nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮತುಮಕೂರು ವರದಿಯ ಬಿಗ್ ಇಂಪ್ಯಾಕ್ಟ್: ಕಲ್ಲು ಕ್ವಾರೇ,  ಕ್ರಷರ್ ಘಟಕದ ರಸ್ತೆ ಬಂದ್ ಮಾಡಿದ ಅರಣ್ಯ ಇಲಾಖೆ
    ಕೊರಟಗೆರೆ February 20, 2025

    ನಮ್ಮತುಮಕೂರು ವರದಿಯ ಬಿಗ್ ಇಂಪ್ಯಾಕ್ಟ್: ಕಲ್ಲು ಕ್ವಾರೇ,  ಕ್ರಷರ್ ಘಟಕದ ರಸ್ತೆ ಬಂದ್ ಮಾಡಿದ ಅರಣ್ಯ ಇಲಾಖೆ

    By adminFebruary 20, 2025No Comments1 Min Read
    koratagere

    ಕೊರಟಗೆರೆ: ಹೀರೆಬೆಟ್ಟ ರಕ್ಷಿತ ಅರಣ್ಯದ ಗಡಿಯನ್ನೇ ಮುಚ್ಚಿ ಗಣಿಗಾರಿಕೆಗೆ ಮಾಡಿದ ದಾರಿಯನ್ನೂ ಮುಲಾಜಿಲ್ಲದೇ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ತೆರವುಗೊಳಿಸಿ ಕಲ್ಲು ಕ್ವಾರೇ ಮತ್ತು ಕ್ರಷರ್ ಘಟಕಕ್ಕೆ ಹೋಗುವ ದಾರಿಯ ಸಂಪರ್ಕದ ಮಾರ್ಗವನ್ನು ಕಡಿತಗೊಳಿಸಿದ್ದಾರೆ.

    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌರಿಕಲ್ಲು ಗ್ರಾಮದ ಸರ್ವೆ ನಂ.36ರಲ್ಲಿ ಪ್ರಾರಂಭ ಆಗಿರುವ ಕಲ್ಲು ಕ್ವಾರೆ ಮತ್ತು ಕ್ರಷರ್ ಪ್ರಾರಂಭಕ್ಕೆ ಅರಣ್ಯ ಇಲಾಖೆಯ ಗಡಿಯನ್ನು ಮುಚ್ಚಿ ರಸ್ತೆಯನ್ನು ಮಾಡಲಾಗಿತ್ತು.


    Provided by
    Provided by

    ಅರಣ್ಯ ಇಲಾಖೆಯ ಗಡಿಯನ್ನು ಮುಚ್ಚಿ ರಸ್ತೆ ಮಾಡಿರುವ ಸುದ್ದಿಯನ್ನು ನಮ್ಮ ತುಮಕೂರು ವಾಹಿನಿಯಲ್ಲಿ ಸುದ್ದಿ ಬಿತ್ತಾರವಾಗಿತ್ತು. ಸುದ್ದಿ ತಿಳಿದ ತಕ್ಷಣವೇ ಅಧಿಕಾರಿಗಳ ತಂಡ ಸ್ಥಳಕ್ಕೆ ಹೋಗಿ ಜೆಸಿಬಿ ಮೂಲಕ ಟ್ರಾಂಚ್ ತಗೆದು ರಸ್ತೆಯ ಸಂಪರ್ಕ ಕಡಿತಗೊಳಿಸಿದ್ದಾರೆ.

    ಕೊರಟಗೆರೆ ತಹಶೀಲ್ದಾರ್ ಮಂಜುನಾಥ್ ಗೆ ಪಾರಂಪರಿಕ ಕಲ್ಲು ಬಂಡೆ ಕಾರ್ಮಿಕರ ದೂರು:

    ಗೌರಿಕಲ್ಲು, ದೊಗ್ಗನಹಳ್ಳಿ, ಮಲ್ಲೇಕಾವು ಮತ್ತು ಗೊಲ್ಲರಹಟ್ಟಿಯ ನೂರಾರುಜನ ಬಂಡೇ ಕಾರ್ಮಿಕರು ಗೌರಿಕಲ್ಲಿನಲ್ಲಿ ಪ್ರಾರಂಭ ಆಗಿರುವ ಕಲ್ಲುಗಣಿಗಾರಿಕೆ ವಿರೋಧಿಸಿ ತಹಶೀಲ್ದಾರ್ ಮಂಜುನಾಥ ಕೆ. ಮನವಿ ಸಲ್ಲಿಸಿ ಕಲ್ಲು ಕ್ವಾರೇ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

    ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಮಂಜುನಾಥ, ಗೌರಿಕಲ್ಲು ಕಲ್ಲುಗಣಿಕೆ ಸ್ಥಳಕ್ಕೆ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸುತ್ತೇವೆ. ಅರಣ್ಯ ವ್ಯಾಪ್ತಿಗೆ ಬಂದರೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೀವಿ. ಬಂಡೆ ಕಾರ್ಮಿಕರ ಮನವಿಯನ್ನು ಸಹ ಪರಿಶೀಲನೆ ನಡೆಸುತ್ತೀವಿ ಎಂದು ಹೇಳಿದರು.

    ತಿಮ್ಲಾಪುರ ಅಭಯಾರಣ್ಯದ ಕರಡಿ ಧಾಮ ಮತ್ತು ಹಿರೇಬೆಟ್ಟ ರಕ್ಷಿತ ಅರಣ್ಯದ ಮಧ್ಯೆಭಾಗದಲ್ಲಿ ನೀಡಿರುವ ಕಲ್ಲುಕ್ವಾರೇ ಮತ್ತು ಕ್ರಷರ್ ಘಟಕಕ್ಕೆ ನೀಡಿರುವ ಅನುಮತಿಯನ್ನು ಸ್ಥಗಿತ ಮಾಡಬೇಕು. ಬ್ಲಾಸ್ಟಿಂಗ್ ಪ್ರಾರಂಭವಾದ್ರೇ ಕಾಡಿನಲ್ಲಿ ವಾಸಿಸುವ ಪ್ರಾಣಿಗಳು ಗ್ರಾಮಕ್ಕೆ ಬರುವುದು ಖಚಿತ. ಜಿಲ್ಲಾಧಿಕಾರಿಗಳು ಮತ್ತೆ  ಪರಿಶೀಲನೆ ನಡೆಸಿ ಬಂಡೆ ಕಾರ್ಮಿಕರಿಗೆ ಅನುಕೂಲ ಕಲ್ಪಿಸಬೇಕಿದೆ.

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ

    February 6, 2026

    ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ

    February 5, 2026

    Comments are closed.

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಶಿರಾ: ಈಡಿಗ ಸಮುದಾಯದ ಕುಲಕಸುಬಾದ ಸೇಂದಿ ಮಾರಾಟವನ್ನು ಈ ಸಮುದಾಯದ ಜೀವನಕ್ಕೆ ಮಾರ್ಗೋಪಾಯಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡದೆ ನಿಷೇಧಿಸಿದ್ದು, ಪುನಃ…

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.