nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ?: ಕೆ.ಎನ್.ರಾಜಣ್ಣ ಪ್ರಶ್ನೆ

    October 19, 2025

    ಆರ್‌ ಎಸ್‌ ಎಸ್  ಶತಮಾನೋತ್ಸವ: ತುಮಕೂರಿನಲ್ಲಿ ಪಥ ಸಂಚಲನ

    October 19, 2025

    ಸಹಕಾರ ಕ್ಷೇತ್ರ: ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆ ಜಾರಿಗೆ ತರಲಾಗಿದೆ: ಕೆ.ಎನ್.ರಾಜಣ್ಣ

    October 19, 2025
    Facebook Twitter Instagram
    ಟ್ರೆಂಡಿಂಗ್
    • ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ?: ಕೆ.ಎನ್.ರಾಜಣ್ಣ ಪ್ರಶ್ನೆ
    • ಆರ್‌ ಎಸ್‌ ಎಸ್  ಶತಮಾನೋತ್ಸವ: ತುಮಕೂರಿನಲ್ಲಿ ಪಥ ಸಂಚಲನ
    • ಸಹಕಾರ ಕ್ಷೇತ್ರ: ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆ ಜಾರಿಗೆ ತರಲಾಗಿದೆ: ಕೆ.ಎನ್.ರಾಜಣ್ಣ
    • ಶ್ರೀ ಶಂಭುಲಿಂಗೇಶ್ವರ ಸ್ವಾಮಿ ದೇವಸ್ಥಾನ: ಲಿಂಗಕ್ಕೆ ಕೊಳಗ ಪ್ರತಿಷ್ಠಾಪನೆ
    • ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ: ಕತ್ತಲಿನಿಂದ ಬೆಳಕಿನ ಕಡೆಗೆ
    • ಸಿದ್ದರಾಮಯ್ಯ ಅವರು ಐದು ವರ್ಷ ಪೂರೈಸುತ್ತಾರೆ: ಶಾಸಕ ಅನಿಲ್ ಚಿಕ್ಕಮಾದು
    • ಬೆಂಗಳೂರು | ಸಂಚಾರ ಗಸ್ತು ವಾಹನಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ
    • ಮಕ್ಕಳ ಪ್ರತಿಭೆಗೆ ವೇದಿಕೆ: ತುಮಕೂರಿನಲ್ಲಿ ನ.22ರಂದು ಚಿನ್ನರ ಚಪ್ಪರ: ನೋಂದಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮತುಮಕೂರು ವರದಿಯ ಬಿಗ್ ಇಂಪ್ಯಾಕ್ಟ್: ಕಲ್ಲು ಕ್ವಾರೇ,  ಕ್ರಷರ್ ಘಟಕದ ರಸ್ತೆ ಬಂದ್ ಮಾಡಿದ ಅರಣ್ಯ ಇಲಾಖೆ
    ಕೊರಟಗೆರೆ February 20, 2025

    ನಮ್ಮತುಮಕೂರು ವರದಿಯ ಬಿಗ್ ಇಂಪ್ಯಾಕ್ಟ್: ಕಲ್ಲು ಕ್ವಾರೇ,  ಕ್ರಷರ್ ಘಟಕದ ರಸ್ತೆ ಬಂದ್ ಮಾಡಿದ ಅರಣ್ಯ ಇಲಾಖೆ

    By adminFebruary 20, 2025No Comments1 Min Read
    koratagere

    ಕೊರಟಗೆರೆ: ಹೀರೆಬೆಟ್ಟ ರಕ್ಷಿತ ಅರಣ್ಯದ ಗಡಿಯನ್ನೇ ಮುಚ್ಚಿ ಗಣಿಗಾರಿಕೆಗೆ ಮಾಡಿದ ದಾರಿಯನ್ನೂ ಮುಲಾಜಿಲ್ಲದೇ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ತೆರವುಗೊಳಿಸಿ ಕಲ್ಲು ಕ್ವಾರೇ ಮತ್ತು ಕ್ರಷರ್ ಘಟಕಕ್ಕೆ ಹೋಗುವ ದಾರಿಯ ಸಂಪರ್ಕದ ಮಾರ್ಗವನ್ನು ಕಡಿತಗೊಳಿಸಿದ್ದಾರೆ.

    ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌರಿಕಲ್ಲು ಗ್ರಾಮದ ಸರ್ವೆ ನಂ.36ರಲ್ಲಿ ಪ್ರಾರಂಭ ಆಗಿರುವ ಕಲ್ಲು ಕ್ವಾರೆ ಮತ್ತು ಕ್ರಷರ್ ಪ್ರಾರಂಭಕ್ಕೆ ಅರಣ್ಯ ಇಲಾಖೆಯ ಗಡಿಯನ್ನು ಮುಚ್ಚಿ ರಸ್ತೆಯನ್ನು ಮಾಡಲಾಗಿತ್ತು.


    Provided by
    Provided by
    Provided by

    ಅರಣ್ಯ ಇಲಾಖೆಯ ಗಡಿಯನ್ನು ಮುಚ್ಚಿ ರಸ್ತೆ ಮಾಡಿರುವ ಸುದ್ದಿಯನ್ನು ನಮ್ಮ ತುಮಕೂರು ವಾಹಿನಿಯಲ್ಲಿ ಸುದ್ದಿ ಬಿತ್ತಾರವಾಗಿತ್ತು. ಸುದ್ದಿ ತಿಳಿದ ತಕ್ಷಣವೇ ಅಧಿಕಾರಿಗಳ ತಂಡ ಸ್ಥಳಕ್ಕೆ ಹೋಗಿ ಜೆಸಿಬಿ ಮೂಲಕ ಟ್ರಾಂಚ್ ತಗೆದು ರಸ್ತೆಯ ಸಂಪರ್ಕ ಕಡಿತಗೊಳಿಸಿದ್ದಾರೆ.

    ಕೊರಟಗೆರೆ ತಹಶೀಲ್ದಾರ್ ಮಂಜುನಾಥ್ ಗೆ ಪಾರಂಪರಿಕ ಕಲ್ಲು ಬಂಡೆ ಕಾರ್ಮಿಕರ ದೂರು:

    ಗೌರಿಕಲ್ಲು, ದೊಗ್ಗನಹಳ್ಳಿ, ಮಲ್ಲೇಕಾವು ಮತ್ತು ಗೊಲ್ಲರಹಟ್ಟಿಯ ನೂರಾರುಜನ ಬಂಡೇ ಕಾರ್ಮಿಕರು ಗೌರಿಕಲ್ಲಿನಲ್ಲಿ ಪ್ರಾರಂಭ ಆಗಿರುವ ಕಲ್ಲುಗಣಿಗಾರಿಕೆ ವಿರೋಧಿಸಿ ತಹಶೀಲ್ದಾರ್ ಮಂಜುನಾಥ ಕೆ. ಮನವಿ ಸಲ್ಲಿಸಿ ಕಲ್ಲು ಕ್ವಾರೇ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

    ಮನವಿ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಮಂಜುನಾಥ, ಗೌರಿಕಲ್ಲು ಕಲ್ಲುಗಣಿಕೆ ಸ್ಥಳಕ್ಕೆ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸುತ್ತೇವೆ. ಅರಣ್ಯ ವ್ಯಾಪ್ತಿಗೆ ಬಂದರೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೀವಿ. ಬಂಡೆ ಕಾರ್ಮಿಕರ ಮನವಿಯನ್ನು ಸಹ ಪರಿಶೀಲನೆ ನಡೆಸುತ್ತೀವಿ ಎಂದು ಹೇಳಿದರು.

    ತಿಮ್ಲಾಪುರ ಅಭಯಾರಣ್ಯದ ಕರಡಿ ಧಾಮ ಮತ್ತು ಹಿರೇಬೆಟ್ಟ ರಕ್ಷಿತ ಅರಣ್ಯದ ಮಧ್ಯೆಭಾಗದಲ್ಲಿ ನೀಡಿರುವ ಕಲ್ಲುಕ್ವಾರೇ ಮತ್ತು ಕ್ರಷರ್ ಘಟಕಕ್ಕೆ ನೀಡಿರುವ ಅನುಮತಿಯನ್ನು ಸ್ಥಗಿತ ಮಾಡಬೇಕು. ಬ್ಲಾಸ್ಟಿಂಗ್ ಪ್ರಾರಂಭವಾದ್ರೇ ಕಾಡಿನಲ್ಲಿ ವಾಸಿಸುವ ಪ್ರಾಣಿಗಳು ಗ್ರಾಮಕ್ಕೆ ಬರುವುದು ಖಚಿತ. ಜಿಲ್ಲಾಧಿಕಾರಿಗಳು ಮತ್ತೆ  ಪರಿಶೀಲನೆ ನಡೆಸಿ ಬಂಡೆ ಕಾರ್ಮಿಕರಿಗೆ ಅನುಕೂಲ ಕಲ್ಪಿಸಬೇಕಿದೆ.

    ವರದಿ: ಮಂಜುಸ್ವಾಮಿ ಎಂ.ಎನ್.,  ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮೀನಿನ ಬಲೆಗೆ ಸಿಲುಕಿ ಮಾನಸಿಕ ಅಸ್ವಸ್ಥ ಸಾವು

    October 19, 2025

    ತೋವಿನಕೆರೆ ಗ್ರಾ.ಪಂ. ಬಿಲ್‌ ಕಲೆಕ್ಟರ್ ಮಾರುತಿ ಮತ್ತು ಕಾರ್ಯದರ್ಶಿ ಸುಮಾ ಲೋಕಾಯುಕ್ತ ಬಲೆಗೆ

    October 16, 2025

    21 ಗ್ರಾಮ ದೇವತೆಗಳ ಉತ್ಸವ:  ಅದ್ದೂರಿಯಾಗಿ ನಡೆದ ದೊಡ್ಡಮ್ಮದೇವಿ ಮಂಡಲ ಪೂಜೆ

    October 16, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ?: ಕೆ.ಎನ್.ರಾಜಣ್ಣ ಪ್ರಶ್ನೆ

    October 19, 2025

    ತುಮಕೂರು: ಈದ್ಗಾ ಮೈದಾನ, ರಸ್ತೆಯಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ? ಇದನ್ನು ತಡೆಯಲು ಸಾಧ್ಯವಿದೆಯೇ? ಎಂದು ಶಾಸಕ ಕೆ.ಎನ್.ರಾಜಣ್ಣ…

    ಆರ್‌ ಎಸ್‌ ಎಸ್  ಶತಮಾನೋತ್ಸವ: ತುಮಕೂರಿನಲ್ಲಿ ಪಥ ಸಂಚಲನ

    October 19, 2025

    ಸಹಕಾರ ಕ್ಷೇತ್ರ: ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆ ಜಾರಿಗೆ ತರಲಾಗಿದೆ: ಕೆ.ಎನ್.ರಾಜಣ್ಣ

    October 19, 2025

    ಶ್ರೀ ಶಂಭುಲಿಂಗೇಶ್ವರ ಸ್ವಾಮಿ ದೇವಸ್ಥಾನ: ಲಿಂಗಕ್ಕೆ ಕೊಳಗ ಪ್ರತಿಷ್ಠಾಪನೆ

    October 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.