nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೂಮಿ ವಸತಿ ರಹಿತರ ಮೊದಲ ದಿನದ ಧರಣಿ: ಮಳೆಯನ್ನೂ ಲೆಕ್ಕಿಸದೇ ಧರಣಿ
    ತುಮಕೂರು March 22, 2022

    ಭೂಮಿ ವಸತಿ ರಹಿತರ ಮೊದಲ ದಿನದ ಧರಣಿ: ಮಳೆಯನ್ನೂ ಲೆಕ್ಕಿಸದೇ ಧರಣಿ

    By adminMarch 22, 2022No Comments1 Min Read
    dharani

    Provided by
    Provided by

    ತುಮಕೂರು: ಜಿಲ್ಲೆಯಲ್ಲಿ ಎರಡು ತಲೆಮಾರುಗಳಿಂದ ಭೂಮಿ ವಸತಿಗಳ ಸಮಸ್ಯೆಗಳನ್ನು ತಾಲ್ಲೂಕು ಮತ್ತು ತುಮಕೂರು ಜಿಲ್ಲಾಡಳಿತ ಬಗೆಹರಿಸಿರುವುದಿಲ್ಲ  ಈ ಹಿನ್ನೆಲೆಯಲ್ಲಿ  ಹಂದ್ರಾಳ್ ನಾಗಭೂಷನ್ ಅವರ ನೇತೃತ್ವದಲ್ಲಿ ನಿನ್ನೆಯಿಂದ ಆಹೋರಾತ್ರಿ ಧರಣಿ ಆರಂಭವಾಗಿದೆ.

    ಮೊದಲ ದಿನದ ಧರಣಿಗೆ ಚಾಲನೆ ನೀಡಿದ ಸಂದರ್ಭ, ರಾಜ್ಯ ಸಮಿತಿ ಉಪಾಧ್ಯಕ್ಷರಾದ ಸಿರಿಮನೆ ನಾಗರಾಜು, ಬೆಂಗಳೂರು ನಗರ ಅಧ್ಯಕ್ಷರಾದ ಮರಿಯಪ್ಪ, ಚಿಂತಕರಾದ ಸಿ.ಯತಿರಾಜು, ದೊರೈರಾಜು, ಬೀದಿಬದಿ ವ್ಯಾಪಾರಿಗಳ ಜಿಲ್ಲಾದ್ಯಕ್ಷರಾದ ಭದ್ರೇಗೌಡ್ರು, ಉಪಾಧ್ಯಕ್ಷರಾದ ಮಂಜುನಾಥ್, ದಯಾನಂದ್, ಲಂ,ಕ,ನಿ,ವೇ ತುಮಕೂರು ಮಲ್ಲಿಕಾರ್ಜುನಯ್ಯ, ಉಪಾಧ್ಯಕ್ಷರಾದ ಕುಣಿಗಲ್ ನರಸಿಂಹಮೂರ್ತಿ ಇತರರುಗಳು ಹಾಜರಿದ್ದರು.

    ಧರಣಿ ವೇಳೆ ಮಳೆಯಾಗಿದ್ದು, ಈ ವೇಳೆ ಮಹಾನಗರ ಪಾಲಿಕೆಯು ಧರಣಿ ಸ್ಥಳದ ಪಕ್ಕದ ಗಾಜಿನ ಮನೆಯಲ್ಲಿ ಆಶ್ರಯ ನೀಡಿದರು. ಮಹಾನಗರ ಪಾಲಿಕೆ ಆಯುಕ್ತರು ಹಾಗೂ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಿಗೆ ಮತ್ತು ಸಿಬ್ಬಂದಿಗೆ ಧರಣಿ ನಿರತರು ಧನ್ಯವಾದಗಳನ್ನು ತಿಳಿಸಿದ್ದಾರೆ.

    ತುಮಕೂರು ಜಿಲ್ಲೆಯ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಪರವಾಗಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸ್ಥಳದಲ್ಲಿ ಜಿಲ್ಲಾ ಸಂಚಾಲಕ ಹಂದ್ರಾಳ್ ನಾಗಭೂಷಣ್, ಯತಿರಾಜ್, ಸಿರಿಮನೆ ನಾಗರಾಜು, ಮರಿಯಪ್ಪ, ಸ್ನೇಹಿತರಾದ ದಿನೇಶ್ ಬಾಬು, ಮಾರುತಿ ಕೆ.ಆರ್., ಸುನಿಲ್, ಉದ್ಯಮಿ ಚಂದ್ರಶೇಖರ್, ವೆಂಕಟೇಶ್, ಲೀಲಾವತಿ, ಗಂಗಾರಾಣಿ, ಹಲವಾರು ಹೋರಾಟಗಾರರು, ಜಿಲ್ಲೆಯ ಭೂಮಿ – ವಸತಿ ವಂಚಿತ ಜನರು ಭಾಗವಹಿಸಿದ್ದರು.


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ಗುಬ್ಬಿ: ಬಿಡದಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಬಂಡವಾಳ ಹಾಕಿಕೊಂಡು ಪಾಲುದಾರಿಕೆ ಪಡೆದಿರುವಂತೆ ಕಾಣುತ್ತಿದೆ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ…

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.