nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ: ಇಬ್ಬರು ಅಪ್ರಾಪ್ತ ಬಾಲಕರು ವಶಕ್ಕೆ 

    June 24, 2025

    ಬಡವರ ಹಣ ಪಡೆದ್ರೆ ನಮ್ಮ ಮಕ್ಕಳಿಗೆ ಒಳ್ಳೆದಾಗುತ್ತಾ?: ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?

    June 24, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Facebook Twitter Instagram
    ಟ್ರೆಂಡಿಂಗ್
    • ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ: ಇಬ್ಬರು ಅಪ್ರಾಪ್ತ ಬಾಲಕರು ವಶಕ್ಕೆ 
    • ಬಡವರ ಹಣ ಪಡೆದ್ರೆ ನಮ್ಮ ಮಕ್ಕಳಿಗೆ ಒಳ್ಳೆದಾಗುತ್ತಾ?: ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?
    • ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ
    • ದುಡ್ಡಿಲ್ಲ ಅಂತ ಯಾರು ಹೇಳಿದ್ದು?, ನಾನು ತಮಾಷೆಗೆ ಹೇಳಿದ್ದೇನೆ: ಸಚಿವ ಪರಮೇಶ್ವರ್
    • ಒಂದು ಇಲಾಖೆಯಲ್ಲಿನ ತಪ್ಪಿಗೆ ಇಡೀ ಸರ್ಕಾರವನ್ನು ದೂಷಿಸುವುದು ಸರಿಯಲ್ಲ: ಸಚಿವ ಪರಮೇಶ್ವರ್
    • 24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ
    • ರಾಜ್ಯಾದ್ಯಂತ 50 ಲಕ್ಷ ಸದಸ್ಯತ್ವ ನೋಂದಣಿ ಗುರಿ: ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್
    • ಭಾರತವನ್ನು ಬೆಂಬಲಿಸಿದ್ದ ಇರಾನ್: ಇರಾನ್ ರಾಷ್ಟ್ರವನ್ನು ಭಾರತ ಬೆಂಬಲಿಸಬೇಕು: ಮಲ್ಲಿಕಾರ್ಜುನ ಖರ್ಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು ನಗರ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ: ಸಿಎಂ ಬಸವರಾಜ್ ಬೊಮ್ಮಾಯಿ
    ರಾಜ್ಯ ಸುದ್ದಿ December 21, 2021

    ಬೆಂಗಳೂರು ನಗರ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ: ಸಿಎಂ ಬಸವರಾಜ್ ಬೊಮ್ಮಾಯಿ

    By adminDecember 21, 2021No Comments1 Min Read
    bommai

    namma tumakuru

    ಬೆಳಗಾವಿ: ಬೆಂಗಳೂರು ನಗರವನ್ನು ಮಾದರಿ ನಗರವಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


    Provided by

    ಮಂಗಳವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಶಾಸಕ ಕೆ.ಜೆ.ಜಾರ್ಜ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಮಾರ್ಟ್ ಸಿಟಿ ಅನುದಾನ ಮಾತ್ರವಲ್ಲದೆ, ನಗರೋತ್ಥಾನ ಯೋಜನೆ, ಬಿಬಿಎಂಪಿ ಹಾಗೂ ಇತರ ಇಲಾಖೆಗಳ ಅನುದಾನವನ್ನು ಬಳಸಿಕೊಂಡು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಅತ್ಯಾಧುನಿಕ ಸಿಗ್ನಲ್ ವ್ಯವಸ್ಥೆ, ಸುವ್ಯವಸ್ಥಿತ ಪಾರ್ಕಿಂಗ್ ಮಾತ್ರವಲ್ಲದೆ ಪೊಲೀಸರಿಗೆ ವಿಶೇಷ ಸಮಸ್ತ್ರ ಸೇರಿದಂತೆ ಸಣ್ಣಪುಟ್ಟ ವಿಷಯಗಳ ಬಗ್ಗೆಯೂ ಗಮನ ಹರಿಸಲಾಗುತ್ತಿದೆ ಎಂದರು.

    ಬೆಂಗಳೂರು ನಗರವನ್ನು ಮಾದರಿ ನಗರವಾಗಿ ಅಭಿವೃದ್ಧಿಪಡಿಸಿ, ಇದೇ ಮಾದರಿಯಲ್ಲಿ ರಾಜ್ಯದ ಇತರ ಪ್ರಮುಖ ನಗರಗಳಲ್ಲಿಯೂ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

     

    admin
    • Website

    Related Posts

    ಬಡವರ ಹಣ ಪಡೆದ್ರೆ ನಮ್ಮ ಮಕ್ಕಳಿಗೆ ಒಳ್ಳೆದಾಗುತ್ತಾ?: ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?

    June 24, 2025

    ದುಡ್ಡಿಲ್ಲ ಅಂತ ಯಾರು ಹೇಳಿದ್ದು?, ನಾನು ತಮಾಷೆಗೆ ಹೇಳಿದ್ದೇನೆ: ಸಚಿವ ಪರಮೇಶ್ವರ್

    June 24, 2025

    ಒಂದು ಇಲಾಖೆಯಲ್ಲಿನ ತಪ್ಪಿಗೆ ಇಡೀ ಸರ್ಕಾರವನ್ನು ದೂಷಿಸುವುದು ಸರಿಯಲ್ಲ: ಸಚಿವ ಪರಮೇಶ್ವರ್

    June 24, 2025
    Our Picks

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025

    ಇಸ್ರೇಲ್– ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ: ಇರಾನ್ ಅನುಸ್ಥಾವರಗಳ ಮೇಲೆ ಅಮೆರಿಕ ದಾಳಿ

    June 22, 2025

    ಬೆಂಗಳೂರಿಗೆ ಆಗಮಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ

    June 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆಟವಾಡುತ್ತಿದ್ದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ: ಇಬ್ಬರು ಅಪ್ರಾಪ್ತ ಬಾಲಕರು ವಶಕ್ಕೆ 

    June 24, 2025

    ದಾವಣಗೆರೆ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ದಾವಣಗೆರೆ ತಾಲೂಕಿನ ಗ್ರಾಮವೊಂದರಲ್ಲಿ ಭಾನುವಾರ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು…

    ಬಡವರ ಹಣ ಪಡೆದ್ರೆ ನಮ್ಮ ಮಕ್ಕಳಿಗೆ ಒಳ್ಳೆದಾಗುತ್ತಾ?: ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?

    June 24, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    ದುಡ್ಡಿಲ್ಲ ಅಂತ ಯಾರು ಹೇಳಿದ್ದು?, ನಾನು ತಮಾಷೆಗೆ ಹೇಳಿದ್ದೇನೆ: ಸಚಿವ ಪರಮೇಶ್ವರ್

    June 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.