nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್

    December 1, 2025

    ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ

    December 1, 2025

    ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

    December 1, 2025
    Facebook Twitter Instagram
    ಟ್ರೆಂಡಿಂಗ್
    • ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್
    • ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ
    • ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ಇಂದಿರಾ ಕಿಟ್ ಅನುಷ್ಠಾನ ಸಭೆ: ಕಿಟ್ ನಲ್ಲಿ ಏನೇನು ಇರಲಿದೆ?
    • ತಿಪಟೂರು: ಸ್ಯಾನಿಟರಿ ಪ್ಯಾಡ್ ನೀಡಿಲ್ಲ, ವಿದ್ಯಾರ್ಥಿನಿಯರನ್ನು ಬಿಕಾರಿ ಅಂತಾರಂತೆ: ಉಪಲೋಕಾಯುಕ್ತ ಮುಂದೆ ವಿದ್ಯಾರ್ಥಿನಿಯರ ಅಳಲು
    • ಹುಲಿ ದಾಳಿ | ಸಫಾರಿ ಬಂದ್ ಅಸಂಬದ್ಧ: ನಿಖಿಲ್ ಕುಮಾರಸ್ವಾಮಿ ಆಕ್ರೋಶ
    • ತುಮಕೂರಲ್ಲಿ 5 ವರ್ಷಗಳಲ್ಲಿ ಎಚ್ ಐವಿ ಪೀಡಿತರ ಸಂಖ್ಯೆ ಎಷ್ಟು ಗೊತ್ತಾ?: ಇಲ್ಲಿದೆ ವರದಿ
    • ಭಗತ್ ಸಿಂಗ್ ಆಟೋ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಲೆ ಏರಿಕೆ ಬಿಸಿಯಿಂದ ಜನಸಾಮಾನ್ಯರು ಬೀದಿಗೆ ಬರುವಂತಾಗಿದೆ: ‘ಗಾಂಧಿ ನಡಿಗೆ’ ಕಾರ್ಯಾಗಾರದಲ್ಲಿ ಮಾಜಿ ಶಾಸಕ ಕೆ. ಷಡಕ್ಷರಿ
    ತಿಪಟೂರು November 3, 2021

    ಬೆಲೆ ಏರಿಕೆ ಬಿಸಿಯಿಂದ ಜನಸಾಮಾನ್ಯರು ಬೀದಿಗೆ ಬರುವಂತಾಗಿದೆ: ‘ಗಾಂಧಿ ನಡಿಗೆ’ ಕಾರ್ಯಾಗಾರದಲ್ಲಿ ಮಾಜಿ ಶಾಸಕ ಕೆ. ಷಡಕ್ಷರಿ

    By adminNovember 3, 2021No Comments2 Mins Read
    gandhi nadige

    ಗುರುಗದಹಳ್ಳಿ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಸ್ವಾತಂತ್ರ್ಯಪೂರ್ವದಿಂದಲೂ ದೇಶದ ಬಗ್ಗೆ ಚಿಂತನೆ ಮಾಡುತ್ತಾ ಬೆಳೆದು ಬಂದಿರುವ ಪಕ್ಷವಾಗಿದೆ ಎಂದು ಮಾಜಿ ಶಾಸಕ ಕೆ ಷಡಕ್ಷರಿ ಹೇಳಿದರು.

    ತಿಪಟೂರು ತಾಲೂಕಿನ ಹೋನವಳ್ಳಿ ಹೋಬಳಿಯ  ಗುರುಗದಹಳ್ಳಿ ಗ್ರಾಮದ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಗಾಂಧಿ ನಡೆಗೆ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಶೇಕಡ 90ಕ್ಕೂ ಅಧಿಕ ಪಾಲು ಕಾಂಗ್ರೆಸ್ ಸರ್ಕಾರದ್ದು ಎಂದು ಅವರು  ಹೇಳಿದರು.


    Provided by
    Provided by

    ಬಿಜೆಪಿ ಖಾಸಗೀಕರಣ, ಬೆಲೆ ಏರಿಕೆಗೆ ಆದ್ಯತೆ ನೀಡಿದೆಯೇ ಹೊರತು ಜನರನ್ನು ಆರ್ಥಿಕವಾಗಿ ಸದೃಢನಾಗಿರುವ ಯಾವುದೇ ಯೋಜನೆ ಜಾರಿಗೆ ತರುವಲ್ಲಿ ವಿಫಲವಾಗಿದೆ. ಕೊರೊನಾದಿಂದ ಸಂಕಷ್ಟಕ್ಕೆ ಒಳಗಾಗಿರುವ ಕುಟುಂಬ ಸಮುದಾಯಗಳು ಇಂದಿಗೂ ಕಷ್ಟದಲ್ಲಿವೆ ಅವರಿಗೆ ಸಹಕಾರ ನೀಡುವ ಬದಲು ಬೆಲೆ ಏರಿಕೆ ಬಿಸಿ ನೀಡಿ ಕುಟುಂಬ ನಿರ್ವಹಣೆ ಮಾಡಲಾಗದೆ ಜನಸಾಮಾನ್ಯರು ಬೀದಿಗೆ ಬರುವಂತಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.

    ತಾಲೂಕಿನಲ್ಲಿ ಕಳೆದ ಬಾರಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ.  ಆದರೆ ಈ ಬಾರಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡದೇ ನಮ್ಮ ಕಾಲದದಲ್ಲಿ ಆಗಿರುವ ಕೆಲಸಗಳನ್ನು ಉದ್ಘಾಟಿಸುವಲ್ಲಿ ಕಾರ್ಯನಿರತ ಆಗಿರುವುದು ಹಾಸ್ಯಾಸ್ಪದವಾಗಿದೆ ಎಂದು ಅವರು ವ್ಯಂಗ್ಯವಾಡಿದ ಅವರು ತಾಲೂಕಿನಲ್ಲಿ ಅಗತ್ಯಗಳನ್ನು ಅರಿತು ಸಚಿವರು ಕಾರ್ಯನಿರ್ವಹಣೆ ಮಾಡಬೇಕು ಎಂದು ಒತ್ತಾಯಿಸಿದರು.

    ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಡೆನೂರು ಕಾಂತರಾಜು ಮಾತನಾಡಿ,ಇನ್ನಾದರೂ ಜನಸಾಮಾನ್ಯರ ಎಚ್ಚರಿಕೆ ವಹಿಸುವ ಅಗತ್ಯವಿದೆ. ಕೇವಲ ಮಾತಿನ ಮೋಡಿಗೆ ಒಳಗಾಗಿ ಮತ ನೀಡದೆ, ಅಭಿವೃದ್ಧಿ ಮಾಡಿದವರಿಗೆ ಮತ ನೀಡಬೇಕು. ದೇಶದ ಆರ್ಥಿಕತೆ ಅಭಿವೃದ್ಧಿಗೆ ಹತ್ತು ವರ್ಷ ಪ್ರಧಾನಿಯಾಗಿದ್ದ ಡಾ.ಮನಮೋಹನ್ ಸಿಂಗ್ ಅವರು ಅಪಾರ ಕೊಡುಗೆ ನೀಡಿದ್ದರು. ಅಂದಿನ ಅಭಿವೃದ್ಧಿ ಕಾರ್ಯಗಳಿಂದ ದೇಶದಲ್ಲಿ ಆರ್ಥಿಕ ಪರಿಸ್ಥಿತಿಗಳು ಸುಧಾರಣೆ ಆಗಿತ್ತು. ಆದರೆ ಇದೀಗ  ಕಾರ್ಪೊರೇಟ್ ಕಂಪನಿಗಳ ಗುಲಾಮರಂತೆ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿರುವುದು ಖಂಡನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ಈ ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಯೋಗೇಶ್ ಗ್ರಾಮ ಪಂಚಾಯತ್ ಉಪಾಧ್ಯಕ್ಷ ತಿಮ್ಮೇಗೌಡ ಗೌಡನಕಟ್ಟೆ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಬಸವರಾಜು ಗೌಡನಕಟ್ಟೆ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ರೋಷನ್ ಬೇಗ್ ಗುರುಗದಹಳ್ಳಿ ಸಿಂಗೇನಹಳ್ಳಿ ಜಯಣ್ಣ ಬ್ಲಾಕ್ ಕಾಂಗ್ರೆಸ್ ಮುಖಂಡರು ಮತ್ತು ಗ್ರಾಮಸ್ಥರು ಹಾಜರಿದ್ದರು.

    ವರದಿ: ಮಂಜು ಗುರುಗದಹಳ್ಳಿ.

    admin
    • Website

    Related Posts

    ತಿಪಟೂರು: ಸ್ಯಾನಿಟರಿ ಪ್ಯಾಡ್ ನೀಡಿಲ್ಲ, ವಿದ್ಯಾರ್ಥಿನಿಯರನ್ನು ಬಿಕಾರಿ ಅಂತಾರಂತೆ: ಉಪಲೋಕಾಯುಕ್ತ ಮುಂದೆ ವಿದ್ಯಾರ್ಥಿನಿಯರ ಅಳಲು

    December 1, 2025

    ತಿಪಟೂರು | ಹಿಂದೂ ಸಮಾಜೋತ್ಸವ ಸಮಿತಿಯಿಂದ ಮನೆ ಮನೆ ಸಂಪರ್ಕ ಅಭಿಯಾನ

    November 30, 2025

    ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ

    November 26, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಏಕಾಶಿಲಾ ಬೆಟ್ಟದಲ್ಲಿ ಕನ್ನಡ ರಾಜ್ಯೋತ್ಸವ: ಕನ್ನಡ ನಿತ್ಯೋತ್ಸವವಾಗಬೇಕು: ಶಶಿಧರ್

    December 1, 2025

    ಮಧುಗಿರಿ: ಕನ್ನಡ ರಾಜ್ಯೋತ್ಸವ ನವೆಂಬರ್‌ಗೆ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು ವಿಧಾನಸಭಾ ಸಚಿವಾಲಯದ ನಿರ್ದೇಶಕ ಶಶಿಧರ್ ತಿಳಿಸಿದರು. ಪಟ್ಟಣದ ಏಕಾಶಿಲಾ ಬೆಟ್ಟದಲ್ಲಿ…

    ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಸಕ ಕೆ.ಎನ್.ರಾಜಣ್ಣ

    December 1, 2025

    ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

    December 1, 2025

    ಇಂದಿರಾ ಕಿಟ್ ಅನುಷ್ಠಾನ ಸಭೆ: ಕಿಟ್ ನಲ್ಲಿ ಏನೇನು ಇರಲಿದೆ?

    December 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.