nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೆಲ್ಪ್ ಸೊಸೈಟಿ: ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ

    December 20, 2025

    ಔರಾದ: ಸಂತಪುರ ನೂತನ ಪಿಎಸ್ ಐಗೆ ಸನ್ಮಾನ

    December 20, 2025

    ಶಿರಾ: ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಪಡೆಯಬಹುದು ಇ–ಖಾತೆ

    December 20, 2025
    Facebook Twitter Instagram
    ಟ್ರೆಂಡಿಂಗ್
    • ಹೆಲ್ಪ್ ಸೊಸೈಟಿ: ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ
    • ಔರಾದ: ಸಂತಪುರ ನೂತನ ಪಿಎಸ್ ಐಗೆ ಸನ್ಮಾನ
    • ಶಿರಾ: ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಪಡೆಯಬಹುದು ಇ–ಖಾತೆ
    • UPSC NDA NA I 2026: ರಕ್ಷಣಾ ಪಡೆಯಲ್ಲಿ 394 ಅಧಿಕಾರಿ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ!
    • ಸಚಿವ ಎಚ್.ಕೆ. ಪಾಟೀಲ್‌ಗೆ ಜೀವ ಬೆದರಿಕೆ: ಆರೋಪಿಯ ಬಂಧನ
    • ಬಿಜೆಪಿ ಕಾರ್ಯಕರ್ತನ ಮನೆಯ ಮುಂದೆ ಮಹಿಳಾ ಕಾರ್ಯಕರ್ತೆ ಸಾವು: ಆತ್ಮಹತ್ಯೆಯೋ ಕೊಲೆಯೋ ?
    • ಪತ್ರಕರ್ತರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಸುವರ್ಣ ಸೌಧದಲ್ಲಿ ಸರ್ಕಾರಕ್ಕೆ ವಿಶೇಷ ಮನವಿ
    • ಪಾವಗಡ | ಬಸ್–ಇನೋವಾ ಕಾರು ಮುಖಾಮುಖಿ ಡಿಕ್ಕಿ: ಕಾರು ಚಾಲಕ ಸಾವು, ಹಲವರಿಗೆ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಳಿಕಲ್ಲು ಕ್ವಾರಿ ಕುಸಿತ ಪ್ರಕರಣ: ಲಾರಿಗಳೆಲ್ಲಾ ಪಲ್ಟಿ, 6 ಮಂದಿ ಸಿಲುಕಿರುವ ಶಂಕೆ
    ರಾಜ್ಯ ಸುದ್ದಿ March 5, 2022

    ಬಿಳಿಕಲ್ಲು ಕ್ವಾರಿ ಕುಸಿತ ಪ್ರಕರಣ: ಲಾರಿಗಳೆಲ್ಲಾ ಪಲ್ಟಿ, 6 ಮಂದಿ ಸಿಲುಕಿರುವ ಶಂಕೆ

    By adminMarch 5, 2022No Comments1 Min Read

    ಚಾಮರಾಜನಗರ: ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಗುಡ್ಡ ಕುಸಿದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದ ಸಮೀಪವಿರುವ ಬಿಳಿಕಲ್ಲು ಕ್ವಾರಿಯಲ್ಲಿ ನಡೆದಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದ ಸಾವಿನ ಬಗ್ಗೆ ನಿಖರ ಮಾಹಿತಿ ಇನ್ನೂ ಅಧಿಕಾರಿಗಳು ತಿಳಿಸಿಲ್ಲ, ಸದ್ಯಕ್ಕೆ, ಇಬ್ಬರು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.ಈ‌ ಕುರಿತು ಎಸ್ಪಿ ಟಿ.ಪಿ.ಶಿವಕುಮಾರ್ ಮಾಹಿತಿ ನೀಡಿದ್ದು, ಮಹೇಂದ್ರಪ್ಪ ಎಂಬವರ ಹೆಸರಿನಲ್ಲಿ ಗಣಿಗಾರಿಕೆ ಪರವಾನಗಿ ಇದೆ, ಅದು ಕಾನೂನುಬದ್ಧವಾಗಿ ನಡೆಯುತ್ತಿದೆ.ಕ್ವಾರಿ ಸಿಬ್ಬಂದಿ ಹೇಳಿದ ಪ್ರಕಾರ ಆರು ಜನರು ಗುಡ್ಡದಡಿ ಸಿಲುಕಿದ್ದರು.ನಾವು ಈಗಾಗಲೇ ಅಶ್ರಫ್, ಪ್ರಾನ್ಸಿಸ್ ಎಂಬಿಬ್ಬರನ್ನು ರಕ್ಷಿಸಿದ್ದೇವೆ.ಮಹಾರಾಷ್ಟ್ರ (Maharashtra) ಮೂಲದ ಕಾರ್ಮಿಕರಾದ ಇಮ್ರಾನ್ ಮತ್ತು ಬಬ್ಲು ಎಂಬವರು ಗುಡ್ಡದಡಿ ನಾಪತ್ತೆಯಾಗಿದ್ದಾರೆ.ಸದ್ಯ, ಕ್ವಾರಿಯ ಮ್ಯಾನೇಜರ್ ನವೀದ್ ಎಂಬಾತನನ್ನು ಬಂಧಿಸಿದ್ದೇವೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.‌


    Provided by
    Provided by

    ಬಿಳಿಕಲ್ಲುಗಳನ್ನು ತೆಗೆಯಲು ಬ್ಲಾಸ್ಟ್ ಮಾಡಿದ ವೇಳೆ ಹಂತಹಂತವಾಗಿ ಗುಡ್ಡ ಕುಸಿಯಲು ಪ್ರಾರಂಭಿಸಿದ್ದರಿಂದ ಎಲ್ಲರೂ ಓಡಿಹೋಗಿದ್ದಾರೆ ಎನ್ನಲಾಗಿದ್ದು ನಾಲ್ಕು ಟಿಪ್ಪರ್, ಮೂರು ಹಿಟಾಚಿ, ಮೂರು ಕಂಪ್ರೆಸ್ಸರ್,ಎರಡು ಟ್ರಾಕ್ಟರ್ ಗಳು ಗುಡ್ಡದ ಕೆಳಗೆ ಸಿಲುಕಿವೆ. ಜೊತೆಗೆ, ಘಟನೆಯಲ್ಲಿ 8 ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

    ಬಿಳಿ ಕಲ್ಲುಗಳನ್ನು ತೆಗೆಯುತ್ತಿರುವಾಗ ದಿಢೀರನೇ ಕ್ವಾರಿ ಗುಡ್ಡ ಕುಸಿದಿದ್ದು ಭಾರೀ ಗಾತ್ರದ ಕಲ್ಲುಗಳು ಉರುಳಿಬಿದ್ದಿದ್ದರಿಂದ ಟಿಪ್ಪರ್ ಮತ್ತು ವಾಹನಗಳು ಪಲ್ಟಿಯಾಗಿದೆ.‌ ಘಟನೆಯಲ್ಲಿ ಕನಿಷ್ಠ 6 ಮಂದಿ ಕಾರ್ಮಿಕರು ಸಿಲುಕಿದ್ದಾರೆ ಎನ್ನಲಾಗುತ್ತಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.ಈಗ ಸ್ಥಳಕ್ಕೆ ಗ್ರಾಮಸ್ಥರು, ಪೊಲೀಸರು ದೌಡಾಯಿಸಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    ಸಚಿವ ಎಚ್.ಕೆ. ಪಾಟೀಲ್‌ಗೆ ಜೀವ ಬೆದರಿಕೆ: ಆರೋಪಿಯ ಬಂಧನ

    December 20, 2025

    ಬಿಜೆಪಿ ಕಾರ್ಯಕರ್ತನ ಮನೆಯ ಮುಂದೆ ಮಹಿಳಾ ಕಾರ್ಯಕರ್ತೆ ಸಾವು: ಆತ್ಮಹತ್ಯೆಯೋ ಕೊಲೆಯೋ ?

    December 20, 2025

    ಉತ್ತರ ಕರ್ನಾಟಕಕ್ಕೆ ₹3,450 ಕೋಟಿ ಬಂಪರ್ ಅನುದಾನ: ಸಚಿವ ಸಂಪುಟ ಸಭೆಯ ಮಹತ್ವದ ತೀರ್ಮಾನಗಳು

    December 19, 2025

    Leave A Reply Cancel Reply

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಹೆಲ್ಪ್ ಸೊಸೈಟಿ: ಉಚಿತ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ

    December 20, 2025

    ಪಾವಗಡ: ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ಪಾವಗಡ, ಶಂಕರ ಕಣ್ಣಿನ ಆಸ್ಪತ್ರೆ ಬೆಂಗಳೂರು ಇವರ ಒಂದು ಸಂಯುಕ್ತ ಆಶ್ರಯದಲ್ಲಿ ಇಂದು…

    ಔರಾದ: ಸಂತಪುರ ನೂತನ ಪಿಎಸ್ ಐಗೆ ಸನ್ಮಾನ

    December 20, 2025

    ಶಿರಾ: ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಪಡೆಯಬಹುದು ಇ–ಖಾತೆ

    December 20, 2025

    UPSC NDA NA I 2026: ರಕ್ಷಣಾ ಪಡೆಯಲ್ಲಿ 394 ಅಧಿಕಾರಿ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ!

    December 20, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.