nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್

    September 16, 2026

    ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

    September 16, 2026

    ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ

    September 16, 2026
    Facebook Twitter Instagram
    ಟ್ರೆಂಡಿಂಗ್
    • ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್
    • ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ
    • ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ
    • ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    • ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್
    • ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?
    • ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 500 ಗ್ರಾಂ ಬೆಳ್ಳಿ ಉಂಗುರಕ್ಕಾಗಿ ಅಜ್ಜಿಯನ್ನು ಕೊಂದು ಕಾಲುಗಳನ್ನೇ ಕತ್ತರಿಸಿದ ಮೊಮ್ಮಗ..!
    ರಾಷ್ಟ್ರೀಯ ಸುದ್ದಿ February 18, 2022

    500 ಗ್ರಾಂ ಬೆಳ್ಳಿ ಉಂಗುರಕ್ಕಾಗಿ ಅಜ್ಜಿಯನ್ನು ಕೊಂದು ಕಾಲುಗಳನ್ನೇ ಕತ್ತರಿಸಿದ ಮೊಮ್ಮಗ..!

    By adminFebruary 18, 2022No Comments1 Min Read
    death

    ಇಂದೋರ್: ಮಧ್ಯಪ್ರದೇಶ(Madhya Pradesh)ದ ಇಂದೋರ್ ಜಿಲ್ಲೆಯಲ್ಲಿ 75 ವರ್ಷದ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಆಕೆಯ ಮೊಮ್ಮಗ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. 500 ಗ್ರಾಂ ತೂಕದ ಬೆಳ್ಳಿಯ ಉಂಗುರಗಳಿಗಾಗಿ ಆರೋಪಿಗಳು ವೃದ್ಧೆಯನ್ನು ಕೊಂದು ಆಕೆಯ ಎರಡೂ ಕಾಲುಗಳನ್ನು ಕತ್ತರಿಸಿ ಆಭರಣಗಳನ್ನು ಹೊರತೆಗೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬೆಳ್ಳಿ ಉಂಗುರ ನೀಡಲು ಅಜ್ಜಿಯ ನಕಾರ

    ಇಂದೋರ್‌(Indore)ನಿಂದ ಸುಮಾರು 35 ಕಿಮೀ ದೂರದಲ್ಲಿರುವ ಚೋಟಿ ಖುದೈಲ್  ಗ್ರಾಮದಲ್ಲಿ ಈ ಘಟನೆ ನಡೆದಿದೆ. 24 ವರ್ಷದ ರಾಜೇಶ್ ಬಗ್ರಿ ಸಂಬಂಧಿಕರ ಮಗನ ಮದುವೆಗೆ ಆರ್ಥಿಕ ಸಹಾಯಕ್ಕಾಗಿ ತನ್ನ ಅಜ್ಜಿ ಜಮುನಾ ಅವರಿಂದ ಬೆಳ್ಳಿ ಉಂಗುರಗಳನ್ನು ಕೇಳಿದ್ದಾನೆ. ಆದರೆ ಅಜ್ಜಿ ತನ್ನ ಕಾಲುಗಳಲ್ಲಿ ಧರಿಸಿದ್ದ ಎರಡು ಉಂಗುರಗಳನ್ನು ಕೊಡಲು ನಿರಾಕಿಸಿದ್ದಳೆಂದು ಎಸ್‌ಪಿ (ಗ್ರಾಮೀಣ) ಭಗವತ್ ಸಿಂಗ್ ವಿರ್ಡೆ ತಿಳಿಸಿದ್ದಾರೆ.ಸ್ನೇಹಿತನೊಂದಿಗೆ ಸೇರಿ ಅಜ್ಜಿ ಕೊಂದ ಮೊಮ್ಮಗ

    ಅಜ್ಜಿ(Grandmother)ತನ್ನ ಬಳಿಯಿದ್ದ ಉಂಗುರಗಳನ್ನು ಕೊಡಲು ನಿರಾಕರಿಸಿದ್ದರಿಂದ ಮೊಮ್ಮಗ ತನ್ನ 19 ವರ್ಷದ ಸ್ನೇಹಿತ ವಿಜಯ್ ಧೋಲಿಯೊಂದಿಗೆ ಸೇರಿ ಆಕೆಯನ್ನು ಕೊಲ್ಲಲು ಸಂಚು ರೂಪಿಸಿದ್ದ. ಫೆಬ್ರವರಿ 11ರಂದು ವೃದ್ಧೆಯ ಆಹಾರದಲ್ಲಿ ವಿಷಕಾರಿ ಪದಾರ್ಥವನ್ನು ಬೆರೆಸಲಾಗಿತ್ತು. ಊಟದ ನಂತರ ಅಜ್ಜಿ ಪ್ರಜ್ಞಾಹೀನಳಾದ ತಕ್ಷಣ ಆರೋಪಿಗಳು ಆಕೆಯ ಕತ್ತು ಹಿಸುಕಿ ಕೊಂದು ಎರಡೂ ಕಾಲುಗಳನ್ನು ಕೊಡಲಿಯಿಂದ ಕತ್ತರಿಸಿ ಬೆಳ್ಳಿಯ ಉಂಗುರಗಳನ್ನು ಹೊರತೆಗೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ತುಂಡರಿಸಿದ ಕಾಲುಗಳ ಸಮೇತ ವೃದ್ಧೆಯ ಶವವನ್ನು ಆರೋಪಿಗಳು ಆಕೆಯ ಮನೆಯ ಸಮೀಪವಿರುವ ದನದ ಸಗಣಿ ಗ್ಯಾಸ್ ಪ್ಲಾಂಟ್‌ನಲ್ಲಿ ಬಚ್ಚಿಟ್ಟಿದ್ದರಂತೆ.

    ಆರೋಪಿಗಳಿಬ್ಬರನ್ನೂ ಬಂಧಿಸಿದ ಖಾಕಿಪಡೆ

    ವೃದ್ಧೆಯ ಮೊಮ್ಮಗ ಎರಡೂ ಬೆಳ್ಳಿಯ ಉಂಗುರಗಳನ್ನು ಪರಿಚಿತ ವ್ಯಕ್ತಿಯೊಬ್ಬನ ಬಳಿ ಅಡಮಾನವಿಟ್ಟು 6,000 ರೂ. ಪಡೆದುಕೊಂಡಿದ್ದ. ಅಜ್ಜಿಯ ಮೊಮ್ಮಗ ಮತ್ತು ಆತನ ಸ್ನೇಹಿತ ಧೋಲಿಯನ್ನು ಬಂಧಿಸಲಾಗಿದೆ. ಈ ಬಗ್ಗೆ ಪೊಲೀಸರು(Madhya Pradesh Police) ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಇಂಜಿನಿಯರ್‌ ಗಳು ಅಭಿವೃದ್ಧಿಯ ತತ್ವ ಅಳವಡಿಸಿಕೊಳ್ಳಿ: ವಿಶ್ವೇಶ್ವರಯ್ಯ ಜನ್ಮದಿನಾಚರಣೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್

    September 16, 2026

    ತುಮಕೂರು: ದೇಶದ, ಸಮಾಜದ ಬೆಳವಣಿಗೆಗೆ ನಿರ್ಮಾತೃಗಳಾಗಿ ಎಂಜಿನಿಯರ್‌ ಗಳು ಇಂಜಿನಿಯರ್‌ಗಳು ತಮ್ಮ ಆತ್ಮಸಾಕ್ಷಿಯಂತೆ ಕೆಲಸ ಮಾಡಬೇಕು. ಸರ್ಕಾರಗಳು ಬದಲಾಗುವ ವ್ಯವಸ್ಥೆಯನ್ನು…

    ಕುಣಿಗಲ್: ಗೊಂದಲದ ಗೂಡಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

    September 16, 2026

    ತುಮಕೂರು: ಸೆ.21 ರಿಂದ ಪಿಡಿಒಗಳಿಂದ ಅಸಹಕಾರ ಚಳುವಳಿ

    September 16, 2026

    ವೈಭವಪೂರ್ಣವಾಗಿ ಆಚರಿಸಲಾಗುವುದು: ದಸರಾ ಉತ್ಸವ 2026 ಲಾಂಛನ ಬಿಡುಗಡೆ ಮಾಡಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    September 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.