nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುರಿಗಾಹಿಯ ಮೇಲೆ ಚಿರತೆ ದಾಳಿ: ಕುರಿ ಮೇಯಿಸಲು ಹೋಗಿದ್ದ ವೇಳೆ ಘಟನೆ

    December 3, 2025

    ದೀಪೇಶ್ ದೀಪಕ್ ಶೆಣೈಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿ

    December 3, 2025

    ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್

    December 3, 2025
    Facebook Twitter Instagram
    ಟ್ರೆಂಡಿಂಗ್
    • ಕುರಿಗಾಹಿಯ ಮೇಲೆ ಚಿರತೆ ದಾಳಿ: ಕುರಿ ಮೇಯಿಸಲು ಹೋಗಿದ್ದ ವೇಳೆ ಘಟನೆ
    • ದೀಪೇಶ್ ದೀಪಕ್ ಶೆಣೈಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿ
    • ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್
    • ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ
    • ಹನುಮ ಜಯಂತಿಯಲ್ಲಿ ಪರಮೇಶ್ವರ್ ಪರ ‘ದಲಿತ ಸಿಎಂ’ ಕೂಗು: 101 ತೆಂಗಿನಕಾಯಿ ಹೊಡೆದು ಪೂಜೆ, ಉರುಳು ಸೇವೆ!
    • ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ ಓ ವಿದ್ಯಾರ್ಥಿ ಸಂಘಟನೆ, ಪೋಷಕರಿಂದ ಪ್ರತಿಭಟನೆ
    • ಕನ್ನಡ ಸಾಹಿತ್ಯ ಸಮ್ಮೇಳನ: ನೆಲ ಜಲಭಾಷೆ ಕುರಿತಾದ ಸ್ಪರ್ಧೆಗಳಲ್ಲಿ ನೀವೂ ಭಾಗಿಯಾಗಿ!
    • ಹೊಸ ಹೆಚ್ ಐವಿ ಸೋಂಕಿತರ ಸಂಖ್ಯೆ ಮಾರಕವಾಗುತ್ತಿದೆ: ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಬಾವುಟಕ್ಕೆ ಬೆಂಕಿ, ರಾಯಣ್ಣನ ಪ್ರತಿಮೆ ಧ್ವಂಸ ವಿರೋಧಿಸಿ ‘ಬೆಳಗಾವಿ ಚಲೋ’ ನಡೆಸಲು ಸಿದ್ಧತೆ!
    ರಾಜ್ಯ ಸುದ್ದಿ December 18, 2021

    ಕನ್ನಡ ಬಾವುಟಕ್ಕೆ ಬೆಂಕಿ, ರಾಯಣ್ಣನ ಪ್ರತಿಮೆ ಧ್ವಂಸ ವಿರೋಧಿಸಿ ‘ಬೆಳಗಾವಿ ಚಲೋ’ ನಡೆಸಲು ಸಿದ್ಧತೆ!

    By adminDecember 18, 2021No Comments1 Min Read
    belagavi chalo

    ಬೆಂಗಳೂರು: ಬೆಳಗಾವಿಯಲ್ಲಿ ಕನ್ನಡ ಧ್ವಜ ಸುಟ್ಟು, ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನ ಧ್ವಂಸಗೊಳಿಸಿ ಎಂಇಎಸ್ ಸಂಘಟನೆ ಪುಂಡಾಟಿಕೆ ಮೆರೆಯುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ನಾಳೆ ಬೆಳಗಾವಿ ಚಲೋ ನಡೆಸಲು ನಿರ್ಧರಿಸಿವೆ.

    ಕರ್ನಾಟಕ ರಕ್ಷಣಾ ವೇದಿಕೆಯ ಒಂದು ಬಣದ ಅಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ಇಂದು ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಕನ್ನಡಪರ ಹೋರಾಟಗಾರರು ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಮೈಸೂರು ಬ್ಯಾಂಕ್ ಸರ್ಕಲ್​ನಿಂದ ಬೆಳಗಾವಿ ಚಲೋ ಕಾರ್ಯಕ್ರಮ ಆರಂಭವಾಗಲಿದೆ. ಸೋಮವಾರ ಬೆಳಗ್ಗೆ ರ್ಯಾಲಿಗಳು ಬೆಳಗಾವಿಯ ಸುವರ್ಣ ಸೌಧ ತಲುಪುವ ನಿರೀಕ್ಷೆ ಇದೆ ಎನ್ನಲಾಗಿದೆ.


    Provided by
    Provided by

    ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಬೆಂಬಲಿಗರು ಕಾರು, ಬೈಕು, ಬಸ್, ರೈಲುಗಳ ಮೂಲಕ ಹೊರಟು ಸೋಮವಾರ ಬೆಳಗ್ಗೆ ಬೆಳಗಾವಿ ತಲುಪಲು ಸೂಚನೆ ನೀಡಲಾಗಿದೆ. ನೆಲಮಂಗಲದ ಹಾದಿಯಲ್ಲಿ ಪುಣೆ ಹೆದ್ದಾರಿಯಲ್ಲಿ ರ್ಯಾಲಿಗಳು ಸಾಗಲಿವೆ.

    ಕನ್ನಡಪರ ಹೋರಾಟ ಮತ್ತು ಪ್ರತಿಭಟನೆಗೆ ದಲಿತ ಸಂಘಟನೆಗಳು, ರೈತ ಸಂಘಟನೆಗಳು, ರಾಯಣ್ಣ ಅಭಿಮಾನಿ ಸಂಘಟನೆಗಳು ಕೂಡ ಈ ರ್ಯಾಲಿಗೆ ಕೈಜೋಡಿಸಲಿದೆ ಎಂದು ಹೇಳಲಾಗಿದೆ. ರೈತ ಮುಖಂಡ ಕುರುಬೂರು ಶಾಂತಕುಮಾರ್, ಕರವೇ ಮತ್ತೊಂದು ಬಣದ ನಾರಾಯಣಗೌಡ ಮೊದಲಾದವರು ಈ ಸಭೆಯಲ್ಲಿ ಭಾಗವಹಿಸಿದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಇಂದಿರಾ ಕಿಟ್ ಅನುಷ್ಠಾನ ಸಭೆ: ಕಿಟ್ ನಲ್ಲಿ ಏನೇನು ಇರಲಿದೆ?

    December 1, 2025

    ಐಸಿಡಿಎಸ್ ಸುವರ್ಣ ಮಹೋತ್ಸವ: ಅರಮನೆ ಮೈದಾನದಲ್ಲಿ ಉದ್ಘಾಟನೆ

    November 28, 2025

    LIVE | ICDS ಸುವರ್ಣ ಮಹೋತ್ಸವ: ಬೆಂಗಳೂರು ಅರಮನೆ ಮೈದಾನ

    November 28, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕುರಿಗಾಹಿಯ ಮೇಲೆ ಚಿರತೆ ದಾಳಿ: ಕುರಿ ಮೇಯಿಸಲು ಹೋಗಿದ್ದ ವೇಳೆ ಘಟನೆ

    December 3, 2025

    ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ರಾಮಶೆಟ್ಟಿಹಳ್ಳಿ ಗ್ರಾಮದ ಕುರಿಗಾಹಿ ರಾಜಣ್ಣ ಎಂಬವರ ಮೇಲೆ, ಹೊಲದಲ್ಲಿ ಕುರಿ ಮೇಯಿಸುವಾಗ ಚಿರತೆ ದಾಳಿ…

    ದೀಪೇಶ್ ದೀಪಕ್ ಶೆಣೈಗೆ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿ

    December 3, 2025

    ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಎಸ್ ಡಿಎಂಸಿ ಅಧ್ಯಕ್ಷ ನಾಗೇಂದ್ರ ಕುಮಾರ್

    December 3, 2025

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ

    December 2, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.