nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026
    Facebook Twitter Instagram
    ಟ್ರೆಂಡಿಂಗ್
    • ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ
    • ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ
    • ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!
    • ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ
    • ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ
    • ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್
    • ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೂಮಿ ವಸತಿ ರಹಿತರ ಮೊದಲ ದಿನದ ಧರಣಿ: ಮಳೆಯನ್ನೂ ಲೆಕ್ಕಿಸದೇ ಧರಣಿ
    ತುಮಕೂರು March 22, 2022

    ಭೂಮಿ ವಸತಿ ರಹಿತರ ಮೊದಲ ದಿನದ ಧರಣಿ: ಮಳೆಯನ್ನೂ ಲೆಕ್ಕಿಸದೇ ಧರಣಿ

    By adminMarch 22, 2022No Comments1 Min Read
    dharani

    ತುಮಕೂರು: ಜಿಲ್ಲೆಯಲ್ಲಿ ಎರಡು ತಲೆಮಾರುಗಳಿಂದ ಭೂಮಿ ವಸತಿಗಳ ಸಮಸ್ಯೆಗಳನ್ನು ತಾಲ್ಲೂಕು ಮತ್ತು ತುಮಕೂರು ಜಿಲ್ಲಾಡಳಿತ ಬಗೆಹರಿಸಿರುವುದಿಲ್ಲ  ಈ ಹಿನ್ನೆಲೆಯಲ್ಲಿ  ಹಂದ್ರಾಳ್ ನಾಗಭೂಷನ್ ಅವರ ನೇತೃತ್ವದಲ್ಲಿ ನಿನ್ನೆಯಿಂದ ಆಹೋರಾತ್ರಿ ಧರಣಿ ಆರಂಭವಾಗಿದೆ.

    ಮೊದಲ ದಿನದ ಧರಣಿಗೆ ಚಾಲನೆ ನೀಡಿದ ಸಂದರ್ಭ, ರಾಜ್ಯ ಸಮಿತಿ ಉಪಾಧ್ಯಕ್ಷರಾದ ಸಿರಿಮನೆ ನಾಗರಾಜು, ಬೆಂಗಳೂರು ನಗರ ಅಧ್ಯಕ್ಷರಾದ ಮರಿಯಪ್ಪ, ಚಿಂತಕರಾದ ಸಿ.ಯತಿರಾಜು, ದೊರೈರಾಜು, ಬೀದಿಬದಿ ವ್ಯಾಪಾರಿಗಳ ಜಿಲ್ಲಾದ್ಯಕ್ಷರಾದ ಭದ್ರೇಗೌಡ್ರು, ಉಪಾಧ್ಯಕ್ಷರಾದ ಮಂಜುನಾಥ್, ದಯಾನಂದ್, ಲಂ,ಕ,ನಿ,ವೇ ತುಮಕೂರು ಮಲ್ಲಿಕಾರ್ಜುನಯ್ಯ, ಉಪಾಧ್ಯಕ್ಷರಾದ ಕುಣಿಗಲ್ ನರಸಿಂಹಮೂರ್ತಿ ಇತರರುಗಳು ಹಾಜರಿದ್ದರು.


    Provided by
    Provided by

    ಧರಣಿ ವೇಳೆ ಮಳೆಯಾಗಿದ್ದು, ಈ ವೇಳೆ ಮಹಾನಗರ ಪಾಲಿಕೆಯು ಧರಣಿ ಸ್ಥಳದ ಪಕ್ಕದ ಗಾಜಿನ ಮನೆಯಲ್ಲಿ ಆಶ್ರಯ ನೀಡಿದರು. ಮಹಾನಗರ ಪಾಲಿಕೆ ಆಯುಕ್ತರು ಹಾಗೂ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಿಗೆ ಮತ್ತು ಸಿಬ್ಬಂದಿಗೆ ಧರಣಿ ನಿರತರು ಧನ್ಯವಾದಗಳನ್ನು ತಿಳಿಸಿದ್ದಾರೆ.

    ತುಮಕೂರು ಜಿಲ್ಲೆಯ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಪರವಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸ್ಥಳದಲ್ಲಿ ಜಿಲ್ಲಾ ಸಂಚಾಲಕ ಹಂದ್ರಾಳ್ ನಾಗಭೂಷಣ್, ಯತಿರಾಜ್, ಸಿರಿಮನೆ ನಾಗರಾಜು, ಮರಿಯಪ್ಪ, ಸ್ನೇಹಿತರಾದ ದಿನೇಶ್ ಬಾಬು, ಮಾರುತಿ ಕೆ.ಆರ್., ಸುನಿಲ್, ಉದ್ಯಮಿ ಚಂದ್ರಶೇಖರ್, ವೆಂಕಟೇಶ್, ಲೀಲಾವತಿ, ಗಂಗಾರಾಣಿ, ಹಲವಾರು ಹೋರಾಟಗಾರರು, ಜಿಲ್ಲೆಯ ಭೂಮಿ – ವಸತಿ ವಂಚಿತ ಜನರು ಭಾಗವಹಿಸಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026

    ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ

    January 19, 2026

    ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್

    January 19, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೀಡಲಾಗುವ ಶೂ ಮತ್ತು ಸಾಕ್ಸ್ ವಿತರಣೆಯಲ್ಲಿ ಆಗುವ ವಿಳಂಬವನ್ನು…

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.