nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026
    Facebook Twitter Instagram
    ಟ್ರೆಂಡಿಂಗ್
    • ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ
    • ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ
    • ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ
    • 20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು
    • ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ
    • ‘ಪ್ರತಿಯೊಂದು ಮಠವೂ ಪುಸ್ತಕ ದಾಸೋಹ ನಡೆಸಲಿ’: ಸಿದ್ದರಬೆಟ್ಟದ ರಂಭಾಪುರಿ ಶಾಖಾ ಮಠದ ವಾರ್ಷಿಕೋತ್ಸವದಲ್ಲಿ ಹುಲಿಕಲ್ ನಟರಾಜ್
    • ತುಮಕೂರಿನ ವಿವಿಧ ಯೋಗ ಸಂಸ್ಥೆಗಳಿಂದ ಸಾಮೂಹಿಕ ಯೋಗ: ಮಾನಸಿಕ ಒತ್ತಡ ನಿವಾರಣೆಗೆ ಯೋಗ ಸಹಕಾರಿ
    • ಪಾವಗಡದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ಕ್ಷೇತ್ರ ಮುನೇಶ್ವರ ದಾಸೋಹ ಮಠಕ್ಕೆ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಬೆಮೇಲ್ ಕಾಂತರಾಜು ಭೇಟಿ
    ತುರುವೇಕೆರೆ January 18, 2022

    ಶ್ರೀ ಕ್ಷೇತ್ರ ಮುನೇಶ್ವರ ದಾಸೋಹ ಮಠಕ್ಕೆ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಬೆಮೇಲ್ ಕಾಂತರಾಜು ಭೇಟಿ

    By adminJanuary 18, 2022No Comments1 Min Read
    kantharaju

    Provided by
    Provided by

    ತುರುವೇಕೆರೆ: ತಾಲ್ಲೂಕು ದಂಡಿನಶಿವರ ಹೋಬಳಿಯ ಚಿಮ್ಮನಹಳ್ಳಿ ಶ್ರೀಮುನೇಶ್ವರ ದಾಸೋಹಮಠಕ್ಕೆ ಮಠದ ಆವರಣದಲ್ಲಿ ನಡೆಯುತ್ತಿರುವ ವಿವಿಧ ದೇವರುಗಳ ದೇವಾಲಯಗಳ ಅಭಿವೃದ್ಧಿ ವೀಕ್ಷಣೆಗಾಗಿ ಮಾಜಿ ವಿಧಾನ ಪರಿಷತ್ತಿನ ಸದಸ್ಯ ಬೆಮೇಲ್ ಕಾಂತರಾಜು ಭೇಟಿ ನೀಡಿದರು.

    ಈ ಸಂದರ್ಭದಲ್ಲಿ ದಾಸೋಹ ಮಠದ ಉಸ್ತುವಾರಿ ಹಾಗೂ ಕಾರ್ಯದರ್ಶಿಗಳಾದ ಸಿ.ಆರ್.ಶಿವಪ್ಪ ಅವರು ಕಾಂತರಾಜು ಅವರನ್ನು ಸನ್ಮಾನಿಸಿ, ಸ್ವಾಗತಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಬೆಮೆಲ್ ಕಾಂತರಾಜು, ಈ ಕುಗ್ರಾಮದಲ್ಲಿ ಶಿವಪ್ಪರವರು ಶಿಕ್ಷಣಕ್ಕೆ ಅಕ್ಕ ಪಕ್ಕದ ಹಳ್ಳಿಗಳ ಬಡ ಮಕ್ಕಳ ಹಿತ ದೃಷ್ಟಿಯಿಂದ ಮಠವನ್ನು ಸ್ಥಾಪಿಸಿ ಕೈಲಾದಷ್ಟು ಸೇವೆ ನೀಡುತ್ತಿದ್ದಾರೆ. ಈ ಮಠದ ವಠಾರದಲ್ಲಿ ಹಲವಾರು ದೇವಾಲಯವನ್ನು ಸ್ಥಾಪಿಸುವ ಮೂಲಕ ಜನರಿಗೆ ದೇವರ ದರ್ಶನ ಇಲ್ಲೇ ಸಿಗುವಂತೆ ಮಾಡಬಹುದಾಗಿದೆ ಎಂದರು.

    ಕೊರೊನಾ ಮಹಾಮಾರಿಯಿಂದ ಶಾಲೆಯಲ್ಲಿ ಮಕ್ಕಳ ಹಾಜರಿ ಕಡಿಮೆಯಾಗಿದ್ದು, ಮುಂದಿನ ದಿನದಲ್ಲಿ ದಾಖಲಾತಿ ಹೆಚ್ಚಾಗಲಿ, ಮಠವು ಉನ್ನತಿಯನ್ನು ಕಾಣಲಿ, ಭಕ್ತರ ಸಂಖ್ಯೆ ಹೆಚ್ಚಾಗಲಿ ಎಂದು ಶುಭ ಹಾರೈಸಿದರು.


    Provided by
    Provided by

    ಈ ಸಂದರ್ಭದಲ್ಲಿ ಮಠದ ಅಧಿಕಾರಿ ಸಿ.ಆರ್.ಶಿವಪ್ಪ, ತುರುವೇಕೆರೆ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷರಾದ ಶಶಿಶೇಖರ್, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಗೋಣಿ ತುಮಕೂರು ಕಾಂತರಾಜು, ತಾವರೇಕೆರೆ ದಾನಿಗೌಡ್ರು, ಮಾಜಿ ಎ.ಪಿ.ಎಂ.ಸಿ. ಅಧ್ಯಕ್ಷರಾದ ಅಂಜನಪ್ಪ , ಪ್ರಕಾಶ್ , ಕುಂದುರು ತಿಮ್ಮಯ್ಯ, ರಾಮು ಹೆಗ್ಗೆರೆ, ಮುನಿಯಪ್ಪ, ಬಡಾವಣೆ ಶಿವಣ್ಣ ,ಚಿಮ್ಮನಹಳ್ಳಿ ರಾಮಣ್ಣ, ಮಠದ ಅಭಿವೃದ್ಧಿ ಅಧಿಕಾರಿ ಪ್ರಜ್ವಲ್ ಶಿವಯ್ಯ ಹಾಗೂ ಮಠದ ಸಿಬ್ಬಂದಿ ಹಾಜರಿದ್ದರು.

    ವರದಿ: ಸುರೇಶ್ ಬಾಬು. ಎಂ.ತುರುವೇಕೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

    June 22, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶ್ರವಣ ಸಮಸ್ಯೆ ನಿವಾರಣೆಗೆ ಮಾನವೀಯ ಸ್ಪಂದನೆ: ತುಮಕೂರಿನಲ್ಲಿ ಉಚಿತ ತಪಾಸಣೆ, ಶ್ರವಣ ಯಂತ್ರಕ್ಕೆ 40% ಸಹಾಯಧನ

    June 22, 2026

    ತುಮಕೂರು: ಆರೋಗ್ಯ ಸೇವೆಗಳು ಪ್ರತಿಯೊಬ್ಬರಿಗೂ ಸುಲಭವಾಗಿ ತಲುಪಬೇಕು ಎಂಬ ಉದ್ದೇಶದಿಂದ ಸಾಮಾಜಿಕ ಸಂಘಟನೆಗಳು ಹಾಗೂ ಸೇವಾ ಮನೋಭಾವದ ವ್ಯಕ್ತಿಗಳು ಕೈಜೋಡಿಸಿದಾಗ…

    ತುಮಕೂರಿನಲ್ಲಿ ಉಚಿತ ಶ್ರವಣ ತಪಾಸಣೆ, ಶ್ರವಣ ಯಂತ್ರಗಳಿಗೆ ಶೇ.40ರಷ್ಟು ಸಹಾಯಧನ | ಜೂ.27ರಂದು ಕಾರ್ಯಕ್ರಮ

    June 22, 2026

    ಮಕ್ಕಳಿಗೆ ಅಸಾಧಾರಣ ಜಿಲ್ಲಾ ಮಟ್ಟದ ಪ್ರಶಸ್ತಿ: 10 ಸಾವಿರ ನಗದು ಬಹುಮಾನಕ್ಕೆ ಅರ್ಜಿ ಸಲ್ಲಿಸಿ

    June 22, 2026

    20 ಜೋಡಿಗಳ ಸಾಮೂಹಿಕ ವಿವಾಹ: 10 ಸಾವಿರ ಗ್ರಂಥ ದಾಸೋಹಕ್ಕೆ ಚಾಲನೆ | ಬದುಕಿನ ವಿಕಾಸಕ್ಕೆ ಧರ್ಮವೇ ಅಡಿಪಾಯ: ಶ್ರೀರಂಭಾಪುರಿ ಜಗದ್ಗುರು

    June 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.