ಮಣಿಪುರ, ಗೋವಾ, ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 9 ರಂದು ಬ್ಯಾಂಕ್ ರಜೆ ಘೋಷಿಸಲಾಗಿದೆ.

    ಏಪ್ರಿಲ್ 10, 2024: ರಂಜಾನ್-ಈದ್ (ಈದ್-ಉಲ್-ಫಿತರ್) ಕಾರಣದಿಂದ ಏಪ್ರಿಲ್ 10 ರಂದು ಬ್ಯಾಂಕ್‌ಗಳಿಗೆ ರಜೆ ಘೋಷಿಸಲಾಗಿದೆ.

    ಏಪ್ರಿಲ್ 11, 2024: ಚಂಡೀಗಢ, ಸಿಕ್ಕಿಂ, ಕೇರಳ ಮತ್ತು ಹಿಮಾಚಲ ಪ್ರದೇಶದಲ್ಲಿ ಏಪ್ರಿಲ್ 11 ರಂದು ರಂಜಾನ್-ಈದ್ (ಈದ್-ಉಲ್-ಫಿತರ್) ಆಚರಿಸಲಾಗುತ್ತದೆ. ಹೀಗಾಗಿ ಏಪ್ರಿಲ್ 11 ರಂದು ಈ ರಾಜ್ಯಗಳಲ್ಲಿ ಬ್ಯಾಂಕ್ ರಜೆ.

    ಏಪ್ರಿಲ್ 13, 2024: ಬೊಹಾಗ್ ಬಿಹು, ಚೀರೋಬಾ, ಬೈಸಾಖಿ, ಬಿಜು ಉತ್ಸವ ಈ ಬಾರಿ ಎರಡನೇ ಶನಿವಾರದಂದು ಬಂದಿದೆ. ಹೀಗಾಗಿ ಅಸ್ಸಾಂ, ಮಣಿಪುರ, ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಬ್ಯಾಂಕ್ ಕಾರ್ಯನಿರ್ವಹಿಸುವುದಿಲ್ಲ.

    ಏಪ್ರಿಲ್ 16, 2024: ರಾಮ ನವಮಿಯ ಶುಭ ಸಂದರ್ಭದಲ್ಲಿ, ಗುಜರಾತ್, ಮಹಾರಾಷ್ಟ್ರ, ಮಧ್ಯಪ್ರದೇಶ, ಒರಿಸ್ಸಾ, ಚಂಡೀಗಢ, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶದ ಬ್ಯಾಂಕ್‌ ಗಳಿಗೆ ರಜೆ ಘೋಷಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    ಭಾರೀ ಮಳೆಗೆ ಮನೆ ಮೇಲೆ ಗೋಡೆ ಕುಸಿದು ಮಹಿಳೆ ಸಾವು

    May 19, 2025
    Our Picks

    ಆಂಧ್ರಪ್ರದೇಶ ಕರ್ನೂಲ್ ಬಳಿ ಭೀಕರ ಅಪಘಾತ: ತುಮಕೂರು ಮೂಲದ ಮೂವರು ಸಾವು

    May 19, 2025

    ನ್ಯೂಸ್ ಪೇಪರ್ ನ್ನೇ ಡ್ರೆಸ್ ಮಾಡಿಕೊಂಡು, “ನನ್ನನ್ನು ಓದುವಿರಾ?” ಎಂದು ಕೇಳಿದ ನಟಿ ಪೂನಂ ಪಾಂಡೆ

    May 17, 2025

    ಆಪರೇಷನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ: ಯುವಕ ಅರೆಸ್ಟ್

    May 17, 2025

    ಮೌಂಟ್ ಎವರೆಸ್ಟ್ ನಿಂದ ಇಳಿಯುತ್ತಿದ್ದ ವೇಳೆ ಭಾರತೀಯ ಪರ್ವತಾರೋಹಿ ಸಾವು

    May 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಸಾರಿಗೆ ಬಸ್ ಪಲ್ಟಿ, ಇಬ್ಬರಿಗೆ ಗಾಯ; ತಪ್ಪಿದ ಭಾರೀ ಅನಾಹುತ

    May 21, 2025

    ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೀದರ್…

    ತುಮಕೂರು: ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ 37,661 ಕೋಟಿ ರೂ. ಬಿಡುಗಡೆ

    May 21, 2025

    ಸೂಟ್‌ ಕೇಸ್ ನಲ್ಲಿ ಯುವತಿಯ ಮೃತದೇಹ ಪತ್ತೆ

    May 21, 2025

    ರಾಜ್ಯದಿಂದ ಆಂಧ್ರಪ್ರದೇಶಕ್ಕೆ 6 ಕುಮ್ಕಿ ಆನೆಗಳ ಹಸ್ತಾಂತರ

    May 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.