nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!

    May 14, 2026

    ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ

    May 14, 2026

    ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು

    May 14, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
    • ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
    • ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು
    • ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ
    • ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು
    • ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?
    • ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ
    • ಮೇ 20ರಂದು ತುಮಕೂರಿನಲ್ಲಿ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶ: 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು: ಕೃಷ್ಣಬೈರೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್:  ಕಾನೂನು ಬಾಹಿರ ಚಟುವಟಿಕೆ: ಮಾರ್ಚ್ ತಿಂಗಳಲ್ಲಿ 189 ಪ್ರಕರಣ: 431 ಆರೋಪಿಗಳ ಬಂಧನ
    ಜಿಲ್ಲಾ ಸುದ್ದಿ April 7, 2025

    ಬೀದರ್:  ಕಾನೂನು ಬಾಹಿರ ಚಟುವಟಿಕೆ: ಮಾರ್ಚ್ ತಿಂಗಳಲ್ಲಿ 189 ಪ್ರಕರಣ: 431 ಆರೋಪಿಗಳ ಬಂಧನ

    By adminApril 7, 2025No Comments1 Min Read
    pradeep gunti

    ಬೀದರ್: ಮಾರ್ಚ್ ತಿಂಗಳಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ನಡೆದ ಜೂಜಾಟ, ಮಟ್ಕಾ ಕ್ರಿಕೆಟ್ ಬೆಟ್ಟಿಂಗ್, ಗಾಂಜಾ, ಪಡಿತರ ಅಕ್ಕಿ ಅಕ್ರಮ ಸಂಗ್ರಹ, ಅಕ್ರಮ ಮದ್ಯ ಮಾರಾಟ ಕುರಿತು 189 ಪ್ರಕರಣಗಳನ್ನು ದಾಖಲಿಸಿ ಒಟ್ಟು 431 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ ತಿಳಿಸಿದ್ದಾರೆ

    ಬಂಧಿತರಿಂದ ₹35.34 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ   ಮಾಡಿಕೊಂಡು ಆರೋಪಿತರನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸುಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    Provided by
    Provided by

    ಪ್ರಕರಣಗಳ ವಿವರ:

    22 ಜೂಜಾಟ ಪ್ರಕರಣಗಳಲ್ಲಿ 227 ಆರೋಪಿತರನ್ನು ಬಂಧಿಸಿ ₹3.03 ಲಕ್ಷ ,11 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳಲ್ಲಿ 19 ಆರೋಪಿಗಳನ್ನು ಬಂಧಿಸಿ ₹62.70 ಸಾವಿರ,49 ಮಟ್ಕಾ ಪ್ರಕರಣಗಳಲ್ಲಿ 65 ಆರೋಪಿಗಳನ್ನು ಬಂಧಿಸಿ ₹78.34 ಸಾವಿರ, ಪಡಿತರ ಅಕ್ಕಿ ಅಕ್ರಮ ಸಂಗ್ರಹ 7 ಪ್ರಕರಣಗಳಲ್ಲಿ 11 ಆರೋಪಿತರನ್ನು ಬಂಧಿಸಿ ₹6.43 ಲಕ್ಷ. ಡ್ರಗ್ಸ್ 3 ಪ್ರಕರಣಗಳಲ್ಲಿ 4 ಆರೋಪಿತರನ್ನು ಬಂಧಿಸಿ 22.51 ಲಕ್ಷ.ಹಾಗೂ 97 ಅಬಕಾರಿ ಪ್ರಕರಣಗಳಲ್ಲಿ 105 ಆರೋಪಿಗಳನ್ನು ಬಂಧಿಸಿ ₹1.95 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

    ಆರೋಪಿಗಳು ಪದೇ ಪದೇ ಕಾನೂನು ವಿರುದ್ಧ ಚಟುವಟಿಕೆಗಳಲ್ಲಿ ತೊಡಗಿದರೆ ಅಂತಹ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ಗಡಿಪಾರು ಮಾಡಲಾಗುವುದು ಎಂದು ಎಸ್ಪಿ ಪ್ರದೀಪ ಗುಂಟಿ ತಿಳಿಸಿದ್ದಾರೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!

    May 14, 2026

    ತುಮಕೂರು: ನಂಬಿದ ಕೆಲಸಗಾರನೇ ಅಸ್ತ್ರವಾಗಿ ಮಾಲೀಕನಿಗೆ ಲಕ್ಷಾಂತರ ರೂಪಾಯಿ ನಾಮ ಹಾಕಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಲಾರಿ ಟ್ರಾನ್ಸ್‌ಪೋರ್ಟ್‌…

    ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ

    May 14, 2026

    ಗುಬ್ಬಿ: ಪೆಟ್ಟಿಗೆ ಅಂಗಡಿಯ ವೃದ್ಧೆಯ ಸರ ಕದ್ದ ಕಳ್ಳರು

    May 14, 2026

    ಸಾಧನಾ ಸಮಾವೇಶಕ್ಕೆ ಬರುವವರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಕೆ.ಎನ್.ರಾಜಣ್ಣ ಸೂಚನೆ

    May 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.