nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
    • ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
    • ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
    • ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
    • ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
    • ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು
    • ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶೇಖ್ ಹಸೀನಾ ನೇತೃತ್ವದ ಅವಾನಿ ಲೀಗ್ ಪಕ್ಷದ 29 ಮಂದಿಯ ಬರ್ಬರ ಹತ್ಯೆ!
    ರಾಷ್ಟ್ರೀಯ ಸುದ್ದಿ August 7, 2024

    ಶೇಖ್ ಹಸೀನಾ ನೇತೃತ್ವದ ಅವಾನಿ ಲೀಗ್ ಪಕ್ಷದ 29 ಮಂದಿಯ ಬರ್ಬರ ಹತ್ಯೆ!

    By adminAugust 7, 2024No Comments1 Min Read
    bangaldesh

    ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಪಕ್ಷದ ಅವಾನಿ ಲೀಗ್ ಪಕ್ಷದ ಕಾರ್ಯಕರ್ತರು ಹಾಗೂ ಅವರ ಕುಟುಂಬದವರ ಮಾರಣಹೋಮವೇ ನಡೆಯುತ್ತಿದ್ದು, ಪಕ್ಷದ ಕಾರ್ಯಕರ್ತರು ಹಾಗೂ ಕುಟುಂಬಸ್ಥರ 29 ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.

    ಶೇಖ್ ಹಸೀನಾ ಭಾರತಕ್ಕೆ ಪರಾರಿಯಾದ ಬೆನ್ನಲೇ ಅವಾನಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗಿವೆ. ಅವಾನಿ ಪಕ್ಷವನ್ನು ಗುರಿಯಾಗಿಸಿ ದಾಳಿ ನಡೆಯುತ್ತಿವೆ.


    Provided by
    Provided by

    ಸತ್ಕಿರಾ ಪ್ರದೇಶವೊಂದರಲ್ಲೇ ಅವಾನಿ ಪಕ್ಷದ 10 ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಇದರಲ್ಲಿ 5 ಮಂದಿ ಅಪ್ರಾಪ್ತರು ಎಂದು ಹೇಳಲಾಗಿದೆ.

    ಅವಾನಿ ಪಕ್ಷದ ಮುಖಂಡರ ಮನೆ ಹಾಗೂ ಅಂಗೆಇಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಅಂಗಡಿಗಳನ್ನು ಪುಂಡರು ಲೂಟಿ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಬಾಂಗ್ಲಾದೇಶದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮಧುಗಿರಿ : ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಕಾರ್ಮಿಕ ಇಲಾಖೆಯ ವತಿಯಿಂದ ನೀಡಲಾಗುತ್ತಿರುವ ಸ್ಮಾರ್ಟ್ ಕಾರ್ಡ್ ಗಳಿಂದ ದೊರೆಯುವ ಸೌಲಭ್ಯಗಳನ್ನು…

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!

    May 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.