nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್

    November 8, 2025

    ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ

    November 8, 2025

    ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!

    November 8, 2025
    Facebook Twitter Instagram
    ಟ್ರೆಂಡಿಂಗ್
    • ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
    • ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
    • ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
    • ತಿಂಗಳ ಅಂತರದಲ್ಲಿ ಹುಲಿ ದಾಳಿಗೆ ಮೂವರು ಬಲಿ: ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ?
    • ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ
    • ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಬರೇ ಶಾಸಕ ಅಂತೀರಾ?” ಎಂದು ಬಟ್ಟೆ ಬಿಚ್ಚಿ ಪ್ರತಿಭಟನೆಗೆ ಯತ್ನಿಸಿದ ಜಿ.ಪರಮೇಶ್ವರ್ ಬೆಂಬಲಿಗರು
    ಕೊರಟಗೆರೆ January 26, 2022

    “ಬರೇ ಶಾಸಕ ಅಂತೀರಾ?” ಎಂದು ಬಟ್ಟೆ ಬಿಚ್ಚಿ ಪ್ರತಿಭಟನೆಗೆ ಯತ್ನಿಸಿದ ಜಿ.ಪರಮೇಶ್ವರ್ ಬೆಂಬಲಿಗರು

    By adminJanuary 26, 2022No Comments1 Min Read
    protest

    ಕೊರಟಗೆರೆ: ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ಮಾಜಿ ಡಿಸಿಎಂ ಜಿ.ಪರಮೇಶ್ವರ್ ಅವರ ಹೆಸರು ಹೇಳದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್ ಮುಖಂಡ ಹಾಗೂ ಜಿ.ಪರಮೇಶ್ವರ್ ಬೆಂಬಲಿಗ ಬಟ್ಟೆ ಬಿಚ್ಚಿ ಪ್ರತಿಭಟಿಸಲು ಯತ್ನಿಸಿದ ಘಟನೆ ನಡೆದಿದೆ.

    ಗಣರಾಜ್ಯೋತ್ಸವ ಆಚರಣೆ ವೇಳೆ ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಈ ಘಟನೆ ನಡೆದಿದ್ದು, ಕೊರಟಗೆರೆ ತಹಶೀಲ್ದಾರ್ ನಾಹೀದಾ ಜಮ್ ಜಮ್ ಮತ್ತು ಶಿಕ್ಷಣಾಧಿಕಾರಿ ಸುಧಾಕರ್ ವಿರುದ್ದ  ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡರಾದ ಚಿಕ್ಕರಂಗಯ್ಯ ಮತ್ತು ನಾಗೇಶ್ ಸೇರಿದಂತೆ ಇತರೇ ಮುಖಂಡರುಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು.


    Provided by
    Provided by

    ಏಕವಚನದಲ್ಲೇ ಅಧಿಕಾರಿಗಳನ್ನು ಕಾಂಗ್ರೆಸ್ ಮುಖಂಡ ಚಿಕ್ಕರಂಗಯ್ಯ ತರಾಟೆಗೆತ್ತಿಕೊಂಡರು. ಈ ವೇಳೆ ಪೊಲೀಸ್ ಮತ್ತು ಕಂದಾಯ ಇಲಾಖೆ ಅಧಿಕಾರಿ ವರ್ಗ ಮೌನಕ್ಕೆ ಶರಣಾದರು.

    ಇನ್ನೂ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದ ಶಿಕ್ಷಣಾಧಿಕಾರಿ ಸುಧಾಕರ್ ಗೆ ವೇದಿಕೆಯಿಂದ ಇಳಿಯುವಂತೆ ಎಚ್ಚರಿಕೆ ನೀಡಿದರು. ಅನಾರೋಗ್ಯ ಕಾರಣ ಗಣರಾಜ್ಯೋತ್ಸವಕ್ಕೆ ಶಾಸಕ ಡಾ.ಜಿ.ಪರಮೇಶ್ವರ್ ಗೈರಾಗಿದ್ದರು. ಅವರಿಗೆ ಕಾರ್ಯಕ್ರಮಕ್ಕೆ ಸ್ವಾಗತ ಕೋರಿದ ವೇಳೆ ಕೇವಲ ಶಾಸಕರು ಎಂದು ಮಾತ್ರವೇ ಹೇಳಲಾಗಿದೆ. ಅವರನ್ನು ಮಾಜಿ ಉಪ ಮುಖ್ಯಮಂತ್ರಿಗಳು ಎಂದು ಪರಂ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.

    ಚಿಕ್ಕರಂಗಯ್ಯ, ನಾಗೇಶ್ ಎಂಬ ಬೆಂಬಲಿಗರಿಂದ ಕಾರ್ಯಕ್ರಮದಲ್ಲಿ ಕೂಗಾಟ ನಡೆಯಿತು. ಈ ನಡುವೆ ಬಟ್ಟೆ ಬಿಚ್ಚಿ ಧರಣಿಗೆ ಯತ್ನಿಸಿದರು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಗೊಂದಲ ಸೃಷ್ಟಿಯಾಯಿತು.

    ವರದಿ : ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!

    November 8, 2025

    ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ

    November 4, 2025

    ಕೊರಟಗೆರೆ ಬಸ್ ಗಾಗಿ ಪರದಾಟ:   ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ವಿರುದ್ಧ ಹೆಚ್ಚಾದ ಜನಾಕ್ರೋಶ

    November 4, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್

    November 8, 2025

    ತುಮಕೂರು: ನಗರದಲ್ಲಿ ಸಂಗ್ರಹವಾಗುವ ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ ಮಾಡುವ ಚಿಂತನೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ…

    ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ

    November 8, 2025

    ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!

    November 8, 2025

    ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!

    November 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.