nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    • ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ
    • ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್: ಜಿಲ್ಲಾ ಮಟ್ಟದಲ್ಲಿ ಪೋಷಕತ್ವ ಯೋಜನೆ ಹೊಸ ಪೋಸ್ಟರ್ ಬಿಡುಗಡೆ
    ಜಿಲ್ಲಾ ಸುದ್ದಿ October 20, 2025

    ಬೀದರ್: ಜಿಲ್ಲಾ ಮಟ್ಟದಲ್ಲಿ ಪೋಷಕತ್ವ ಯೋಜನೆ ಹೊಸ ಪೋಸ್ಟರ್ ಬಿಡುಗಡೆ

    By adminOctober 20, 2025No Comments2 Mins Read
    bidar

    ಬೀದರ್: ಪೋಷಕತ್ವ ಯೋಜನೆಯ ಕುರಿತು ಜನರಿಗೆ ಇನ್ನು ಹೆಚ್ಚಿನ ಜನಜಾಗೃತಿಯನ್ನು ಮೂಡಿಸುವ ಕುರಿತು ರಾಜ್ಯಮಟ್ಟದ ಪೋಷಕತ್ವ ಯೋಜನೆ ತಂಡದೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಯ ಕಚೇರಿ ಬೀದರ್ ನಲ್ಲಿ ಸಭೆ ನಡೆಯಿತು.

    ಈ ಸಭೆಯನ್ನು ಪ್ರಾರ್ಥನೆ ಮೂಲಕ ಆರಂಭ ಮಾಡಲಾಯಿತು. ಈ ಸಭೆಯಲ್ಲಿ ಸ್ವಾಗತವನ್ನು ಪೋಷಕತ್ವ ಯೋಜನೆಯ ರಾಜ್ಯ ಸಂಚಾಲಕರಾದ ಶಿವಮಲ್ಲು  ಅವರು ಮಾಡಿದರು  ಮತ್ತು ಸಭೆಯ ಕುರಿತು ತಿಳುವಳಿಕೆಯನ್ನು ಮೂಡಿಸಿದರು.


    Provided by
    Provided by

    ಈ ಸಭೆಯಲ್ಲಿ ಮೊದಲಿಗೆ ಮಾತನಾಡಿದ ಫಾದರ್ ವರ್ಗೀಸ್ ಪಲ್ಲಿಪುರಂ ಅವರು, ಪೋಷಕತ್ವ ಯೋಜನೆ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿದರು.  ಪೋಷಕತ್ವ ಯೋಜನೆಯಲ್ಲಿ ಇರುವಂತಹ ಹೊಸ ಬದಲಾವಣೆ ಕುರಿತು ಮಾಹಿತಿಯನ್ನು ಕೊಟ್ಟರು.  ರಾಜ್ಯಮಟ್ಟದಲ್ಲಿ ಯಾವ ರೀತಿಯಲ್ಲಿ ಪೋಷಕತ್ವ ಯೋಜನೆಯು ಕಾರ್ಯವನ್ನು ನಿರ್ವಹಿಸುತ್ತಿದೆ ಎಂದು ಮಾಹಿತಿ ನೀಡಿದರು.

    ಡಾನ್ ಬಾಸ್ಕೊ  ಚಿಕ್ಕಪೇಟೆ ಸಂಸ್ಥೆಯ ನಿರ್ದೇಶಕರಾದ ಫಾದರ್ ಸ್ಟೀವನ್ ಲಾರೆನ್ಸ್  ಮಾತನಾಡಿ,  ಪೋಷಕತ್ವ ಯೋಜನೆ ಕುರಿತು ಹಾಗೂ ಡಿ. ಸಿ. ಪಿ. ಯು. ನ ಸದಸ್ಯರು ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ನಾವೆಲ್ಲರೂ ಮಕ್ಕಳ ಪರವಾಗಿ ಹೋರಾಟವನ್ನು ಮಾಡುತ್ತಿದ್ದೇವೆ. ತಂದೆ ತಾಯಿಯನ್ನು ಕಳೆದುಕೊಂಡು ಅನಾಥವಾಗಿ ಇರುವಂತ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭವನ್ನು ನಾವು ದೊರಕಿಸಿಕೊಳ್ಳಬೇಕೆಂದು ಹೇಳಿದರು.

    ಬೀದರ್ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಯಾದ ರೂಪ ಮಾತನಾಡಿ, ಪೋಷಕತ್ವ ಯೋಜನೆ ಕುರಿತು ಅರಿವು ಸರ್ಕಾರದ ಎಲ್ಲರಂಗದ ಅಧಿಕಾರಿಗಳಿಗೆ ಮೂಡಿಸುವುದು ಬಹಳ ಮುಖ್ಯವಾದ ವಿಷಯವಾಗಿದೆ. ವಿಶೇಷವಾಗಿ ಪೋಷಕತ್ವ ಯೋಜನೆಯು ಸೂಕ್ತ ಮಕ್ಕಳಿಗೆ ದೊರೆಯಬೇಕಾದರೆ ಅಂಗನವಾಡಿ ಕಾರ್ಯಕರ್ತರಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ಹೆಚ್ಚಿನ ಅರಿವು ಮೂಡಿಸುವುದು ಮುಖ್ಯವಾಗಿದೆ ಎಂದರು.

    ಬೀದರ್ ಜಿಲ್ಲೆಯಲ್ಲಿ ಡಾನ್ ಬೋಸ್ಕೋ ಚಿಕ್ಕಪೇಟೆ ಸಂಸ್ಥೆಯ ಪೋಷಕತ್ವ ಯೋಜನೆಯ ಕುರಿತು ಮಾಡುತ್ತಿರುವ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿದರು. ಕೊನೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ  ಸೀಮಪ್ಪಾ ಮಾತನಾಡಿ, ಪೋಷಕತ್ವ ಯೋಜನೆಯ ರಾಜ್ಯ ನಿರ್ದೇಶಕರ ಜೊತೆಯಲ್ಲಿರಾದ ಫಾದರ್ ವರ್ಗಿಸ್ ಪಲ್ಲಿಪುರಂ ಅವರ ಜೊತೆಯಲ್ಲಿ ಕಲಿತಂತ ವಿಷಯಗಳ ಬಗ್ಗೆ ಮೇಲು ಹಾಗೂ ಡಾಗ್ ಬೋಸ್ಕೋ ಚಿಕ್ಕಪೇಟೆ ಸಂಸ್ಥೆಯಲ್ಲಿ ತಾವು ಕೆಲಸ ಮಾಡಿದ ಸಂದರ್ಭದಲ್ಲಿ ತಮಗೆ ದೊರೆತ ಬೆಂಬಲವೇ ಈ ಮಟ್ಟದಲ್ಲಿ ತನ್ನ ಬೆಳವಣಿಗೆ ಕಾರಣವೆಂದು ಹೇಳಿದರು.

    ಜಿಲ್ಲಾ ಮಕ್ಕಳ ರಕ್ಷಣೆ ಘಟಕದ ಅಸಾಂತಿಕ ಅಧಿಕಾರಿಯ  ಗೌರಿಶಂಕರ್ ಅವರು ಸಭೆಯಲ್ಲಿ ಧನ್ಯವಾದ ಅರ್ಪಿಸಿದರು. ಈ ಸಭೆಯಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಎಲ್ಲ ಸದಸ್ಯರು ಪಾಲ್ಗೊಂಡರು ಮತ್ತು ಡಿಸಿಪಿಯು ಯೂನಿಟ್ ಸದಸ್ಯರು ಮತ್ತು ಬೀದರ್ ಜಿಲ್ಲೆ ಡಾಗ್ ಬೋಸ್ಕೋ ಚಿಕ್ಕಪೇಟೆ ಪೋಷಕತ್ವ ಯೋಜನೆಯ ಸಾಮಾಜಿಕ ಸಂಯೋಜಕರಾದ ರಮೇಶ್ ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್ 


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಚಿತ್ರದುರ್ಗ: ಪೊಲೀಸ್ ಠಾಣೆಗಳು ಕೇವಲ ಬಣ್ಣದ ಪೇಂಟಿಂಗ್, ಬ್ಯಾನರ್‍ ಗಳಿಂದ ಮಕ್ಕಳ ಸ್ನೇಹಿಯಾಗಲು ಸಾಧ್ಯವಿಲ್ಲ. ಅಧಿಕಾರಿಗಳು ಸಂಕಷ್ಟದಲ್ಲಿರುವ ಮಕ್ಕಳನ್ನು ಕಂಡಾಗ…

    ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.