nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್

    April 14, 2026
    Facebook Twitter Instagram
    ಟ್ರೆಂಡಿಂಗ್
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    • ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು
    • ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಸ್ ನಿಲ್ದಾಣದಲ್ಲಿ ನಿಂತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿ: ಸ್ಥಳದಲ್ಲೇ ವೃದ್ದ ಸಾವು
    ಕೊರಟಗೆರೆ August 8, 2022

    ಬಸ್ ನಿಲ್ದಾಣದಲ್ಲಿ ನಿಂತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನ ಡಿಕ್ಕಿ: ಸ್ಥಳದಲ್ಲೇ ವೃದ್ದ ಸಾವು

    By adminAugust 8, 2022No Comments1 Min Read
    ramakrishnappa

    ಕೊರಟಗೆರೆ: ತಾಲ್ಲೂಕಿನ ಕಲ್ಲುಗುಟ್ಟರಹಳ್ಳಿ ಗ್ರಾಮದ ಭೀಮೇಗೌಡನ ಮಗ ರಾಮಕೃಷ್ಣಪ್ಪ 65 ವರ್ಷದ ವ್ಯಕ್ತಿ ಪಟ್ಟಣಕ್ಕೆ ಹೋಗಲು ಜಂಪೇನಹಳ್ಳಿ ಕ್ರಾಸ್ ಬಳಿ ಬಸ್ ಗಾಗಿ ಕಾಯುತ್ತಿದ್ದಾಗ ತೋವಿನಕೆರೆ ಮಾರ್ಗದಿಂದ ಅತಿ ವೇಗವಾಗಿ ಬಂದ ದ್ವಿಚಕ್ರ ವಾಹನ ಸವಾರನೋರ್ವ ತನ್ನ ದ್ವಿಚಕ್ರ ವಾಹನವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗದೆ ಏಕಾಏಕಿ ವಿಶ್ರಾಂತಿ ಗೃಹದ ಬಳಿ ನಿಂತಿದ್ದ ರಾಮಕೃಷ್ಣಪ್ಪ ಅವರಿಗೆ ಗುದ್ದಿದ್ದಾನೆ.

    ದ್ವಿಚಕ್ರ ವಾಹನ ಗುದ್ದಿದ ರಭಸಕ್ಕೆ ರಾಮಕೃಷ್ಣಪ್ಪ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ತಕ್ಷಣ ಅವರನ್ನು ಸ್ಥಳೀಯ ಸರ್ಕಾರಿ  ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.


    Provided by
    Provided by

    ಘಟನೆಗೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಮೃತ  ರಾಮಕೃಷ್ಣಪ್ಪನ ಜೊತೆಯಲ್ಲಿದ್ದ ಸಂಬಂಧಿ ವಿಜಯ್ ಕುಮಾರ್ ದೂರು ದಾಖಲಿಸಿದ್ದಾರೆ.  ಕೊರಟಗೆರೆ ಪೋಲಿಸ್ ಠಾಣಾ ನೂತನ ಅಧಿಕಾರಿ ಸಿಪಿಐ ಸುರೇಶ್ ಹಾಗೂ ಪಿಎಸ್ ಐ ನಾಗರಾಜು ಪ್ರಕರಣ ದಾಖಲಿಸಿಕೊಂಡು  ಘಟನೆ ನಡೆದ  ಸ್ಥಳಕ್ಕೆ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ ಎನ್ನಲಾಗಿದೆ.

    ಇನ್ನೂ ಈ ಅನಾಹುತಕ್ಕೆ ಕಾರಣವಾದ ದ್ವಿಚಕ್ರವಾಹನ ಸವಾರ ಸ್ಥಳದಿಂದ ಪರಾರಿಯಾಗಿದ್ದು, ಆತನ ವಿರುದ್ಧ ಹಿಟ್ & ರನ್ ಕೇಸ್ ದಾಖಲಿಸಲಾಗಿದ್ದು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    ವರದಿ:   ಮಂಜುಸ್ವಾಮಿ.ಎಂ.ಎನ್.,  ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬೆಳಗಾವಿ: ರಾಜ್ಯದ ಪರಿಶಿಷ್ಟ ಜಾತಿ/ಪಂಗಡಗಳ ಜನರಿಗೆ ಖಾಸಗಿ ಬಡಾವಣೆ ಮಾದರಿಯಲ್ಲಿ ಸಕಲ ಮೂಲಸೌಕರ್ಯ ಹೊಂದಿರುವ ಬಡಾವಣೆ ಅಭಿವೃದ್ಧಿಪಡಿಸಿ ನೀವೇಶನಗಳನ್ನು ಹಂಚಿಕೆ…

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್

    April 14, 2026

    ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಕೆಎಸ್‌ ಆರ್‌ ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.