nammatumakuru

    Subscribe to Updates

    Get the latest creative news from FooBar about art, design and business.

    What's Hot

    KSRTC ಬಸ್ಸಿನ ಮೇಲಿದ್ದ ಗುಟ್ಕಾ ಜಾಹೀರಾತು ಹರಿದಿದ್ದಕ್ಕೆ ಸಚಿವ ರಾಮಲಿಂಗಾರೆಡ್ಡಿ ಬೇಸರ

    January 27, 2026

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Facebook Twitter Instagram
    ಟ್ರೆಂಡಿಂಗ್
    • KSRTC ಬಸ್ಸಿನ ಮೇಲಿದ್ದ ಗುಟ್ಕಾ ಜಾಹೀರಾತು ಹರಿದಿದ್ದಕ್ಕೆ ಸಚಿವ ರಾಮಲಿಂಗಾರೆಡ್ಡಿ ಬೇಸರ
    • ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ
    • 77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ
    • ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ
    • 77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು
    • “ಹೊಸ ಮಸೂದೆ ಜಾರಿ ಅಸಾಧ್ಯ; ಅದಕ್ಕೆ ಹಣ ನೀಡುವವರು ಯಾರು?”: ಕೇಂದ್ರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ
    • ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ
    • ತುಮಕೂರು: ಲಾರಿ — ಕಾರು ಮಧ್ಯೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇಡತ್ತೂರು: ಕಾಟಾಚಾರಕ್ಕೆ ಹಣದುರುಪಯೋಗ ಪ್ರಕರಣದ ತನಿಖೆ |  ಗ್ರಾಮಸ್ಥರಿಂದ ಆರೋಪ
    ತಾಲೂಕು ಸುದ್ದಿ December 28, 2021

    ಬೇಡತ್ತೂರು: ಕಾಟಾಚಾರಕ್ಕೆ ಹಣದುರುಪಯೋಗ ಪ್ರಕರಣದ ತನಿಖೆ |  ಗ್ರಾಮಸ್ಥರಿಂದ ಆರೋಪ

    By adminDecember 28, 2021No Comments1 Min Read
    bedattur

    namma tumakuru

    ಬೇಡತ್ತೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಗಳ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಹಣದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಒಂಬುಡ್ಸ್ ಮೇನ್(ಭ್ರಷ್ಟಾಚಾರ ಪ್ರಕರಣಗಳ ಮೇಲ್ವಿಚಾರಕ) ಕಾಟಾಚಾರಕ್ಕೆ ಸ್ಥಳ ತನಿಖೆ ನಡೆಸಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


    Provided by
    Provided by

    ತುಮಕೂರು ಜಿಲ್ಲಾ ಪಂಚಾಯಿತಿ ವತಿಯಿಂದ ವೆಂಕಟೇಶ್ ರಾವ್ ನೇತೃತ್ವದ ತಂಡ ತನಿಖೆಗಾಗಿ ಆಗಮಿಸಿದ್ದು, ಗ್ರಾಮ ಪಂಚಾಯಿತಿ ಸಂತೋಷ್ ಸಿಂಗ್  PDO, ರವರ ಮೇಲೆ ಒಂಬುಡ್ಸ್ಮನ್ ತಂಡದವರು ನಾವುಗಳು ನರೇಗ ಪರಿಶೀಲನೆಗೆ ಬಂದಾಗ ಸಕ್ರಮವಾಗಿ ಮೂಲ ದಾಖಲಾತಿಗಳು ಫೈಲ್ ಒದಗಿಸಬೇಕೆಂದು ಆದೇಶಿಸಿದರು.

    ತುಮಕೂರು ಜಿಲ್ಲಾ ಪಂಚಾಯಿತಿ ನರೇಗ ಯೋಜನೆಗೆ ಬೇಡತ್ತೂರು ಗ್ರಾಮ ಪಂಚಾಯತಿಯಲ್ಲಿ ವಾಸವಾಗಿರುವ ರಾಮಚಂದ್ರಪ್ಪ S/o ಸಣ್ಣಪ್ಪ ರವರು 2021ರ ಅಕ್ಟೋಬರ್ ನಲ್ಲಿ ಇವರು ಬೇಡತ್ತೂರು ಗ್ರಾಮ ಪಂಚಾಯತಿಯಲ್ಲಿ ಅಕ್ರಮ ಕಾಮಗಾರಿಗಳು ಎಂದು ಆರೋಪದ ದೂರು ಮನವಿ  ಸಲ್ಲಿಸಿದರು. ಈ ಮನವಿ ಆಧಾರದ ಮೇಲೆ ಡಿಸೆಂಬರ್ 27 ರಂದು ಸ್ಥಳ ಪರಿಶೀಲನೆ ಮಾಡಿದ ನಂತರ ಇವರ ಮನವಿಯ ಮೇಲೆ ಒತ್ತಡ ಬಂದಿರುವ ಕಾರಣವೂ,ಅಥವಾ ಇವರ ವೈಯಕ್ತಿಕ ಕಾರಣವೂ ಗೊತ್ತಿಲ್ಲ,ಆದರೆ,ಇವರ ಮನವಿ ವಾಪಸ್ ಪಡೆದಿರುತ್ತಾರೆ, ಆದರೆ ಗ್ರಾಮಸ್ಥರು ಮಾತ್ರ ಅಧಿಕಾರಿಗಳು ಕಾಟಾಚಾರಕ್ಕೆ ಸ್ಥಳ ಪರಿಶೀಲನೆ ಮಾಡಿದರು ಎಂದು ಆರೋಪ ಮಾಡಲಾಗಿದೆ.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾ ವೆಂಕಟ ರಂಗಪ್ಪ, ರಂಗಪ್ಪ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು ಹಾಗೂ ಊರಿನ ಗ್ರಾಮಸ್ಥರು ಹಾಜರಿದ್ದರು.

    ವರದಿ: ಬೇಡತ್ತೂರು ತಿಪ್ಪೇಸ್ವಾಮಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Leave A Reply Cancel Reply

    Our Picks

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    KSRTC ಬಸ್ಸಿನ ಮೇಲಿದ್ದ ಗುಟ್ಕಾ ಜಾಹೀರಾತು ಹರಿದಿದ್ದಕ್ಕೆ ಸಚಿವ ರಾಮಲಿಂಗಾರೆಡ್ಡಿ ಬೇಸರ

    January 27, 2026

    ಬೆಂಗಳೂರು: ಕೆಎಸ್‌ ಆರ್‌ ಟಿಸಿ ಬಸ್ಸುಗಳ ಮೇಲೆ ಅಳವಡಿಸಲಾಗಿದ್ದ ಗುಟ್ಕಾ ಜಾಹೀರಾತುಗಳನ್ನು ಕೆಲವರು ಹರಿದು ಹಾಕಿರುವ ಘಟನೆಗೆ ಸಾರಿಗೆ ಸಚಿವ…

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.