nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025
    Facebook Twitter Instagram
    ಟ್ರೆಂಡಿಂಗ್
    • ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ
    • ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ
    • ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ
    • ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ
    • ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ
    • ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರಪ್ಪ ಕುಟುಂಬಕ್ಕೆ ಧರ್ಮಸ್ಥಳ ಸಂಘದಿಂದ ಧನ ಸಹಾಯ
    • ನವೆಂಬರ್ 19:  ಚಿಕ್ಕಪೇಟೆ ಶ್ರೀ ಪ್ರಸನ್ನ ಗಂಗಾಧರೇಶ್ವರ ದೇಗುಲದಲ್ಲಿ ಲಕ್ಷ ದೀಪೋತ್ಸವ
    • ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾದನೂರು ಗ್ರಾಮದಲ್ಲಿ  ಏ.27 — 28 ರಂದು ಭೀಮೋತ್ಸವ, ಅಂಬೇಡ್ಕರ್ ಹಬ್ಬ ಆಚರಣೆ
    ಜಿಲ್ಲಾ ಸುದ್ದಿ April 27, 2025

    ಹಾದನೂರು ಗ್ರಾಮದಲ್ಲಿ  ಏ.27 — 28 ರಂದು ಭೀಮೋತ್ಸವ, ಅಂಬೇಡ್ಕರ್ ಹಬ್ಬ ಆಚರಣೆ

    By adminApril 27, 2025No Comments2 Mins Read
    bheemothsava

    ಸರಗೂರು: ತಾಲೂಕಿನ ಹಾದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾದನೂರು ಗ್ರಾಮದಲ್ಲಿ ಗ್ರಾಮದ ಯಜಮಾನರು ಮತ್ತು ಗ್ರಾಮಸ್ಥರು ಹಾಗೂ ಅಂಬೇಡ್ಕರ್ ಸಂಘ ಎಲ್ಲಾ ಸಂಘಗಳ ಜೊತೆಗೂಡಿ ಏ.27 ಮತ್ತು 28 ರಂದು ಅಂಬೇಡ್ಕರ್ 134 ನೇ ಜಯಂತಿ ಅಂಗವಾಗಿ ಭೀಮೋತ್ಸವ ಹಾಗೂ ಅಂಬೇಡ್ಕರ್ ಹಬ್ಬ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮದ ಯಜಮಾನರಾದ ರಾಜೇಶ್ ಮತ್ತು ಪ್ರಕಾಶ್ ಸಿದ್ದರಾಜು ತಿಳಿಸಿದರು.

    ಇಡೀ ಗ್ರಾಮದಲ್ಲಿ ವಿಶೇಷ ದೀಪಾಲಂಕಾರ ಹಾಗೂ ಹಸಿರು ತೊರಣ ವ್ಯವಸ್ಥೆ ಮಾಡಲಾಗಿದ್ದು. ಏ.27ರಂದು ಸಂಜೆ ಚಾಲನೆ ನೀಡಲಾಗುತ್ತದೆ. ಬುದ್ದ ಬಸವ ಅಂಬೇಡ್ಕರ್ ರವರ ಗ್ರಾಮದ ಎಲ್ಲಾ ಬೀದಿಗಳಲ್ಲಿ ದೊಡ್ಡ ಕಟೌಟ್ ಗಳನ್ನು ಅಳವಡಿಸಲಾಗಿದೆ.


    Provided by
    Provided by

    ಭಾನುವಾರ ಸಂಜೆ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೈದಾನದಲ್ಲಿ ಧ್ವನಿ ಮತ್ತು ಬೆಳಕು ಲೇಸರ್ ಶೋ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತಗಾಗಿ ಚಿತ್ರ ಪ್ರದರ್ಶನ ಮಾಡಲಾಗಿದೆ.

    ಏ.28ರಂದು  ಮಧ್ಯಾಹ್ನ 12 ಗಂಟೆಗೆ ಭೀಮೋತ್ಸವದ ಸಂದರ್ಭದಲ್ಲಿ ಒಂದು ನವಜೊಡಿ ಸಾಮೂಹಿಕ ವಿವಾಹ  ನಡೆಯಲಿದೆ. ಅಂಬೇಡ್ಕರ್ ಹಬ್ಬವನ್ನು ಅದ್ದೂರಿ ಬೆಳ್ಳಿ ರಥದಲ್ಲಿ ಅಂಬೇಡ್ಕರ್ ಪೋಟೋವನ್ನು ಕುರಿಸಿ ಆರಂಭಗೊಳ್ಳಲಿದ್ದು, ಗ್ರಾಮದ ಹಿರಿಯರಿಂದ ಉದ್ಘಾಟಿಸಲಿದ್ದಾರೆ. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುತ್ತದೆ. ಮೆರವಣಿಗೆ ಮುಗಿದ ಮೇಲೆ ಅದೇ ರಾತ್ರಿ ಆರ್ಕೆಸ್ಟ್ರಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

    ನಂತರ ಮಾತನಾಡಿದ ಗ್ರಾಮದ ಯಜಮಾನ ಹಾಗೂ ಗ್ರಾಪಂ ಉಪಾಧ್ಯಕ್ಷ ಹಾದನೂರು ಪ್ರಕಾಶ್,  ಪ್ರತಿ ವರ್ಷದಂತೆ ಈ ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದೇವೆ. ಆದರೆ ಈ ಬಾರಿ ಅಂಬೇಡ್ಕರ್ ಜಯಂತಿ ಅಂಗವಾಗಿ ಒಂದು ಸಾಮೂಹಿಕ ವಿವಾಹ ನಡೆಯಲಿದೆ, ಅದು ವಿಶೇಷತೆ. ಅಂಬೇಡ್ಕರ್ ರವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು, ಪಾಲಿಸಿ ಗ್ರಾಮದ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದರು.

    ಒಂದು ವಾರದಿಂದ ಗ್ರಾಮದ ಬೀದಿಗಳಲ್ಲಿ ಹೆಣ್ಣು ಮಕ್ಕಳು ರಸ್ತೆಯಲ್ಲಿ ರಂಗೋಲಿ ಬಿಡಿಸುವುದು ಮತ್ತು ಯುವಕರು ತಮ್ಮ ತಮ್ಮ ಬೀದಿಯಲ್ಲಿ ದೀಪಾಲಂಕಾರ ಮತ್ತು ಇಡಿ ಗ್ರಾಮದಲ್ಲಿ ನೀಲಿ ಬಣ್ಣದ ಬಾವುಟ ಕಟ್ಟಿ  ವ್ಯವಸ್ಥೆ ಮಾಡಿಕೊಂಡು ಗ್ರಾಮ ನೀಲಿ ಬಣ್ಣವಾಗಿದೆ ಎಂದು ಬಣ್ಣಿಸಿದರು.

    ಗ್ರಾಮ ದೇವತೆ ಹಬ್ಬಗಳಂತೆ ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇಡೀ ಗ್ರಾಮ ಸೇರಿಕೊಂಡು ಶಾಲೆಯ ಮಕ್ಕಳಿಂದ ಕಳಸ ಹೊತ್ತು ತರುವುದು. ಬೆಳ್ಳಿ ರಥದಲ್ಲಿ ಅಂಬೇಡ್ಕರ್ ಪೋಟೋವನ್ನು ಕುರಿಸಿಕೊಂಡು ಮಂಗಳವಾದ್ಯ ಮೂಲಕ ನಗಾರಿ ತಮಟೆ ಹಾಗೂ ಸೌಂಡ್ಸ್ ಹಾಕಿಕೊಂಡು ಗ್ರಾಮದಲ್ಲಿ ಪ್ರತಿವರ್ಷದಂತೆ ನಡೆಸುತ್ತೆವೆ ಎಂದು ಹೇಳಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    ಬೀದರ್: ತೇಗಂಪೂರ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಣೆ

    November 15, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್:  ಯೂಟ್ಯೂಬ್ ವಾಹಿನಿಯ ಇಬ್ಬರು ಪತ್ರಕರ್ತರ ಬಂಧನ

    November 16, 2025

    ಕುಣಿಗಲ್:  ಹಣಕ್ಕಾಗಿ ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ ಮೇಲ್ ಮಾಡಿದ ಆರೋಪದ ಮೇರೆಗೆ ಇಬ್ಬರು ಯೂಟ್ಯೂಬ್ ವಾಹಿನಿಯ ಪತ್ರಕರ್ತರನ್ನು ಪೊಲೀಸರು ಬಂಧಿಸಿ,…

    ಇಂದಿನಿಂದ ಹುಲಿ ಸಂರಕ್ಷಿತ ಪ್ರದೇಶ ಅರಣ್ಯ ವ್ಯಾಪ್ತಿಯ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿಯ ಜಾತ್ರಾ ಮಹೋತ್ಸವ

    November 16, 2025

    ವಿಜೃಂಭಣೆಯಿಂದ ನೆರವೇರಿದ ಗೊರವನಹಳ್ಳಿ ರಥೋತ್ಸವ

    November 15, 2025

    ಕೊಳ್ಳುರ: ಮಕ್ಕಳ ದಿನಾಚರಣೆ, ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.