nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಧಟತನ ಕಲಿಸಿದ ಪಾಠ

    January 7, 2026

    ಜಿಲ್ಲಾ ಬಂಜಾರ ಸಂಘ–ಸೇವಾಲಾಲ್ ಪತ್ತಿನ ಸಹಕಾರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

    January 7, 2026

    ಅನ್ಯಾಯ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ಸಾತ್ವಿಕ ಪ್ರತಿಭಟನಾಕಾರ ಬಂದಕುಂಟೆ ನಾಗರಾಜಯ್ಯ 

    January 7, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಧಟತನ ಕಲಿಸಿದ ಪಾಠ
    • ಜಿಲ್ಲಾ ಬಂಜಾರ ಸಂಘ–ಸೇವಾಲಾಲ್ ಪತ್ತಿನ ಸಹಕಾರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ
    • ಅನ್ಯಾಯ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ಸಾತ್ವಿಕ ಪ್ರತಿಭಟನಾಕಾರ ಬಂದಕುಂಟೆ ನಾಗರಾಜಯ್ಯ 
    • ತುರುವೇಕೆರೆ: ಕುರಿ ಮೇಕೆ ಸಾಕಾಣಿಕೆ ತರಬೇತಿ
    • ಕಲುಷಿತ ನೀರು, ಮಾಲಿನ್ಯ ದೂರಿಗೆ ಕಂಟ್ರೋಲ್ ರೂಮ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ಬಂದಕುಂಟೆ ನಾಗರಾಜು: ಅಂಬೇಡ್ಕರ್ ಹೋರಾಟದ ರಥಕ್ಕೆ ತುಮಕೂರಿನಲ್ಲಿ ಸಾರಥ್ಯ ನೀಡಿದ ಮಹಾನ್ ಚೇತನ: ದಂಡಿನ ಶಿವರ ಕುಮಾರ್
    • ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶ: ಪ್ರೊ.ಕೆ.ಚಂದ್ರಣ್ಣ
    • ಹೆದ್ದಾರಿಯಲ್ಲಿನ ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತೀಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಆಯ್ಕೆ
    ಜಿಲ್ಲಾ ಸುದ್ದಿ March 6, 2022

    ಭಾರತೀಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಆಯ್ಕೆ

    By adminMarch 6, 2022No Comments1 Min Read
    bdss

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಟಿ‌.ಬಿ. ಸರ್ಕಲ್ ಬಳಿ ಇರುವ  ನಗರದ ಪ್ರವಾಸಿ ಮಂದಿರದಲ್ಲಿ ಭಾರತೀಯ ದಲಿತ ಸಂಘರ್ಷ ಸಮಿತಿ ರಾಜ್ಯ ಅಧ್ಯಕ್ಷರಾದ ಸಮಾಜ ಸೇವಾ ರತ್ನ ಡಾ.ಎಚ್.ಪ್ರಕಾಶ್ ಬಿರಾವರ್ ಸಮ್ಮುಖದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

    ಈ  ಸಭೆಯಲ್ಲಿ ಚಿತ್ರದುರ್ಗ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾಗಿ ಗಾಂಧಿನಗರ ಮಹಂತೇಶ್  ಅವರನ್ನು ಹಾಗೂ ಹಿರಿಯೂರು ತಾಲ್ಲೂಕು ಅಧ್ಯಕ್ಷರಾಗಿ ಸೂರಗೊಂಡನಹಳ್ಳಿ ರಮೇಶ್ ಅವರನ್ನು ಆಯ್ಕೆ ಮಾಡಲಾಯಿತು.


    Provided by
    Provided by

    ಹಿರಿಯೂರು ಹಿಂದುಳಿದ ವರ್ಗಗಳ ತಾಲ್ಲೂಕು ಕಾರ್ಯಾಧ್ಯಕ್ಷರಾಗಿ ದರ್ಶನ್  ಅವರನ್ನು, ಹಿಂದುಳಿದ ವರ್ಗಗಳ ತಾಲ್ಲೂಕು ಪ್ರಧಾನ  ಕಾರ್ಯದರ್ಶಿಗಳಾಗಿ ರವಿಕುಮಾರ್ ಸೋಮೇರಹಳ್ಳಿ ರವರನ್ನು  ತಾಲ್ಲೂಕು  ಸಂಘಟನಾ ಕಾರ್ಯದರ್ಶಿಯಾಗಿ ಮಧು ಸೋಮೇರಹಳ್ಳಿ ರವರನ್ನು  ಆಯ್ಕೆಮಾಡಲಾಯಿತು.

    ಈ ಸಭೆಯಲ್ಲಿ ರಾಜ್ಯ ಕಾರ್ಯಧ್ಯಕ್ಷರಾದ ಕೆ.ತಿಮ್ಮರಾಜು, ಉಪಾಧ್ಯಕ್ಷರುಗಳಾದ ರಾಜಣ್ಣ, ಘಾಟ್ ಚಂದ್ರಪ್ಪ, ಜಗದೀಶ್, ಯುವ ಘಟಕದ ರಾಜ್ಯ ಅಧ್ಯಕ್ಷರಾದ ಎಂ.ಡಿ.ರಮೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ(ಎಳನೀರು ವೆಂಕಟೇಶ್), ಚಿತ್ರದುರ್ಗ ಜಿಲ್ಲಾ ಅಧ್ಯಕ್ಷರಾದ ಹರೀಶ್, ಉಪಾಧ್ಯಕ್ಷರಾದ ಕರುಣ್ ಕುಮಾರ್, ಕಾರ್ಯದರ್ಶಿಗಳಾದ ಮೋಹನ್ ಕುಮಾರ್, ಕಾರ್ಯದರ್ಶಿಯಾದ ದಿವಾಕರ್ ಘಾಟ್, ದಲಿತ ಮುಖಂಡರಾದ ರಾಜಣ್ಣ, ಹಿಂದುಳಿದ ವರ್ಗದ ಹಿರಿಯೂರು ತಾಲ್ಲೂಕು  ಅಧ್ಯಕ್ಷರಾದ ಕೆ.ಮಂಜುನಾಥ್, ಶಿರಾ ತಾಲ್ಲೂಕು ಅಧ್ಯಕ್ಷರಾದ ರವಿಕುಮಾರ್, ದಲಿತ ಮುಖಂಡರಾದ ಬೆಳ್ಳಿ ಇತರರು ಭಾಗವಹಿಸಿದ್ದರು.

    ವರದಿ: ಮುರುಳಿಧರನ್  ಆರ್.,  ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಹೊಳೆನರಸೀಪುರ ಕೆಎಸ್‌ ಆರ್‌ ಟಿಸಿ ಬಸ್ ನಿಲ್ದಾಣಕ್ಕೆ ಗ್ಯಾರಂಟಿ ಸಮಿತಿ ಅಧ್ಯಕ್ಷ ಶಿವಕುಮಾರ್ ಭೇಟಿ: ಅಧಿಕಾರಿಗಳಿಗೆ ತರಾಟೆ

    January 6, 2026

    ಪತ್ರಕರ್ತರ ಸಂಘ: ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    January 6, 2026

    ಕಾಂಗ್ರೆಸ್ ಮೈಸೂರು ಗ್ರಾಮಾಂತರ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಬಡಗಲಪುರ ಗಂಗಾಧರ್ ಆಯ್ಕೆ

    January 6, 2026

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಉದ್ಧಟತನ ಕಲಿಸಿದ ಪಾಠ

    January 7, 2026

    ಒಮ್ಮೆ ಒಬ್ಬ ರಾಜ ಕುದುರೆ ಏರಿ ವನವಿಹಾರ ಮಾಡುತ್ತಾ, ಸೈನಿಕರಿರುವ ತನ್ನ ಬಿಡಾರದಿಂದ ಕಾಡಿನ ಸೌಂದರ್ಯ ಸವಿಯಲು ಬಹಳ ದೂರ…

    ಜಿಲ್ಲಾ ಬಂಜಾರ ಸಂಘ–ಸೇವಾಲಾಲ್ ಪತ್ತಿನ ಸಹಕಾರ ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

    January 7, 2026

    ಅನ್ಯಾಯ ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಿದ ಸಾತ್ವಿಕ ಪ್ರತಿಭಟನಾಕಾರ ಬಂದಕುಂಟೆ ನಾಗರಾಜಯ್ಯ 

    January 7, 2026

    ತುರುವೇಕೆರೆ: ಕುರಿ ಮೇಕೆ ಸಾಕಾಣಿಕೆ ತರಬೇತಿ

    January 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.