nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025
    Facebook Twitter Instagram
    ಟ್ರೆಂಡಿಂಗ್
    • ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.
    • ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!
    • ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು
    • ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಜುಲೈ 1:  ರಾಷ್ಟ್ರೀಯ ಪತ್ರಿಕಾ ದಿನ: ಪತ್ರಿಕಾ ದಿನಾಚರಣೆಯ ಶುಭಾಶಯಗಳು
    • ಮನೆ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಕಂಬಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ!
    • ಬಿಗ್ ಬಾಸ್ ಸೀಸನ್ 12ಕ್ಕೂ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್!
    • ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಬಡವರಿಗೆ ಸರ್ಕಾರದ ಭದ್ರತಾ ಯೋಜನೆ ಪಿಂಚಣಿ ದೊರಕಿಸಿಕೊಟ್ಟ ಭಾರತೀಯ ಪರಿವರ್ತನ ಸಂಘ
    ಪಾವಗಡ June 20, 2023

    ಪಾವಗಡ: ಬಡವರಿಗೆ ಸರ್ಕಾರದ ಭದ್ರತಾ ಯೋಜನೆ ಪಿಂಚಣಿ ದೊರಕಿಸಿಕೊಟ್ಟ ಭಾರತೀಯ ಪರಿವರ್ತನ ಸಂಘ

    By adminJune 20, 2023No Comments2 Mins Read
    bps

    ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕು BPS ಭಾರತೀಯ ಪರಿವರ್ತನ ಸಂಘದ ವತಿಯಿಂದ ನಿಡಗಲ್ಲು ಹೋಬಳಿ, ಸಿ.ಕೆ.ಪುರ ಗ್ರಾಮ ಪಂಚಾಯಿತಿಯ ಹರಿಹರಪುರ ಗ್ರಾಮದ ಎಸ್ಸಿ, ಎಸ್ಟಿ, ಒಬಿಸಿ ಎಲ್ಲಾ ಸಮುದಾಯದ ಬಡವರಿಗೆ ಸರ್ಕಾರದ ಭದ್ರತಾ ಯೋಜನೆಯ ಪಿಂಚಣಿಗಳಾದ ಸಂಧ್ಯಾ ಸುರಕ್ಷಾ ಯೋಜನೆ, ರಾಷ್ಟ್ರೀಯ ವೃದ್ಧಾಪ್ಯ ವೇತನ, ಅಂಗವಿಕಲ ಯೋಜನೆ, ವಿಧವಾ ವೇತನ, ಮನಸ್ವಿನಿ ಯೋಜನೆಗಳನ್ನು 14 ಜನರಿಗೆ ಅವರ ಮನೆ ಬಾಗಿಲಿಗೆ ಹೋಗಿ ಸಂಬಂಧಿಸಿದ ದಾಖಲೆಗಳನ್ನು ಪಡೆದುಕೊಂಡು ಉಚಿತವಾಗಿ ಪಿಂಚಣಿಗಳನ್ನು ಮಾಡಿಸಿ ಇವರುಗಳಿಗೆ  ಆದೇಶ ಪತ್ರಗಳನ್ನು ಕೊಡಲಾಯಿತು.

    ಈ ಸಂದರ್ಭದಲ್ಲಿ ಬಿಪಿಎಸ್ ತುಮಕೂರು ಜಿಲ್ಲಾ ಮುಖಂಡರಾದ ಚಿಕ್ಕತಿಮ್ಮನಹಟ್ಟಿ ಗ್ರಾಮದ ಹೆಚ್.ಕೆಂಚರಾಯ ಮಾತನಾಡಿ, ಭಾರತೀಯ ಪರಿವರ್ತನ ಸಂಘವನ್ನು ಪಾವಗಡದಲ್ಲಿ ಬಿಪಿಎಸ್ ರಾಜ್ಯಾಧ್ಯಕ್ಷರು ಹೈಕೋರ್ಟ್ ವಕೀಲರು ಆದ  ಪ್ರೊ.ಹರಿರಾಮ್ ರವರ ಸಮ್ಮುಖದಲ್ಲಿ ಬುದ್ಧ ಬಸವ ಮಹಾತ್ಮ ಜ್ಯೋತಿ ಬಾಪುಲೆ ಮಾತೆ ಸಾವಿತ್ರಿ ಬಾಪುಲೆ ಶಾಹೂ ಮಹಾರಾಜ್, ನಾಲ್ವಡಿ ಕೃಷ್ಣರಾಜ, ಟಿಪ್ಪು ಸುಲ್ತಾನ್ ಕುವೆಂಪು ರವರ ತತ್ವ ಸಿದ್ಧಾಂತಗಳ ಪ್ರಾರಂಭ ಮಾಡಿ, ಎಚ್.ಡಿ.ಈರಣ್ಣನವರನ್ನು ತಾಲೂಕು ಸಂಯೋಜಕರಾಗಿ ಆಯ್ಕೆಯಾಗಿ ಈ ರೀತಿ ಹಗಲಿನಲ್ಲಿ ಅವರ ಉದ್ಯೋಗವನ್ನು ಮಾಡಿಕೊಂಡು ರಾತ್ರಿ 7:00 ಸಮಯಗಳಲ್ಲಿ ಮನೆ ಮನೆಗೆ ತೆರಳಿ ವಯಸ್ಸಾಗಿರುವವರಿಗೆ ಪಿಂಚಣಿ ಬರುತ್ತದೆಯೋ ಇಲ್ಲವೋ ಕೇಳಿಕೊಂಡು ಎಲ್ಲಾ ಸಮುದಾಯದ ಬಡವರಿಗೆ ಉಚಿತವಾಗಿ ಪಿಂಚಣಿಗಳನ್ನು ಮಾಡಿಕೊಟ್ಟಿದ್ದಾರೆ ಇವರಿಗೆ ಹಾಗೂ ಆಟೋ ಪೋಷಕರಾದ ಹನುಮಂತರಾಯ ಅಭಿನಂದನೆಗಳನ್ನು ಸಲ್ಲಿಸಿದರು.


    Provided by

    ಸಂಯೋಜಕರಾದ ಈರಣ್ಣನವರು ಮಾತನಾಡಿ, ಭಾರತೀಯ ಪರಿವರ್ತನ ಸಂಘದ ಉದ್ಘಾಟನೆಗಳ ಕಾರ್ಯಕ್ರಮಕ್ಕೆ ಪಾವಗಡದಲ್ಲಿ ನಮ್ಮನ್ನು ಕರೆದಿದ್ದರು. ಆ ಕಾರ್ಯಕ್ರಮಕ್ಕೆ ಭಾಗಿಯಾಗಿ ಬಿಪಿಎಸ್ ರಾಜ್ಯಾಧ್ಯಕ್ಷರು, ಹೈಕೋರ್ಟ್ ವಕೀಲರು ನಮ್ಮ ಗುರುಗಳು ಹಾಗೂ ಮಾರ್ಗದರ್ಶಕರಾದ ಪ್ರೊಫೆಸರ್ ಹರಿರಾಮ್ ಹಾಗೂ ತುಮಕೂರು ಜಿಲ್ಲಾ ಮುಖಂಡರಾದ ಕೆಂಚರಾಯರವರ ನೇತೃತ್ವದಲ್ಲಿ ಸಮಾಜ ಸೇವೆ ಮಾಡಲು ಪ್ರಾರಂಭ ಮಾಡಿದ್ದೇವೆ ಅಂತ ಹೇಳಿದರು.

    ತಾಲ್ಲೂಕು ಸಂಯೋಜಕರಾದ ಹರಿಹರಪುರ ಗ್ರಾಮದ ಎಚ್.ಡಿ.ಈರಣ್ಣನವರು, ಪೋಷಕರಾದ ಹನುಮಂತರಾಯಪ್ಪ ರವರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

    ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: 8 ಕಾರ್ಮಿಕರು ಸಾವು

    June 30, 2025

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದಕ್ಷಿಣ ಕರ್ನಾಟಕದ ಏಕೈಕ ಚಿತ್ರಕಲಾ ಕಾಲೇಜನ್ನು ಉಳಿಸಿ ಬೆಳೆಸಿದವರು ಸಿ.ಸಿ.ಬಾರಕೇರ:  ಡಾ.ಕರಿಯಣ್ಣ ಬಿ.

    July 1, 2025

    ತುಮಕೂರು :  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು ಮತ್ತು ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ, ತುಮಕೂರು ಇವರ ಸಂಯುಕ್ತ ಆಶ್ರಯದಲ್ಲಿ…

    ಎಷ್ಟು ಹಣ ಕೊಟ್ಟರೂ ಆ ಒಂದು ಕೆಲಸ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣ!

    July 1, 2025

    ಬೀದರ್ | ಭ್ರಷ್ಟಾಚಾರ ಆರೋಪ; ದ್ವಿತೀಯ ದರ್ಜೆ ಸಹಾಯಕ ಅಮಾನತು

    July 1, 2025

    ತುಮಕೂರು: ವಿವಿಧ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

    July 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.