nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ

    November 24, 2025

    ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ

    November 24, 2025

    ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್

    November 24, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ
    • ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ
    • ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್
    • ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ
    • ಕೊರಟಗೆರೆ | ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚನೆ
    • ಡಾ.ಇಂಪನಾ ಬಿ. ವರ್ಧನ್ ಅವರಿಗೆ ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ
    • 450 ಮೆಟ್ಟಿಲುಗಳನ್ನು ಏರಿ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ 2 ವರ್ಷದ ಬಾಲಕ
    • ಉದ್ಯೋಗ ಸಿಗದ ಅವಮಾನ: ನಿರುದ್ಯೋಗಿ ಸಾವಿಗೆ ಶರಣು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 11 ಕಳ್ಳತನ ಪ್ರಕರಣ ಭೇದಿಸಿದ ಬೀದರ್ ಜಿಲ್ಲಾ ಪೊಲೀಸರು: 12 ಲಕ್ಷಕ್ಕೂ ಹೆಚ್ಚು ಸೊತ್ತು ವಶ
    ರಾಜ್ಯ ಸುದ್ದಿ August 8, 2024

    11 ಕಳ್ಳತನ ಪ್ರಕರಣ ಭೇದಿಸಿದ ಬೀದರ್ ಜಿಲ್ಲಾ ಪೊಲೀಸರು: 12 ಲಕ್ಷಕ್ಕೂ ಹೆಚ್ಚು ಸೊತ್ತು ವಶ

    By adminAugust 8, 2024No Comments2 Mins Read
    bedar

    ಬೀದರ್: ಜಿಲ್ಲಾ ಪೊಲೀಸರು 11 ಕಳ್ಳತನ ಪ್ರಕರಣಗಳಲ್ಲಿ, ಬಂಗಾರ, ಬೆಳ್ಳಿ, ನಗದು ಹಣ, ದ್ವಿಚಕ್ರ ವಾಹನ ಹಾಗೂ ಎಮ್ಮೆ ಕಳ್ಳತನ ಪ್ರಕರಣಗಳಲ್ಲಿ 5 ಜನ ಆರೋಪಿ ಬಂಧನ, 12 ಲಕ್ಷಕ್ಕೂ ಅಧಿಕ ಮೌಲ್ಯದ ಬೆಲೆ ಬಾಳುವ ಸ್ವತ್ತುಗಳ ವಶ ಪಡಿಸಿಕೊಂಡಿದ್ದಾರೆ.

    ಮೇಲಾಧಿಕಾರಿಗಳ ಮಾರ್ಗದರ್ಶನದಂತೆ, ಜಿಲ್ಲೆಯ ಹುಮನಾಬಾದ, ಭಾಲ್ಕಿ ಉಪ—ವಿಭಾಗದ ನುರಿತ ಅಧಿಕಾರಿ ಸಿಬ್ಬಂದಿಯವರ ಪ್ರತ್ಯೇಕವಾಗಿ ತಮ್ಮ ತಮ್ಮ ಉಪ-ವಿಭಾಗಳಲ್ಲಿ ತಂಡವನ್ನು ರಚಿಸಿದ್ದು, ತಂಡವು ದೇವಗಿರಿ ತಾಂಡಾದ ಮಂದಿರ ಕಳ್ಳತನ ಪ್ರಕರಣದಲ್ಲಿ 11 ಗ್ರಾಂ ಬೆಳ್ಳಿ ಮತ್ತು ಒಂದು ಗ್ರಾಂ ಚಿನ್ನಾಭರಣ, ನಗದು ಹಣ 79,970 ರೂಪಾಯಿ, ಮತ್ತು ದ್ವಿಚಕ್ರ ವಾಹನ ಕಳ್ಳತನ ಪ್ರಕರಣದಲ್ಲಿ ತೆಲಂಗಾಣ ರಾಜ್ಯದಲ್ಲಿ ಕಳುವಾದ 9 ವಾಹನಗಳು ಮತ್ತು ಹುಮನಾಬಾದ ಠಾಣೆಯ ಒಂದು ದ್ವಿಚಕ್ರ ವಾಹನ ಹೀಗೆ 10 ದ್ವಿಚಕ್ರ ವಾಹನಗಳು, ಒಂದು ಅಪ್ಪಿ ಆಟೋ ವಶ ಪಡಿಸಿಕೊಂಡಿರುತ್ತಾರೆ.


    Provided by
    Provided by

    ಕಾರ್ಯಾಚರಣೆಯಲ್ಲಿ ಡಿ.ಎಸ್.ಪಿ. ಯವರಾದ ಜೆ.ಎಸ್.ನ್ಯಾಮಗೌಡರ, ಶಿವಾನಂದ ಪಾವಡಶೆಟ್ಟಿ, ಪ್ರತ್ಯೇಕವಾಗಿ ಹುಮನಾಬಾದ, ಚಿಟಗುಪ್ಪಾ ಸಿ.ಪಿ.ಐ. ಗುರುಲಿಂಗಪ್ಪಾ ಪಾಟೀಲ್, ಶ್ರೀನಿವಾಸ ಅಲ್ಲಾಪೂರೆ, ಭಾಲ್ಕಿ ಗ್ರಾಮೀಣ ವೃತ್ತದ ಸಿ.ಪಿ.ಐ, ಗುರುಪಾದ ಬಿರಾದಾರ ನೇತೃತ್ವದಲ್ಲಿ ನಿಂಗಪ್ಪಾ ಮಣ್ಣೂರ, ಪಿ.ಎಸ್.ಐ, ಶಿವಕುಮಾರ, ಮಾಣೀಕಪ್ಪಾ ಪಿ.ಎಸ್.ಐ, ಸಿಬ್ಬಂದಿಯವರಾದ ಬಸವಂತರೆಡ್ಡಿ, ಶಿವಶರಣ, ಸೂರ್ಯಕಾಂತ, ನಾಗೇಶ, ಅಂಬರೀಶ್, ಲಕ್ಷ್ಮಿಕಾಂತ, ರೂಬೇನ್, ಮಾಣೀಕ, ಸಿದ್ದಾರೂಡ, ಶ್ರೀಶೈಲ್ ಗೀರಿ, ಧನರಾಜ ಮತ್ತು ಮಹೇಶ ಭಾಗವಹಿಸಿದ್ದರು.

    ಮೇಹಕರ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಮ್ಮೆಗಳ ಕಳ್ಳತನ ಪ್ರಕರಣವನ್ನು ತನಿಖೆ ನಡೆಸಿ ಸುಮಾರು 7 ಲಕ್ಷ ಮೌಲ್ಯ ಬೆಲೆ ಬಾಳುವ ಎಮ್ಮೆ ಮತ್ತು ಸಾಗಿಸಲು ಬಳಸಿದ ವಾಹನ ವಶ ಪಡಿಸಿಕೊಂಡಿದ್ದಾರೆ.

    ಜಿಲ್ಲೆಯಲ್ಲಿ ಜರುಗಿದ ಮಂದಿರ ಕಳ್ಳತನ ಪ್ರಕರಣ, ಅಂತರರಾಜ್ಯ ದ್ವಿಚಕ್ರ ವಾಹನ ಕಳ್ಳರ ಬಂಧನ ಮತ್ತು ಎಮ್ಮೆಗಳನ್ನು ಪತ್ತೆ ಹಚ್ಚಿ ಒಟ್ಟು 12,44,970 ಮೌಲ್ಯದ ವಸ್ತುಗಳು ಹಾಗೂ 5 ಜನರು ಆರೋಪಿಗಳನ್ನು ಬಂಧಿಸಲಾಗಿದ್ದು, ಎರಡೂ ಉಪ–ವಿಭಾಗದ ಅಧಿಕಾರಿ ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು | ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ

    November 24, 2025

    ತುಮಕೂರು: ಲಯನ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್‌ ವತಿಯಿಂದ ವಿಶ್ವವಿದ್ಯಾಲಯದಲ್ಲಿ ಭಾನುವಾರ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ ಆಯೋಜಿಸಲಾಗಿತ್ತು. 15ಕ್ಕೂ ಹೆಚ್ಚು…

    ತುಮಕೂರು | ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ

    November 24, 2025

    ರೈತರಿಗೆ ಹಳ್ಳಿಗಳಲ್ಲೇ ಕೆಲಸ ನಿರ್ವಹಿಸುವ ವಾತಾವರಣ ಕಲ್ಪಿಸಬೇಕು: ಶಾಸಕ ಜಿ.ಬಿ.ಜ್ಯೋತಿಗಣೇಶ್

    November 24, 2025

    ತಿಪಟೂರು | ಅದ್ದೂರಿಯಾಗಿ ನಡೆದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ

    November 24, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.