nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026

    ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು

    January 23, 2026
    Facebook Twitter Instagram
    ಟ್ರೆಂಡಿಂಗ್
    • ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ
    • ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ
    • ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು
    • ಪ್ರಜ್ವಲ್ ರೇವಣ್ಣ ಕೇಸ್: ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ 35 ಲಕ್ಷ ರೂ. ನಗದು
    • ರಾಯಚೂರು: ರಸ್ತೆ ದಾಟುವಾಗ ಕೆಕೆಆರ್‌’ಟಿಸಿ ಬಸ್ ಹರಿದು 4 ವರ್ಷದ ಮಗು ಸಾವು
    • SC/ST/OBC 22 ಮಠಗಳಿಗೆ 40 ಎಕರೆ ಭೂಮಿ ಮಂಜೂರು: ರಾಜ್ಯ ಸಚಿವ ಸಂಪುಟದ ಮಹತ್ವದ ನಿರ್ಧಾರ
    • ಮಗಳು ಪ್ರಿಯಕರನ ಜೊತೆ ಓಡಿ ಹೋದ ವಿಚಾರಕ್ಕೆ ಕಿರಿಕಿರಿ; ಪತಿಯ ಎದೆಗೆ ಚೂರಿ ಇರಿದು ಕೊಂದ ಪತ್ನಿ!
    • ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್‌ ಮೇಲ್: 1 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ ಚಿಕ್ಕಮಗಳೂರಿನ ಯುವತಿ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿಗೆ ಕೇವಲ 70 ಕಿ.ಮೀ ದೂರದಲ್ಲಿದ್ದರೂ ತುಮಕೂರು ಅಭಿವೃದ್ಧಿ ಹೊಂದಿಲ್ಲ: ಸಿದ್ದರಾಮಯ್ಯ
    ತುಮಕೂರು January 25, 2023

    ಬೆಂಗಳೂರಿಗೆ ಕೇವಲ 70 ಕಿ.ಮೀ ದೂರದಲ್ಲಿದ್ದರೂ ತುಮಕೂರು ಅಭಿವೃದ್ಧಿ ಹೊಂದಿಲ್ಲ: ಸಿದ್ದರಾಮಯ್ಯ

    By adminJanuary 25, 2023No Comments2 Mins Read
    abivardi

    ಬೆಂಗಳೂರಿಗೆ ಕೇವಲ 70 ಕಿ.ಮೀ ದೂರದಲ್ಲಿದ್ದರೂ ತುಮಕೂರು ಎಷ್ಟು ಅಭಿವೃದ್ಧಿ ಆಗಬೇಕಿತ್ತು,ಆ ಪ್ರಮಾಣದಲ್ಲಿ ಅಭಿವೃದ್ಧಿ ಸಾಧಿಸಿಲ್ಲ. ಡಾ. ನಂಜುಂಡಪ್ಪ ಅವರ ವರದಿ ಪ್ರಕಾರ ತುಮಕೂರಿನ 10 ತಾಲೂಕುಗಳಲ್ಲಿ 8 ತಾಲೂಕುಗಳು ಹಿಂದುಳಿದವು. ನಾವು ಅಧಿಕಾರಕ್ಕೆ ಬಂದಾಗ 2013 ರಲ್ಲಿ ತುಮಕೂರಿನ ಜನರ ತಲಾಆದಾಯ 43,687 ರೂ. ಇತ್ತು. ನಾವು ಅಧಿಕಾರದಿಂದ ಇಳಿಯುವಾಗ ತಲಾಆದಾಯ 1,74.884 ರೂ. ಆಗಿತ್ತು. ಈಗಿನ ತಲಾ ಆದಾಯ 1,84,000 ರೂ. ಇದೆ. ಕಳೆದ 5 ವರ್ಷಗಳಲ್ಲಿ 9,200 ರೂ. ಜಾಸ್ತಿಯಾಗಿದೆ. ಇದು ತುಮಕೂರು ಜಿಲ್ಲೆಗೆ ಬಿಜೆಪಿ ಸರ್ಕಾರದ ಕೊಡುಗೆ, ಈ ಅಂಕಿಅಂಶಗಳನ್ನು ರಾಜ್ಯ ಬಿಜೆಪಿ ಸರ್ಕಾರವೇ ನೀಡಿರುವುದು ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

    ತುಮಕೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿರುವುದಲ್ಲ, ಆಪರೇಷನ್ ಕಮಲ ಮಾಡಿ ಶಾಸಕರನ್ನು ಖರೀದಿಸಿ ಅನೈತಿಕ ಮಾರ್ಗದ ಮೂಲಕ ಸರ್ಕಾರ ರಚನೆ ಮಾಡಿರುವುದು. ಬಿಜೆಪಿ ಪಕ್ಷ ಕಳೆದ ಚುನಾವಣೆಯಲ್ಲಿ 104 ಸ್ಥಾನಗಳನ್ನು ಗೆದ್ದಿದ್ದರೂ ಕಾಂಗ್ರೆಸ್ ಪಕ್ಷ ಪಡೆದ ಒಟ್ಟು ಮತಗಳ ಪ್ರಮಾಣ ಬಿಜೆಪಿಗಿಂತ ಹೆಚ್ಚಿದೆ. ನಮಗೆ 38.15% ಮತಗಳು ಬಂದಿದ್ದರೆ, ಬಿಜೆಪಿಗೆ 36.42% ಮತ ಬಂದಿತ್ತು. ಅಂದರೆ ಜನರ ಆಶೀರ್ವಾದ ಯಾರ ಪರವಾಗಿದೆ ಎಂದು ಅರ್ಥ? ನಮ್ಮ ಪರವಾಗಿದೆ ಅಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.


    Provided by
    Provided by

    ಕೋಮುವಾದಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂಬ ಕಾರಣಕ್ಕೆ ಜೆಡಿಎಸ್ ಗೆ ಬೇಷರತ್ ಬೆಂಬಲ ನೀಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೆವು, ಇದನ್ನೇ ಕುಮಾರಸ್ವಾಮಿ ಅವರು ಆಗಾಗ ಕಾಂಗ್ರೆಸ್ ನವರು ನಮ್ಮ ಮನೆ ಬಾಗಿಲಿಗೆ ಬಂದಿದ್ದರು ಎನ್ನುತ್ತಾರೆ, ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಬೇಕು ಎಂಬ ಏಕೈಕ ಕಾರಣಕ್ಕೆ ಕುಮಾರಸ್ವಾಮಿಗೆ ಬೆಂಬಲ ನೀಡಿದ್ದು, ಕುಮಾರಸ್ವಾಮಿ ಏನು ಮಹಾನ್ ಪರೋಪಕಾರಿ ಮುಖ್ಯಮಂತ್ರಿ ಎಂಬ ಕಾರಣಕ್ಕೆ ಬೆಂಬಲ ನೀಡಿದ್ದಲ್ಲ.

    2006ರಲ್ಲಿ ಕುಮಾರಸ್ವಾಮಿ ಅವರು ಧರಂ ಸಿಂಗ್ ಅವರನ್ನು ಕಿತ್ತುಹಾಕಿ ಬಿಜೆಪಿ ಜೊತೆ ಹೋದರಲ್ಲ ಇದಕ್ಕೆ ಏನನ್ನಬೇಕು? ಬಿಜೆಪಿ ಜೊತೆ ಹೋಗಿದ್ದ ಕುಮಾರಸ್ವಾಮಿ ಅವರದ್ದು ಯಾವ ರೀತಿ ಜಾತ್ಯತೀತ ಪಕ್ಷ? ಸಿದ್ದರಾಮಯ್ಯ ಅವರ ಮಾತು ಕೇಳಿಕೊಂಡು ಸುರ್ಜೇವಾಲಾ ಅವರು ನಮ್ಮನ್ನು ಬಿಜೆಪಿಯ ಬಿ ಟೀಮ್ ಎಂದು ಕರೆದಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ. ಬಿಜೆಪಿ ಜೊತೆ ಹೋಗಿದ್ದ ನಿಮ್ಮನ್ನು ಏನೆಂದು ಕರೆಯಬೇಕು ನೀವೇ ಹೇಳಿ ಕುಮಾರಸ್ವಾಮಿ ಅವರೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಡಾ.ಶ್ರೀಶಿವಕುಮಾರಸ್ವಾಮೀಜಿ ಅವರ ಕೊಡುಗೆ ಅನನ್ಯ: ಲಿಂಗೈಕ್ಯ ಶ್ರೀಗಳ 7ನೇ ಪುಣ್ಯಸಂಸ್ಮರಣೆಯಲ್ಲಿ ಉಪರಾಷ್ಟ್ರಪತಿಗಳ ಬಣ್ಣನೆ

    January 22, 2026

    ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯ: ಚಿತ್ರಕಲಾ ಕಾಲೇಜಿನ ಅತಿಥಿ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ

    January 21, 2026

    ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?

    January 20, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    ಸರಗೂರು:  ತಾಲೂಕಿನ ವಿವಿಧ ಗ್ರಾಮಗಳಲ್ಲಿ ರೈತರು ಸುಮಾರು ವರ್ಷಗಳ ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರಿಗೆ ಕಿಮ್ಮತ್ತು ಕೊಟ್ಟಿರುವ ಹಾಗೂ…

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026

    ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು

    January 23, 2026

    ಪ್ರಜ್ವಲ್ ರೇವಣ್ಣ ಕೇಸ್: ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ 35 ಲಕ್ಷ ರೂ. ನಗದು

    January 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.