nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    • ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಜನೆಯಿಂದ ಮನಸ್ಸಿಗೆ ಸುಖ –ಶಾಂತಿ –ನೆಮ್ಮದಿ: ಬಿ.ಪಿ.ನ್ಯಾಮ ಗೌಡ
    ರಾಜ್ಯ ಸುದ್ದಿ December 10, 2024

    ಭಜನೆಯಿಂದ ಮನಸ್ಸಿಗೆ ಸುಖ –ಶಾಂತಿ –ನೆಮ್ಮದಿ: ಬಿ.ಪಿ.ನ್ಯಾಮ ಗೌಡ

    By adminDecember 10, 2024No Comments1 Min Read
    jina bhajana (1)

    ಜಮಖಂಡಿ: ಸದಾ ಸಂಸಾರಿಕ ಹಾಗೂ ವ್ಯವಹಾರದ ಜಂಜಾಟದಿಂದ ಮುಕ್ತಿ ಹೊಂದಲು ಭಜನೆಗಳು ಪೂರಕವಾಗಿವೆ ಎಂದು ಹಿರಿಯ ಸಾಹಿತಿ ಬಿ.ಪಿ.ನ್ಯಾಮಗೌಡ ಅಭಿಪ್ರಾಯ ಪಟ್ಟರು.

    ಅವರಿಂದು ಬಾಗಲಕೋಟೆ ಜಿಲ್ಲೆ, ಜಮಖಂಡಿಯಲ್ಲಿ ಭಾರತೀಯ ಜೈನ್ ಮಿಲನ್ ವಲಯ ಎಂಟರ ಜಿನ ಭಜನಾಕಾರ್ಯಕ್ರಮದ ಸೀಸನ್ –8 ರ ಜಮಖಂಡಿ ವಲಯ ಮಟ್ಟದ ಜನಭಜನೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಭಜನೆಯಿಂದ ಮಾನವ ನೆಮ್ಮದಿ ಅಹಿಂಸೆ, ಶಾಂತಿ, ಪಡೆಯಲು ಸಾಧ್ಯ ಇದು ಮಾನವನಿಗೆ ಸುಖ ನೀಡುತ್ತದೆ, ಜಿನ ಭಜನೆಗಳ ಸ್ಪರ್ಧೆಗಳು ಮಾನವನಿಗೆ ಕೇವಲ ಬಹುಮಾನ ಪಡೆಯಲು ಸೀಮಿತವಾಗಬಾರದು, ಸ್ಪರ್ಧಿಸುವುದು ಮುಖ್ಯ ಜಿನ ಭಜನೆ ಸಂಸ್ಕೃತಿ ಸಂಸ್ಕಾರದ ಪ್ರತೀಕವಾಗಿದೆ ಎಂದರು.


    Provided by
    Provided by

    ಸಾಹಿತಿ ಜೀವoದರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಸ್ಪರ್ಧೆಗಳು ಒಬ್ಬರಿಗೆ ಇದರಲ್ಲಿ ಯಾವುದೇ ಭೇದಭಾವವಿಲ್ಲ ಎಂದರು ಸೀಮಿತವಾಗಿಲ್ಲ.

    ಕಾರ್ಯಕ್ರಮದಲ್ಲಿ ಭಾರತಿ ಶಹಪುರ, ಸುಶೀಲ್ ಕುಮಾರ್ ಬೆಳಗಲಿ ,ಜನಭಜನೆಯ ಮುಖ್ಯ ಸಂಯೋಜಕ ಮಹಾವೀರ್ ಶಾಹಪುರ್, ದಯಾನಂದ ಶಿರಗಾರ, ನೇಮಿನಾಥ ನರಸಗೊಂಡ, ಪ್ರಶಾಂತ್ ಉಪಾಧ್ಯೆ, ದೇವದ ದೇಸಾಯಿ, ರಾವ್ ಸಾಹೇಬ್ ನ್ಯಾಮಗೌಡ , ಸಿ.ಟಿ.ಉಪಾದ್ಯೆ, ಸಾಗರ್ ಹಲಗೂರ, ಮಹಾವೀರ ಕೋರಿ, ನೇಮಿನಾಥ ಜಕನೂರ, ಕುಮಾರ್ ಸಕಳೆ, ಮಹಾವೀರ್ ಶಾ. ಪಾಟೀಲ್, ಭರತೇಶ ಹಳಂಗಳಿ, ನಿರ್ದೇಶಕರಾಧಾ ಪದ್ಮಣ್ಣ ಜಕನೂರ ಪಾಶ್ವನಾಥ ರ ಸಕಳಿ,ಚನ್ನಪ್ಪ ಮನೆಪ್ಪನವರ್, ಜಯಪಾಲ ನಡುವಿನಮನಿ ,ಅಭಯ್ ಕುಮಾರ್ ದೇಸಾಯಿ, ಬಾಹುಬಲಿ ಕಡಕೋಳ,ಯಾದಪ್ಪ ನಂದೇಶ್ವರ, ಅಣ್ಣಪ್ಪ ಪಿ. ಶಿರಹಟ್ಟಿ, ಪವನ ಶ್ಯಾಮ್ ಪಾಟೀಲ್, ಪಾರಸ್ ಮಲಗುಂಡ, ಸುರೇಂದ್ರ ಬಸರಿ ಕೂಡಿ, ಚಂದು .ಮ .ಪರಮ ಕೊಂಡ ಸೇರಿದಂತೆ ಜಮಖಂಡಿ ಶುಗರ್ ಹಾಗೂ ಪ್ರಭುಲಿಂಗೇಶ್ವರ ಶುಗರ್ ಸಿಬ್ಬಂದಿಗಳು ಭಾಗವಹಿಸಿದ್ದರು.

    ತೀರ್ಪುಗಾರರಾಗಿ ಧೀರಜ್ ಜೈನ್ ಹೊಳೆನರಸೀಪುರ, ನಮಿತಾ ರಾಜು ಪರಮಜ್ಜ, ಸಿದ್ದರಾಜ ಪೂಜಾರಿ ಉಪಸ್ಥಿತರಿದ್ದರು.

    ವರದಿ: ಜೆ.ರಂಗನಾಥ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ತುಮಕೂರು: ನಗರದ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಜಿಲ್ಲಾ ಬಂಜಾರ ಭವನದ ಉದ್ಘಾಟನೆಯನ್ನು ಡಿಸೆಂಬರ್ 14ರಂದು  ನೆರವೇರಿಸಲಿದ್ದು, ಗೃಹ ಹಾಗೂ ಜಿಲ್ಲಾ…

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025

    ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.