nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026
    Facebook Twitter Instagram
    ಟ್ರೆಂಡಿಂಗ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಜನೆಯಿಂದ ಮನಸ್ಸಿಗೆ ಸುಖ –ಶಾಂತಿ –ನೆಮ್ಮದಿ: ಬಿ.ಪಿ.ನ್ಯಾಮ ಗೌಡ
    ರಾಜ್ಯ ಸುದ್ದಿ December 10, 2024

    ಭಜನೆಯಿಂದ ಮನಸ್ಸಿಗೆ ಸುಖ –ಶಾಂತಿ –ನೆಮ್ಮದಿ: ಬಿ.ಪಿ.ನ್ಯಾಮ ಗೌಡ

    By adminDecember 10, 2024No Comments1 Min Read
    jina bhajana (1)

    ಜಮಖಂಡಿ: ಸದಾ ಸಂಸಾರಿಕ ಹಾಗೂ ವ್ಯವಹಾರದ ಜಂಜಾಟದಿಂದ ಮುಕ್ತಿ ಹೊಂದಲು ಭಜನೆಗಳು ಪೂರಕವಾಗಿವೆ ಎಂದು ಹಿರಿಯ ಸಾಹಿತಿ ಬಿ.ಪಿ.ನ್ಯಾಮಗೌಡ ಅಭಿಪ್ರಾಯ ಪಟ್ಟರು.

    ಅವರಿಂದು ಬಾಗಲಕೋಟೆ ಜಿಲ್ಲೆ, ಜಮಖಂಡಿಯಲ್ಲಿ ಭಾರತೀಯ ಜೈನ್ ಮಿಲನ್ ವಲಯ ಎಂಟರ ಜಿನ ಭಜನಾಕಾರ್ಯಕ್ರಮದ ಸೀಸನ್ –8 ರ ಜಮಖಂಡಿ ವಲಯ ಮಟ್ಟದ ಜನಭಜನೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಭಜನೆಯಿಂದ ಮಾನವ ನೆಮ್ಮದಿ ಅಹಿಂಸೆ, ಶಾಂತಿ, ಪಡೆಯಲು ಸಾಧ್ಯ ಇದು ಮಾನವನಿಗೆ ಸುಖ ನೀಡುತ್ತದೆ, ಜಿನ ಭಜನೆಗಳ ಸ್ಪರ್ಧೆಗಳು ಮಾನವನಿಗೆ ಕೇವಲ ಬಹುಮಾನ ಪಡೆಯಲು ಸೀಮಿತವಾಗಬಾರದು, ಸ್ಪರ್ಧಿಸುವುದು ಮುಖ್ಯ ಜಿನ ಭಜನೆ ಸಂಸ್ಕೃತಿ ಸಂಸ್ಕಾರದ ಪ್ರತೀಕವಾಗಿದೆ ಎಂದರು.


    Provided by
    Provided by

    ಸಾಹಿತಿ ಜೀವoದರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಸ್ಪರ್ಧೆಗಳು ಒಬ್ಬರಿಗೆ ಇದರಲ್ಲಿ ಯಾವುದೇ ಭೇದಭಾವವಿಲ್ಲ ಎಂದರು ಸೀಮಿತವಾಗಿಲ್ಲ.

    ಕಾರ್ಯಕ್ರಮದಲ್ಲಿ ಭಾರತಿ ಶಹಪುರ, ಸುಶೀಲ್ ಕುಮಾರ್ ಬೆಳಗಲಿ ,ಜನಭಜನೆಯ ಮುಖ್ಯ ಸಂಯೋಜಕ ಮಹಾವೀರ್ ಶಾಹಪುರ್, ದಯಾನಂದ ಶಿರಗಾರ, ನೇಮಿನಾಥ ನರಸಗೊಂಡ, ಪ್ರಶಾಂತ್ ಉಪಾಧ್ಯೆ, ದೇವದ ದೇಸಾಯಿ, ರಾವ್ ಸಾಹೇಬ್ ನ್ಯಾಮಗೌಡ , ಸಿ.ಟಿ.ಉಪಾದ್ಯೆ, ಸಾಗರ್ ಹಲಗೂರ, ಮಹಾವೀರ ಕೋರಿ, ನೇಮಿನಾಥ ಜಕನೂರ, ಕುಮಾರ್ ಸಕಳೆ, ಮಹಾವೀರ್ ಶಾ. ಪಾಟೀಲ್, ಭರತೇಶ ಹಳಂಗಳಿ, ನಿರ್ದೇಶಕರಾಧಾ ಪದ್ಮಣ್ಣ ಜಕನೂರ ಪಾಶ್ವನಾಥ ರ ಸಕಳಿ,ಚನ್ನಪ್ಪ ಮನೆಪ್ಪನವರ್, ಜಯಪಾಲ ನಡುವಿನಮನಿ ,ಅಭಯ್ ಕುಮಾರ್ ದೇಸಾಯಿ, ಬಾಹುಬಲಿ ಕಡಕೋಳ,ಯಾದಪ್ಪ ನಂದೇಶ್ವರ, ಅಣ್ಣಪ್ಪ ಪಿ. ಶಿರಹಟ್ಟಿ, ಪವನ ಶ್ಯಾಮ್ ಪಾಟೀಲ್, ಪಾರಸ್ ಮಲಗುಂಡ, ಸುರೇಂದ್ರ ಬಸರಿ ಕೂಡಿ, ಚಂದು .ಮ .ಪರಮ ಕೊಂಡ ಸೇರಿದಂತೆ ಜಮಖಂಡಿ ಶುಗರ್ ಹಾಗೂ ಪ್ರಭುಲಿಂಗೇಶ್ವರ ಶುಗರ್ ಸಿಬ್ಬಂದಿಗಳು ಭಾಗವಹಿಸಿದ್ದರು.

    ತೀರ್ಪುಗಾರರಾಗಿ ಧೀರಜ್ ಜೈನ್ ಹೊಳೆನರಸೀಪುರ, ನಮಿತಾ ರಾಜು ಪರಮಜ್ಜ, ಸಿದ್ದರಾಜ ಪೂಜಾರಿ ಉಪಸ್ಥಿತರಿದ್ದರು.

    ವರದಿ: ಜೆ.ರಂಗನಾಥ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    ಕುಣಿಗಲ್: ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರನ್ನು ಅಂಚೆ ಪಾಳ್ಯದ ಕೈಗಾರಿಕಾ ವಲಯದದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ಹಾಗೂ ಕಾಂಗ್ರೆಸ್…

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.