nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ

    July 29, 2026

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ
    ಕೊರಟಗೆರೆ April 21, 2026

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    By adminApril 21, 2026No Comments2 Mins Read

    ಕೊರಟಗೆರೆ: ನಮ್ಮ ದೇಶದ ಸಂವಿಧಾನಕ್ಕೆ ತನ್ನದೇ ಆದ ಮಹತ್ವವಿದೆ ಅದರ ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ ಮತ್ತು ಮಾನವೀಯತೆಯ ಸಂದೇಶ ಸ್ಪಷ್ಟವಾಗಿ ಕಾಣಿಸುತ್ತದೆ ನಮ್ಮ ಸಂವಿಧಾನದ ಮೂಲ  ಬಸವಣ್ಣನವರು ಎಂದು ಗೃಹ ಸಚಿವ ಡಾ.ಜಿ.ಪರಮೇಶ‍್ವರ್ ತಿಳಿಸಿದರು.

    ತಾಲ್ಲೂಕಿನ ಮಲ್ಲೇಶಪುರ ಗ್ರಾಮದ ಬಳಿಯ ಸುಮಾರು 300 ವರ್ಷಗಳ ಇತಿಹಾಸ ಹೊಂದಿರುವ ಬಸವೇಶ್ವರ ಸ್ವಾಮಿಯ ದೇವಾಲಯದ ಪುನರ್ ಪ್ರತಿಷ್ಠಾಪನೆ  ಮತ್ತು ನೂತನ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

    ಬಸವಣ್ಣನವರು 18ನೇ ಶತಮಾನದಲ್ಲಿಯೇ ಜಾತ್ಯಾತೀತ ತತ್ವವನ್ನು ಸಾರಿದ ಮಹಾನ್ ಚಿಂತಕರು. “ಸರ್ವ ಜನಾಂಗದ ಶಾಂತಿಯ ತೋಟ” ಎಂಬ ಅವರ ಸಂದೇಶವು 21ನೇ ಶತಮಾನದಲ್ಲೂ ಮಾದರಿಯಾಗಿದ್ದು, ಸಮಾಜಕ್ಕೆ ದಿಕ್ಕು ತೋರಿಸುತ್ತಿತ್ತು ವಿಶ್ವದ ಮೊದಲ ಸಂಸತ್(ಅನುಭವ ಮಠಪ)ವನ್ನು ಸ್ಥಾಪಿಸಿದಂತೆ ಮಹಾನ್ ನಾಯಕರು, ಬ್ರಿಟಿಷ್ ಪಾರ್ಲಿಮೆಂಟನ್ನು ವಿಶ್ವದ ಪಾರ್ಲಿಮೆಂಟ್ ತಂದೆ ಎಂದು ಕರೆದರೆ ನಮ್ಮ ಸಂಮಿದಾನವನ್ನು  ಇಡೀ ವಿಶ್ವಯದಲ್ಲಿಯೇ ಅಂಬೇಡ್ಕರ್ ಮತ್ತು ಬಸವಣ್ಣವನರ ಸಂಮಿಧಾನ ಶ್ರೇಷ್ಠವಾದದ್ದು ಎಂದು ಒಪ್ಪುವಂತಿದೆ ಎಂದರು.

    ಸಿದ್ದರಬೆಟ್ಟದ ಬಾಳೇಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ  ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಹಿಂದೂ ಸಂಪ್ರದಾಯದಲ್ಲಿ ದೇವಸ್ಥಾನಗಳಿಗೆ ಅಪಾರ ಮಹತ್ವವಿದೆ ಅದರಲ್ಲೂ ಶಿವನ ದೇವಾಲಯ ಮತ್ತು ನಂದಿ ದೇವಾಲಯ ವಿಶಿಷ್ಟ ಸ್ಥಾನ ಪಡೆದಿವೆ ಎಂದರು.

    ಅಕ್ಷಯ ತೃತೀಯೆ ಎಂಬ ಪವಿತ್ರ ದಿನ. ನಂದಿ ಭೂಮಿಗೆ ಬಂದ ದಿನವೆಂಬ ನಂಬಿಕೆ ಇದೆ. ಇಂತಹ ಶುಭ ಸಂದರ್ಭದಲ್ಲಿ ಬಸವೇಶ್ವರ ದೇವಾಲಯ ಉದ್ಘಾಟನೆ ಆಗುತ್ತಿರುವುದು ವಿಶೇಷ. ಇಂದಿನ ಒತ್ತಡದ ಜೀವನದಲ್ಲಿ ಶಾಂತಿ, ನೆಮ್ಮದಿ ಪಡೆಯಲು ದೇವಾಲಯಗಳು ಅನಿವಾರ್ಯ, ಆದುನಿಖತೆ ಎಷ್ಟೇ ಬೆಳೆದರೂ ಸಹ ಇಂದೂ ಸಹ ನಮ್ಮ ಗೃಹ ಪ್ರವೇಶದ ದಿನದಂದು ಮೊದಲ ಪೂಜೆಯನ್ನು ಗೋವಿಗೆ ಸಲ್ಲಿಸಿ ಗೋವಿನ ಪ್ರವೇಶಕ್ಕೆ ವಿಶೇಷ ಸ್ಥಾನ ಕಲ್ಪಿಸಲಾಗಿದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಚಂದ್ರಶೇಖರ್, ನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅಶ್ವಥನಾರಾಯಣ್, ಗ್ರಾಮಾಂತರ ಅಧ್ಯಕ್ಷ ಅರಕೆರೆ ಶಂಕರ್, ಪ.ಪಂ ಮಾಜಿ ಅಧ್ಯಕ್ಷ ಎ.ಡಿ ಬಲರಾಮಯ್ಯ, ಪ.ಪಂ ಸದಸ್ಯ ಕೆ.ಆರ್ ಓಬಳರಾಜು, ಬುಕ್ಕಪಟ್ಟಣ ಗ್ರಾ.ಪಂ ಮಾಜಿ ಅಧ್ಯಕ್ಷೆ ಲಕ್ಷ್ಮಿ, ಸಿದ್ದರಬೆಟ್ಟ ರೋಟರಿ ಅಧ್ಯಕ್ಷ ಬಾಲಾಜಿ ದರ್ಶನ್ ಮುಖಂಡರಾದ ನಟರಾಜ್, ಚಡ್ಡಿ ಬಸವರಾಜು, ಕಾತ್ಯಾಯಿನಿ, ಹೆಚ್.ಕೆ ಮಹಾಲಿಂಗಪ್ಪ, ವಾಲೆ ಚಂದ್ರಯ್ಯ,ಕವಿತಾ, ಎಎಸ್ ಪಿ ಗೋಪಾಲ್, ಸಿಪಿಐ ಅನಿಲ್, ಪಿಎಸ್ ಐಗಳಾದ ತೀಥೇಶ್, ಅಭಿಷೇಕ್ ಸೇರಿದಂತೆ ಹಲವು ಸ್ಥಳೀಯ ಮುಖಂಡರು ಮತ್ತು ಅಧಿಕಾರಿಗಳು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಾಜಿ ಸಚಿವ ಸಿ. ವೀರಣ್ಣ ಇನ್ನಿಲ್ಲ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ | ಡಿಸಿಎಂ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರಿಂದ ಸಂತಾಪ

    July 25, 2026

    ಗ್ರಾಮೀಣ ಪ್ರತಿಭೆಯ ವೈದ್ಯಕೀಯ ಕನಸು ನನಸು: ನೀಟ್ ನಲ್ಲಿ ಕೊರಟಗೆರೆಯ ಸುಭಾಷ್ ಗೆ ಭರ್ಜರಿ ಸಾಧನೆ!

    July 25, 2026

    ಕೊರಟಗೆರೆ: ಮತದಾರರ ಗಣಕೀಯ ನಮೂನೆ ತಲುಪಿಸುವಲ್ಲಿ 100% ಸಾಧನೆ; ಶೇ.82.25 ರಷ್ಟು ಡಿಜಿಟಲ್ ಸೇರ್ಪಡೆ ಪೂರ್ಣ

    July 25, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ

    July 29, 2026

    ಪಾವಗಡ:  ರಾಜ್ಯ ಸರ್ಕಾರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲರ ಮಾಶಾಸನ ನೀಡಲು ಹಣವಿಲ್ಲದ ಸ್ಥಿತಿಗೆ ತಲುಪಿದ್ದು, ಸಂಪೂರ್ಣ ದಿವಾಳಿ ಹಂತದಲ್ಲಿದೆ…

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.