nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾವಿತ್ರಿಬಾಯಿ ಫುಲೆರವರ ಜನ್ಮದಿನ: ಮರ್ಯಾದೆಗೇಡು ಹತ್ಯೆಗಳ ವಿರುದ್ಧ ಪ್ರತಿರೋಧ ದಿನ

    January 4, 2026

    ಪೊಲೀಸ್ ಜೀಪ್ ನಲ್ಲೇ ಅತ್ಯಾಚಾರ ಪ್ರಕರಣ: ಅಪರಾಧಿಗೆ ಶಿಕ್ಷೆ ಪ್ರಮಾಣ ಕಡಿತಗೊಳಿಸಿದ ಕೋರ್ಟ್ | ಕಾರಣ ಏನು?

    January 3, 2026

    ಮುಳುವಾದ ಪರ ಪುರುಷನ ಸಹವಾಸ: ತಾಯಿ–ಮಗನ ಸಾವಿಗೆ ಹೊಸ ತಿರುವು

    January 3, 2026
    Facebook Twitter Instagram
    ಟ್ರೆಂಡಿಂಗ್
    • ಸಾವಿತ್ರಿಬಾಯಿ ಫುಲೆರವರ ಜನ್ಮದಿನ: ಮರ್ಯಾದೆಗೇಡು ಹತ್ಯೆಗಳ ವಿರುದ್ಧ ಪ್ರತಿರೋಧ ದಿನ
    • ಪೊಲೀಸ್ ಜೀಪ್ ನಲ್ಲೇ ಅತ್ಯಾಚಾರ ಪ್ರಕರಣ: ಅಪರಾಧಿಗೆ ಶಿಕ್ಷೆ ಪ್ರಮಾಣ ಕಡಿತಗೊಳಿಸಿದ ಕೋರ್ಟ್ | ಕಾರಣ ಏನು?
    • ಮುಳುವಾದ ಪರ ಪುರುಷನ ಸಹವಾಸ: ತಾಯಿ–ಮಗನ ಸಾವಿಗೆ ಹೊಸ ತಿರುವು
    • ಸಾಂಸ್ಕೃತಿಕ ಚಟುವಟಿಕೆಗಳ ಧನಸಹಾಯ: ಅರ್ಜಿ ಸಲ್ಲಿಕೆಯ ಅವಧಿ ಜನವರಿ 9ರವರೆಗೆ ವಿಸ್ತರಣೆ
    • ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ರಸಪ್ರಶ್ನೆ ಕಾರ್ಯಕ್ರಮ
    • ಡಾ.ಬಿ.ಆರ್.ಅಂಬೇಡ್ಕರ್ ಬಳಗವತಿಯಿಂದ ಕೋರೆಗಾಂವ್ ವಿಜಯೋತ್ಸವ ಆಚರಣೆ
    • ಸರಗೂರು:  ಮಹಾರ್ ವೀರಯೋಧರ ‘ಭೀಮ ಕೋರೆಗಾಂವ್’ 208ನೇ ವರ್ಷದ ವಿಜಯೋತ್ಸವ
    • ತಾಯಿ ಚಿಕ್ಕದೇವಮ್ಮ ದೇವತೆಗೆ ಹೊಸ ವರ್ಷದ ಹಿನ್ನೆಲೆ ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೀಮ ಕೊರೆಗಾಂವ್  ವಿಜಯೋತ್ಸವಕ್ಕೆ 204 ವರ್ಷ
    ಸ್ಪೆಷಲ್ ನ್ಯೂಸ್ January 1, 2022

    ಭೀಮ ಕೊರೆಗಾಂವ್  ವಿಜಯೋತ್ಸವಕ್ಕೆ 204 ವರ್ಷ

    By adminJanuary 1, 2022No Comments1 Min Read
    bhima koregaon

    1818 ಜನವರಿ 1 ರಂದು ನಡೆದ  ಭೀಮ ಕೊರೆಗಾಂವ್ ಯುದ್ಧದ  ಗೆಲುವಿಗೆ 204 ವರ್ಷ ತುಂಬಿದೆ. ಇದನ್ನು ಮೂರನೇ ಆಂಗ್ಲೋ ಮರಾಠ ಯುದ್ಧ ಎಂದೂ ಕರೆಯುತ್ತಾರೆ. ಈ ಯುದ್ಧ ಪೇಶ್ವೆ ಎರಡನೇ ಬಾಜಿರಾವ್ ಮತ್ತು ಈಸ್ಟ್ ಇಂಡಿಯಾ ಕಂಪನಿ ನಡುವಿನ ಯುದ್ಧವಾಗಿರುತ್ತದೆ.

    28,000 ಸೈನಿಕರುಳ್ಳ ಬಲಿಷ್ಠ ಮರಾಠ ಸೇನೆಯನ್ನು 500ರಿಂದ 800 ಸೈನಿಕರುಳ್ಳ ಈಸ್ಟ್ ಇಂಡಿಯಾ ಕಂಪನಿ ಸೋಲಿಸಿ ವಿಜಯ ಪತಾಕೆ ಹಾರಿಸಿತ್ತು. ಬ್ರಿಟೀಷರ ಈ ಸೈನ್ಯದಲ್ಲಿ ಹೆಚ್ಚಿನವರು ಮಹರ್ ಜನಾಂಗದವರಾಗಿಯೇ ಇದ್ದರು. ಅಂದಿನ ಕಾಲದಲ್ಲಿ ಮಹರ್ ಜನಾಂಗದವರನ್ನು ಅಸ್ಪೃಶ್ಯರಂತೆ ಕಾಣಲಾಗುತ್ತಿತ್ತು. ಪೇಶ್ವೆಗಳ ಸೇನೆಯಲ್ಲಿ ಮೇಲ್ಜಾತಿಯವರೇ ತುಂಬಿದ್ದರು.


    Provided by
    Provided by

    ಆಗ ನಡೆಯುತ್ತಿದ್ದ ಮೇಲು ಕೀಳಿನ ಮನೋಭಾವದಿಂದ ನೊಂದಿದ್ದ ಮಹರ್ ಜನರು ಈ ಗೆಲುವನ್ನು ಮೇಲ್ಜಾತಿಯವರ ಮೇಲಿನ ಕೆಳಜಾತಿಯವರ ಗೆಲುವೆಂದೆ ಪರಿಗಣಿಸಿದರು. ಈ ಯುದ್ಧದಲ್ಲಿ ಈಸ್ಟ್ ಇಂಡಿಯಾ‌ ಕಂಪನಿ ಸೈನ್ಯದ 50 ಜನ ಪ್ರಾಣತೆತ್ತರು.

    ಅದರಲ್ಲಿ  22 ಜನ ಮಹರ್ ಆಗಿದ್ದರು,  16 ಜನ ಮರಾಠಿಗರು,  8 ಜನ ರಜಪೂತರು,  ಇಬ್ಬರು ಮುಸ್ಲಲ್ಮಾನರು ಮತ್ತು ಇಬ್ಬರು ಜೂಯಿಸ್ ಸಮುದಾಯಕ್ಕೆ ಸೇರಿದವರಾಗಿದ್ದರು. ಈ ಯುದ್ಧದಲ್ಲಿ ಪ್ರಾಣಕಳೆದುಕೊಂಡವರ ನೆನಪಿನಲ್ಲಿ ಬ್ರಿಟಿಷ್’ನವರು ಭೀಮ ಕೊರೆಗಾಂವ್’ನಲ್ಲಿ  ” ವಿಜಯ ಸ್ತಂಭ ” ವನ್ನು ಸ್ಥಾಪಿಸಿದರು.

    ಈ ಯುದ್ಧದಲ್ಲಿ ಸೋತ ಮರಾಠರ ಸೋಲು ಒಂದು ರೀತಿಯಲ್ಲಿ ಭಾರತಕ್ಕೆ ಆದ ಹಿನ್ನಡೆಯೇ. ಆದರೆ ಆಗಿನ ಕಾಲದ ಮಹರ್ ಅಥವಾ ದಲಿತರ ಮೇಲಿನ ದಬ್ಬಾಳಿಕೆಗೆ ಒಂದು ತಕ್ಕ ಮಟ್ಟಿಗಿನ ತಡೆಯನ್ನು ಈ ಯುದ್ಧದ ಮುಖಾಂತರ ತಂದೊಡ್ಡಲಾಗಿತು.

    ಈ ಗೆಲುವು ಮಹರ್ ಜನಾಂಗಕ್ಕೆ ಸೈನ್ಯದಲ್ಲಿ ಉತ್ತಮ ಸ್ಥಾನಮಾನ ಸಿಗುವಲ್ಲಿ ಪ್ರಮುಖ ಪಾತ್ರ ವಹಿಸಿತು. ಏನೇ ಆಗಲಿ ಈ ಘಟನೆ ನಡೆದು ಇಂದಿಗೆ 204 ವರ್ಷ ತುಂಬಿದರೂ ಘಟನೆಯ ವಿಚಾರ ಮಾತ್ರ ಇನ್ನೂ ಹೊಸದರಂತೆ ಕಾಣಿಸುತ್ತಿದೆ.

    ವರದಿ: ವೆಂಕಟೇಶ ಜೆ.ಎಸ್ ( ವಿಕ್ಕಿ ) ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

    October 10, 2025

    ಟ್ರಂಪ್‌ ಅವರದು ‘ಪುಂಡ’ ವ್ಯಾಪಾರ ನೀತಿ: ಭಾರತದ ಪರ ನಿಂತ ಚೀನಾ!

    August 8, 2025

    ಅವಳ ತುಟಿ ಮಷಿನ್‌ ಗನ್‌: ಶ್ವೇತಭವನದ ಪತ್ರಿಕಾ ಕಾರ್ಯದರ್ಶಿಯ ಸೌಂದರ್ಯ ಹೊಗಳಿದ ಟ್ರಂಪ್!

    August 4, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸಾವಿತ್ರಿಬಾಯಿ ಫುಲೆರವರ ಜನ್ಮದಿನ: ಮರ್ಯಾದೆಗೇಡು ಹತ್ಯೆಗಳ ವಿರುದ್ಧ ಪ್ರತಿರೋಧ ದಿನ

    January 4, 2026

    ತುಮಕೂರು: ನವೋದಯದ ಮಹಾನ್ ವ್ಯಕ್ತಿತ್ವ ಸಾವಿತ್ರಿಬಾಯಿ ಅವರ 195 ನೇ ಜನ್ಮದಿನವನ್ನು  ಇಂದು ತುಮಕೂರಿನ ವಿವಿಧ ಮೈದಾನ, ಶಾಲಾ ಕಾಲೇಜುಗಳಲ್ಲಿ,…

    ಪೊಲೀಸ್ ಜೀಪ್ ನಲ್ಲೇ ಅತ್ಯಾಚಾರ ಪ್ರಕರಣ: ಅಪರಾಧಿಗೆ ಶಿಕ್ಷೆ ಪ್ರಮಾಣ ಕಡಿತಗೊಳಿಸಿದ ಕೋರ್ಟ್ | ಕಾರಣ ಏನು?

    January 3, 2026

    ಮುಳುವಾದ ಪರ ಪುರುಷನ ಸಹವಾಸ: ತಾಯಿ–ಮಗನ ಸಾವಿಗೆ ಹೊಸ ತಿರುವು

    January 3, 2026

    ಸಾಂಸ್ಕೃತಿಕ ಚಟುವಟಿಕೆಗಳ ಧನಸಹಾಯ: ಅರ್ಜಿ ಸಲ್ಲಿಕೆಯ ಅವಧಿ ಜನವರಿ 9ರವರೆಗೆ ವಿಸ್ತರಣೆ

    January 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.