nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿ ಗೆಲುವು ಸಾಧಿಸಿದರೆ ರಾಷ್ಟ್ರಪತಿ ಚುನಾವಣೆಗೆ ಸಿಗಲಿದೆ ತಿರುವು
    ರಾಷ್ಟ್ರೀಯ ಸುದ್ದಿ March 10, 2022

    ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿ ಗೆಲುವು ಸಾಧಿಸಿದರೆ ರಾಷ್ಟ್ರಪತಿ ಚುನಾವಣೆಗೆ ಸಿಗಲಿದೆ ತಿರುವು

    ರಾಷ್ಟ್ರಪತಿ ಚುನಾವಣೆ 2022 ಪ್ರಮುಖ ಪಾತ್ರ ವಹಿಸಲಿದೆ ಇಂದಿನ ಫಲಿತಾಂಶಗಳ ಸಮೀಕರಣಗಳು ಹೇಗಿವೆ ಗೊತ್ತಾ?
    By adminMarch 10, 2022No Comments2 Mins Read
    election

    ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಈ ರಾಜ್ಯಗಳ ಮುಂದಿನ ಮುಖ್ಯಮಂತ್ರಿ ಯಾರು ಎಂಬುದನ್ನು ನಿರ್ಧರಿಸಲಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಚುನಾವಣಾ ಫಲಿತಾಂಶ ಈ ವರ್ಷ ನಡೆಯಲಿರುವ ರಾಷ್ಟ್ರಪತಿ ಚುನಾವಣೆ (President election)ಮೇಲೂ ನೇರ ಪರಿಣಾಮ ಬೀರಲಿದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳಲಿದೆ.

    ಮಾರ್ಚ್ 10 ಅಂದರೆ ಇಂದು ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಮಣಿಪುರ ಮತ್ತು ಗೋವಾ ವಿಧಾನಸಭೆಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ (five state election result). ಇಂದಿನ ಈ ಫಲಿತಾಂಶ 2022 ರ ರಾಷ್ಟ್ರಪತಿ ಚುನಾವಣೆಯಲ್ಲಿ ಯಾವ ಪಕ್ಷ ಅಥವಾ ಒಕ್ಕೂಟವು ನಿರ್ಣಾಯಕ ಪಾತ್ರ ವಹಿಸಲಿದೆ ಎನ್ನುವುದು ಕೂಡಾ ನಿರ್ಣಯವಾಗಲಿದೆ.


    Provided by

    ಹೆಚ್ಚಲಿದೆಯೇ ಬಿಜೆಪಿ ಸಂಕಷ್ಟ :

    ಎಕ್ಸಿಟ್ ಪೋಲ್ ಫಲಿತಾಂಶ (Exit poll 2022 result) ಭವಿಷ್ಯ ನುಡಿದಂತೆ ನಡೆದರೆ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಗೆ ಕಷ್ಟ ಎದುರಾಗಲಿದೆ. ಯುಪಿಯಲ್ಲಿ ನಡೆದ ಹಲವು ಎಕ್ಸಿಟ್ ಪೋಲ್‌ಗಳನ್ನು ವಿಶ್ಲೇಷಿಸಿದರೆ, ಬಿಜೆಪಿ ಸರಾಸರಿ 240 ಸ್ಥಾನಗಳನ್ನು ಗೆಲ್ಲಲಿದೆ. ಅಂದರೆ, 2017ರ ಚುನಾವಣೆಗಿಂತ 72 ಸ್ಥಾನಗಳು ಕಡಿಮೆಯಾಗಲಿವೆ. ಇಂತಹ ಪರಿಸ್ಥಿತಿಯಲ್ಲಿ ಎನ್ ಡಿಎ ಅದರಲ್ಲೂ ಬಿಜೆಪಿ (BJP) ತಮ್ಮ ನೆಚ್ಚಿನ ಅಭ್ಯರ್ಥಿಯನ್ನು ರಾಷ್ಟ್ರಪತಿಯನ್ನಾಗಿ ಮಾಡಲು ಇನ್ನೂ ಕೆಲವು ಮಿತ್ರಪಕ್ಷಗಳನ್ನು ಹುಡುಕಬೇಕಾಗಿದೆ.

    ಇದೀಗ ಬಿಜೆಪಿಗೆ ಸಮೀಕರಣವೇನು?

    ಪ್ರಸ್ತುತ, ಭಾರತೀಯ ಜನತಾ ಪಕ್ಷ ತನ್ನ ಅಭ್ಯರ್ಥಿಯನ್ನು ದೇಶದ ಉನ್ನತ ಹುದ್ದೆಗೆ ಸುಲಭವಾಗಿ ಆಯ್ಕೆ ಮಾಡುವ ಸ್ಥಿತಿಯಲ್ಲಿದೆ. ಆದರೆ ಉತ್ತರ ಪ್ರದೇಶದ ಪ್ರತಿಕೂಲ ಫಲಿತಾಂಶಗಳು ಈ ಪರಿಸ್ಥಿತಿಯನ್ನು ಬದಲಾಯಿಸಬಹುದು. ಒಂದು ವೇಳೆ ಹೀಗಾದರೆ ಬಿಜು ಜನತಾ ದಳ (BJD), ತೆಲಂಗಾಣ ರಾಷ್ಟ್ರ ಸಮಿತಿ (TRS) ಮತ್ತು ವೈಎಸ್‌ಆರ್ ಕಾಂಗ್ರೆಸ್ ಪಕ್ಷ (YSRCP)ನಂತಹ ಪ್ರಾದೇಶಿಕ ಪಕ್ಷಗಳ ಪಾತ್ರ ಪ್ರಮುಖವಾಗಲಿದೆ. ಆದರೆ ಎಕ್ಸಿಟ್ ಪೋಲ್ ಫಲಿತಾಂಶ (UP Exit Poll 2022) ಕುರಿತು ಮಾತನಾದುವುದಾದರೆ ಹೆಚ್ಚಿನ ಸಮೀಕ್ಷೆಗಳು ಯುಪಿಯಲ್ಲಿ ಬಿಜೆಪಿ ಸರ್ಕಾರ ರಚನೆಯ ಬಗ್ಗೆ ಭವಿಷ್ಯ ನುಡಿದಿವೆ.

    ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಲಿದೆ ಯುಪಿ :

    ರಾಷ್ಟ್ರಪತಿ ಚುನಾವಣೆಯಲ್ಲಿ (President election), ಉತ್ತರ ಪ್ರದೇಶದ ಶಾಸಕರ ಮತದ ಮೌಲ್ಯವು ಅತ್ಯಧಿಕ ಅಂದರೆ 208 ಆಗಿದ್ದರೆ, ಸಿಕ್ಕಿಂನ ಶಾಸಕರ ಮತದ ಮೌಲ್ಯವು ಅತ್ಯಂತ ಕಡಿಮೆ ಅಂದರೆ ಏಳು. ವಿಧಾನಸಭೆ ಚುನಾವಣೆ ನಡೆಯುತ್ತಿರುವ ರಾಜ್ಯಗಳಲ್ಲಿ ಪಂಜಾಬ್‌ನ ಶಾಸಕರ ಮತ ಮೌಲ್ಯ 116, ಉತ್ತರಾಖಂಡದ ಶಾಸಕರ ಮತ ಮೌಲ್ಯ 64, ಗೋವಾದ ಶಾಸಕರ ಮತ ಮೌಲ್ಯ 20 ಮತ್ತು ಮಣಿಪುರದ ಒಬ್ಬ ಶಾಸಕರ ಮತ ಮೌಲ್ಯ 18. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ರಾಷ್ಟ್ರಪತಿ ಚುನಾವಣೆಗೆ ಮಹತ್ವದ್ದಾಗಿದ್ದು, ರಾಜ್ಯದ 403 ಶಾಸಕರ ಪೈಕಿ ಪ್ರತಿಯೊಬ್ಬರು ಅತಿ ಹೆಚ್ಚು ಅಂದರೆ 208 ಮತಗಳನ್ನು ಹೊಂದಿದ್ದಾರೆ.

    ಉತ್ತರ ಪ್ರದೇಶ ವಿಧಾನಸಭೆಯ ಒಟ್ಟು ಮತಗಳ ಮೌಲ್ಯ 83,824, ಪಂಜಾಬ್ -13,572, ಉತ್ತರಾಖಂಡ -4,480, ಗೋವಾ -800 ಮತ್ತು ಮಣಿಪುರ -1,080. ಆಗಿದೆ.

    ಎನ್‌ ಡಿಎ ಪ್ರಸ್ತುತ ಶಕ್ತಿ :

    ವಿಭಿನ್ನ ಸಮೀಕರಣಗಳ ಪ್ರಕಾರ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಚುನಾಯಿತ ಪ್ರತಿನಿಧಿಗಳ ಮತಗಳ ಮೌಲ್ಯವು ಒಟ್ಟು ಸಂಖ್ಯೆಯ 50% ಕ್ಕಿಂತ ಕಡಿಮೆಯಿದೆ. ರಾಷ್ಟ್ರಪತಿ ಭವನದಲ್ಲಿ ಅವರ ಅಭ್ಯರ್ಥಿ ಗೆಲುವೂ ಪಡೆಯಬೇಕಾದರೆ ಬೇರೆ ಪೋಕ್ಕುತಗಳ ಬೆಂಬಲ ಪಡೆಯಬೇಕು. ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸ್ಪಷ್ಟ ಉದ್ದೇಶದಿಂದಲೇ ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ (K Chandrashekhar Rao)ಅವರು ವಿರೋಧ ಪಕ್ಷಗಳನ್ನು ಭೇಟಿ ಮಾಡುತ್ತಿರುವುದು.

    ವರದಿ:  ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಕೊರಟಗೆರೆ: ದೊಡ್ಡಸಾಗ್ಗೆರೆಯ ಮರಿಸ್ವಾಮಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ನಿರಂತರ ದರ್ಪ ತೋರಿಸುತ್ತಿದ್ದು, ನಮ್ಮನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು…

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.