nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025
    Facebook Twitter Instagram
    ಟ್ರೆಂಡಿಂಗ್
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    • DIGITAL ARREST ಬಗ್ಗೆ ಎಚ್ಚರವಿರಲಿ!
    • ಆಷಾಢ ಏಕಾದಶಿ ಪ್ರಯುಕ್ತ ಪಂಢರಪುರಕ್ಕೆ ವಿಶೇಷ ರೈಲು
    • ತುಮಕೂರು: 3ನೇ ರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ
    • ಕ್ಯಾಂಟರ್ – ಕಾರಿನ ನಡುವೆ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸಾವು
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಟದ ಮೈದಾನಕ್ಕೆ ಕಾಂಪೌಂಡ್ ಆಗುವವರೆಗೂ ಶಾಲೆಗೆ ಬರಲ್ಲ: ಹಠ ಹಿಡಿದಿದ್ದ ಮಗುವಿನ ಮನವೊಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ
    ಕೊರಟಗೆರೆ July 29, 2024

    ಆಟದ ಮೈದಾನಕ್ಕೆ ಕಾಂಪೌಂಡ್ ಆಗುವವರೆಗೂ ಶಾಲೆಗೆ ಬರಲ್ಲ: ಹಠ ಹಿಡಿದಿದ್ದ ಮಗುವಿನ ಮನವೊಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ

    By adminJuly 29, 2024No Comments2 Mins Read
    beladhara school

    ಬೆಳಧರ: ಶಾಲೆಯ ಆಟದ ಮೈದಾನಕ್ಕೆ ಕಾಂಪೌಂಡ್ ಮಾಡಿಸಿಕೊಡದೇ ನಾನು ಶಾಲೆಗೆ ಬರುವುದಿಲ್ಲ ಎಂದು ಪ್ರತಿಜ್ಞೆ ಮಾಡಿ, ಶಾಲೆಯ ಬಿಟ್ಟಿದ್ದ ಮಗುವಿನ ಮನವೊಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಂಪೌಂಡ್ ನಿರ್ಮಾಣದ ಭರವಸೆ ನೀಡಿ ಮಗುವನ್ನು ಶಾಲೆಗೆ ಕರೆದು ಕೊಂಡು ಬಂದ ಘಟನೆ ನಡೆದಿದೆ.

    ಶಾಲೆಯ ಕಾಂಪೌಂಡ್ ನಿರ್ಮಿಸದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ ಕಾರಣ ಶಾಲೆಯ ಆಟದ ಮೈದಾನಕ್ಕೆ ಕಾಂಪೌಂಡ್ ಮಾಡಿಕೊಡುವವರೆಗೂ ನಾನು ಶಾಲೆಗೆ ಹೋಗುವುದಿಲ್ಲ ಎಂದು ಮಗು ಪಟ್ಟು ಹಿಡಿದು ಕುಳಿತಿದ್ದು, ಕಳೆದ ಒಂದೂವರೆ ತಿಂಗಳುಗಳಿಂದ ಮಗು ಶಾಲೆಯಿಂದ ಹೊರಗಿದ್ದರೂ ಅಧಿಕಾರಿಗಳು ಶಾಲೆಗೆ ಕರೆ ತರಲು ಮುಂದಾಗಿರಲಿಲ್ಲ.


    Provided by

    ನಿಕಟ ಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಮಗು ಶಾಲೆಯಿಂದ ಹೊರಗುಳಿದಿರುವ ಬಗ್ಗೆ ಗೊತ್ತಿದ್ದರೂ, ಅವರು ಯಾವುದೇ ಕ್ರಮಕ್ಕೆ ಮುಂದಾಗಿರಲಿಲ್ಲ. ಅವರಿಗೆ ಕಾಳಜಿ ತಂಡದ ಸದಸ್ಯರು ಈ ವಿಚಾರವನ್ನು ಪದೇ ಪದೇ ಗಮನಕ್ಕೆ ತಂದರೂ, ಇದು ನನ್ನ ಕೆಲಸವೇ ಅಲ್ಲ,  ಎಂಬಂತೆ ಬೇಜವಾಬ್ದಾರಿಯಿಂದ ವರ್ತಿಸಿದ್ದರು.

    ಇದರಿಂದ ಬೇಸತ್ತು ಕಾಳಜಿ ತಂಡವು ಉಪ ನಿರ್ದೇಶಕರ ಗಮನಕ್ಕೆ ತಂದರು. ಆದರೆ ಉಪ ನಿರ್ದೇಶಕರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಲಿಖಿತ ಆದೇಶ ಮಾಡಿ ಕೈತೊಳೆದುಕೊಂಡಿದ್ದರು. ಇದರಿಂದಾಗಿ ಕಾಳಜಿ ತಂಡವು ಈ ಕುರಿತು, ಆಯುಕ್ತರು ಶಿಕ್ಷಣ ಇಲಾಖೆ ಬೆಂಗಳೂರು ಇವರ ಗಮನಕ್ಕೆ ತಂದಿದ್ದರು.

    ಇದೀಗ ಹೊಸ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ ನಂತರ ಮಗು ಶಾಲೆಗೆ ಬರುತ್ತಿಲ್ಲ ಎಂಬ ವಿಚಾರ ಅವರ ಗಮನಕ್ಕೆ ತಂದಾಗ ಕೂಡಲೇ  ಕಾಳಜಿ ತಂಡದ ಮನವಿಗೆ ಕಾರ್ಯತತ್ಪರರಾಗಿದ್ದು,  ಹಾಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪ ನಿರ್ದೇಶಕರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿ ಶಾಲೆಯಿಂದ ಹೊರಗುಳಿದ ಮಗುವಿನ ಮನವೊಲಿಸಿ, ಪುಸ್ತಕ ಹಾಗೂ ಪೆನ್ಸಿಲ್ ನ್ನು ಮಗುವಿಗೆ ಸ್ವತಃ ಖರೀದಿಸಿ ಕೊಟ್ಟು  ಶಾಲೆಗೆ ಕರೆದುಕೊಂಡು ಹೋಗಿ ಶಾಲೆಯಲ್ಲಿ ಮಕ್ಕಳಿಗೆ ಪಾಠವನ್ನೂ ಮಾಡಿ ಜನಸ್ನೇಹಿಯಾಗಿ ನಡೆದುಕೊಂಡಿದ್ದು,  ಇನ್ನು 15 ದಿನಗಳಲ್ಲಿ ಶಾಲೆಯ ಕಾಂಪೌಂಡ್ ಮಾಡಿಸಿಕೊಡುವುದಾಗಿ ಮಕ್ಕಳಿಗೆ ಭರವಸೆ ನೀಡಿ ಧೈರ್ಯ ತುಂಬಿದ್ದಾರೆ. ಇದು ಸಾರ್ವಜನಿಕರ ಪ್ರಸಂಶೆಗೆ ಕಾರಣವಾಗಿದೆ.

    ಈವರೆಗೆ ಯಾವ ಅಧಿಕಾರಿಗಳು ಕೂಡ ಈ ಶಾಲೆಯ ಬಗ್ಗೆ ಕನಿಷ್ಠ ಕಾಳಜಿ ವಹಿಸಿಲ್ಲ, ಕ್ಷೇತ್ರ ಶಿಕ್ಷಣ ಇಲಾಖೆಗೆ ಈಗಲಾದರೂ ಅಧಿಕಾರ ಇರುವಂತಹ ಅಧಿಕಾರಿಯೊಬ್ಬರು ಬಂದಿದ್ದಾರೆ ಎಂದು ಕಾಳಜಿ ತಂಡದ ಸದಸ್ಯರು ಅಭಿನಂದಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!

    June 30, 2025

    ಶಿವಮೊಗ್ಗ: ಮನೆಯ ಮುಂದೆ‌ ಕಸ ಹಾಕಿದ್ದನ್ನು ಪ್ರಶ್ನಿಸಿದಕ್ಕೆ 67 ವರ್ಷದ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ…

    ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!

    June 30, 2025

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    DIGITAL ARREST ಬಗ್ಗೆ ಎಚ್ಚರವಿರಲಿ!

    June 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.