nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026

    ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!

    April 30, 2026

    ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ

    April 30, 2026
    Facebook Twitter Instagram
    ಟ್ರೆಂಡಿಂಗ್
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!
    • ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ
    • ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು
    • ತುಮಕೂರು: ರಸ್ತೆ ದಾಟುವಾಗ ಕಾರು ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ಗಾರೆ ಕಾರ್ಮಿಕ ಸಾವು
    • ತುಮಕೂರು: ಸರ್ಕಾರಿ ಉಪಕರಣಾಗಾರದಲ್ಲಿ ಡಿಪ್ಲೊಮಾ ಪ್ರವೇಶ: ಅರ್ಜಿ ಸಲ್ಲಿಸಿ
    • ಧಾರವಾಡ: ಪೊಲೀಸರ ಕಿರುಕುಳಕ್ಕೆ ಬೇಸತ್ತು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ; ಮೂವರು ಸಿಬ್ಬಂದಿ ಅಮಾನತು
    • ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರಸೀಕೆರೆ ಪ್ರೌಢಶಾಲೆ ವಿದ್ಯಾರ್ಥಿ ಭರತ್ ಎಂ.ಗೆ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ತೃತೀಯ ಸ್ಥಾನ
    ಪಾವಗಡ January 14, 2025

    ಅರಸೀಕೆರೆ ಪ್ರೌಢಶಾಲೆ ವಿದ್ಯಾರ್ಥಿ ಭರತ್ ಎಂ.ಗೆ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ತೃತೀಯ ಸ್ಥಾನ

    By adminJanuary 14, 2025No Comments1 Min Read
    bharath m

    ಪಾವಗಡ: ಮಧ್ಯಪ್ರದೇಶದ ಬುರ್ಹಾನ್ ಪುರ್ ದಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಟೀಚರ್ ಸೈಂಟಿಸ್ಟ್ , ಎ.ಪಿ.ಜೆ ಅಬ್ದುಲ್ ಕಲಾಂ ನ್ಯಾಷನಲ್ ಕೌನ್ಸಿಲ್ ಆಫ್ ಯಂಗ್ ಸೈಂಟಿಸ್ಟ್ , ರಾಮನ್ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಮತ್ತು ಮ್ಯಾಕ್ರೋ ವಿಷನ್ ಅಕಾಡೆಮಿ ಬುರ್ಹಾನ್ ಪುರ ರವರ ಸಂಯುಕ್ತ ಆಶ್ರಯದಲ್ಲಿ ನಡೆದ 5 ನೇ ಭಾರತೀಯ ಸೈನ್ಸ್ ಟೆಕ್ನೋ ಫೆಸ್ಟಿವಲ್ ( BSTF )– 2025ನಲ್ಲಿ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ವಸ್ತು ಪ್ರದರ್ಶನದ ವೈಯಕ್ತಿಕ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯ ಹತ್ತನೇ ತರಗತಿಯ ವಿಧ್ಯಾರ್ಥಿಯಾದ ಭರತ್.ಎಂ ತೃತೀಯ ಸ್ಥಾನವನ್ನು ಗಳಿಸಿದ್ದಾನೆ.

    ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾರತದ ಪ್ರಖ್ಯಾತ ವಿಜ್ಞಾನಿಗಳಾದ ಡಾ.ಜೆ.ಜೆ.ರಾವಲ್, ಡಾ.ಬಿ.ಕೆ.ತ್ಯಾಗಿ, ಡಾ.ದಿಲೀಪ್ ಬಟ್ , ಡಾ.ಡಿ.ಕೆ.ಪಾಂಡೆ, ಡಾ.ಪುಲಕೇಷಿ ಪ್ರಜಾಪತಿ, ಡಾ.ಚಂದ್ರಮೌಳಿ ಜೋಷಿ, ಹಾಗೆಯೇ ಏಷ್ಯಾ ಖಂಡದ ಪ್ರತಿಷ್ಟಿತ ಕಾಲೇಜ್ ಆದ ಮ್ಯಾಕ್ರೋ ವಿಷನ್ ಅಕಾಡೆಮಿಯ ಸಂಸ್ಥಾಪಕರಾದ ಆನಂದ್ ಪ್ರಕಾಶ್ ಚೌಕ್ಷೆ, NCTS ನ ರಾಷ್ಟೀಯ ಕಾರ್ಯದರ್ಶಿ ಸಂದೀಪ್ ಪಾಟೀಲ್ ಮತ್ತು NCTS ನ ದಕ್ಷಿಣ ಭಾರತದ ನಿರ್ದೇಶಕರಾದ ಎಸ್.ವಿ.ಬುರ್ಲಿ ಅಲ್ಲದೇ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಬಂಗಾರದ ಪದಕ, ಪ್ರಶಸ್ತಿ ಪತ್ರ, ಪ್ರಶಸ್ತಿ ಫಲಕ, ಮತ್ತು ಪುಸ್ತಕಗಳನ್ನು ವಿತರಿಸಲಾಯಿತು.


    Provided by
    Provided by

    ರಾಷ್ಟ್ರಮಟ್ಟದ ವಿಜ್ಞಾನ ಪ್ರದರ್ಶನದಲ್ಲಿ ಭಾಗವಹಿಸಿ ತೃತೀಯ ಸ್ಥಾನಗಳಿಸಿ ಆಯ್ಕೆಯಾಗಿರುವುದಕ್ಕೆ ಕಾರಣೀಕರ್ತರಾದ ವಿಜ್ಞಾನ ಶಿಕ್ಷಕರಾದ ರೇಣುಕರಾಜ್.ಜಿ.ಹೆಚ್. ರವರನ್ನು ಮುಖ್ಯಶಿಕ್ಷಕರು, ಸಹ ಶಿಕ್ಷಕರು ,ಎಸ್.ಡಿ.ಎಂ.ಸಿ. ಅದ್ಯಕ್ಷರು , ಸರ್ವ ಸದಸ್ಯರು, ಹಿರಿಯ ವಿದ್ಯಾರ್ಥಿಗಳು, ಊರಿನ ಸಮಸ್ತ ಗ್ರಾಮಸ್ಥರುಗಳು ಅಭಿನಂದಿಸಿದ್ದಾರೆ.

    ವರದಿ: ನಂದೀಶ್ ನಾಯ್ಕ, ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಎಸ್.ಎಸ್.ಎಲ್.ಸಿ. ಫಲಿತಾಂಶ: ಸಹನಾ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

    April 23, 2026

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    April 30, 2026

    ತುಮಕೂರು: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತುಮಕೂರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ…

    ತುಮಕೂರು: ಕ್ಷುಲ್ಲಕ ಕಾರಣಕ್ಕೆ ಜಗಳ; ತಮ್ಮನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಅಣ್ಣ!

    April 30, 2026

    ಬಿರುಗಾಳಿಗೆ ಅಲೆಮಾರಿಗಳ ಟೆಂಟ್ ಛಿದ್ರ: ಸುರಕ್ಷಿತ ಸ್ಥಳಕ್ಕೆ ಕುಟುಂಬಗಳ ಸ್ಥಳಾಂತರ

    April 30, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.