nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ
    • 6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ
    • ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?
    • ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ
    • ಹೊಸ ವರ್ಷ –2026,   ಸಂಕ್ರಾಂತಿ…!
    • ಡಾ.ಜಿ.ಪರಮೇಶ್ವರ ಒಳಾಂಗಣ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ಬಿಜೆಪಿ ವಿರುದ್ಧ ವೇದಿಕೆಯಲ್ಲಿ ಪರಂ ಗರಂ
    • ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ
    • ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರಿಗೆ ಶಿಕ್ಷೆಯಾಗಲಿ: ಹಂದಿಜೋಗಿಸ್ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಕ್ಸಲರ ಶರಣಾಗತಿ ಪ್ರಕ್ರಿಯೆ ಬಗ್ಗೆ ಬಿಜೆಪಿ ಮುಖಂಡ ಅಣ್ಣಾಮಲೈ ಅನುಮಾನ!
    ರಾಜ್ಯ ಸುದ್ದಿ January 11, 2025

    ನಕ್ಸಲರ ಶರಣಾಗತಿ ಪ್ರಕ್ರಿಯೆ ಬಗ್ಗೆ ಬಿಜೆಪಿ ಮುಖಂಡ ಅಣ್ಣಾಮಲೈ ಅನುಮಾನ!

    By adminJanuary 11, 2025No Comments2 Mins Read
    annamalai

    ಮಂಗಳೂರು: ನಕ್ಸಲರ ಶರಣಾಗತಿ ಪ್ರಕ್ರಿಯೆ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅನುಮಾನ ವ್ಯಕ್ತಪಡಿಸಿದ್ದು, ನಿಯಮ ಉಲ್ಲಂಘಿಸಿ ನಕ್ಸಲರ ಶರಣಾಗತಿ ಪ್ರಕ್ರಿಯೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

    ಕಳೆದ ಕೆಲವು ದಿನಗಳ ಹಿಂದೆ ಎನ್ ಕೌಂಟರ್ ನಲ್ಲಿ ಮೃತಪಟ್ಟ ವಿಕ್ರಮ್ ಗೌಡ ಅವರಿಗೆ ಸೇರಿದ್ದು ಎನ್ನಲಾಗಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ಬಗ್ಗೆ ಸರ್ಕಾರದ ಬಳಿ ಉತ್ತರವಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
    ನಕ್ಸಲೀಯರು ಶರಣಾಗುವುದು ಎಂದರೆ ಅದು ನಂಬಿದ ತತ್ವ ಮತ್ತು ಸಿದ್ದಾಂತಕ್ಕೆ ಮಾಡಿದ ಮೋಸ. ದುಡಿಯುವ ಜನರಿಗೆ ದ್ರೋಹ ಮಾಡಿದಂತೆ. ದುಡ್ಡು ಮಾಡಲು ಹೋಗುತ್ತಾರೆ ಎಂದು ಜನರು ಆಡಿಕೊಳ್ಳುತ್ತಾರೆ. ನಮ ಜೊತೆ ಮಾತುಕತೆಗೆ ಬನ್ನಿ ಎಂದು ಸರ್ಕಾರ ಆಹ್ವಾನಿಸುತ್ತಿದೆ. ಲಕ್ಷಗಟ್ಟಲೇ ಹಣ ಕೊಡುತ್ತೇವೆ ಎನ್ನುತ್ತಾರೆ. ನಾವು ಸರ್ಕಾರದ ಪ್ಯಾಕೇಜ್ ಒಪ್ಪಿಕೊಂಡು ಶರಣಾಗುವುದೆಂದರೆ ನಮನ್ನು ನಾವು ಮಾರಿಕೊಂಡಂತೆ ಎಂದು ವಿಕ್ರಮ್ ಗೌಡ ಹೇಳಿರುವ ಆಡಿಯೋ ಬಹಿರಂಗಗೊಂಡಿದೆ. ಇದಕ್ಕೆ ಸರ್ಕಾರ ಉತ್ತರ ಕೊಡಬೇಕೆಂದು ಒತ್ತಾಯ ಮಾಡಿದ್ದಾರೆ.


    Provided by
    Provided by

    ಈ ಹಿಂದೆಯೂ ಚಿಕ್ಕಮಗಳೂರಿನಲ್ಲಿ ನಕ್ಸಲ್ ಶರಣಾಗತಿ ಪ್ರಕ್ರಿಯೆ ಮಾಡಲಾಗಿದೆ. ಇದೊಂದು ದೊಡ್ಡ ಪ್ರಕ್ರಿಯೆ, ರಾಜ್ಯದಲ್ಲಿ ನಕ್ಸಲ್ ಶರಣಾಗತಿ ಪಾಲಿಸಿ ಕೂಡಾ ಇದೆ. ನಕ್ಸಲ್ ಶರಣಾಗತಿಯ ಮೊದಲು ಹಲವು ಚರ್ಚೆಗಳನ್ನು ನಡೆಸಬೇಕಿದೆ. ಅವರು ಜೀವನದಲ್ಲಿ ಏನು ಆಗಬೇಕು ಎನ್ನೋದನ್ನು ನಿರ್ಧರಿಸಿಯೇ ಬರುತ್ತಾರೆ. ಅವರಿಗೆ ತರಬೇತಿ, ಬ್ಯಾಂಕ್ ಸಾಲ ಸೌಲಭ್ಯಗಳ ವ್ಯವಸ್ಥೆ ಈ ಎಲ್ಲಾ ವಿಚಾರಗಳು ಚರ್ಚೆಯಾಗಬೇಕಿದೆ. ಆ ನಂತರ ನಕ್ಸಲರ ಶರಣಾಗತಿ ಆಗುತ್ತಾರೆ ಎಂದು ಹೇಳಿದರು.

    ಈ ಎಲ್ಲ ಚರ್ಚೆಯ ಬಳಿಕ ಅವರ ಮೇಲಿದ್ದ ಕೇಸುಗಳನ್ನು ಅವರು ಎದುರಿಸಬೇಕು. ನ್ಯಾಯಾಲಯದ ಮುಂದೆ ಹಾಜರಾಗಬೇಕು ಎನ್ನುವ ಷರತ್ತುಗಳೂ ಇವೆ. ಅವರು ಜಿಲ್ಲಾಡಳಿತ ಅಥವಾ ಪೊಲೀಸ್ ಠಾಣೆಯಲ್ಲಿ ಶರಣಾಗಬೇಕು ಎನ್ನುವ ನಿಯಮ ಇದೆ. ಪೊಲೀಸರಿಗೆ ಹಲವು ವರ್ಷಗಳಿಂದ ಬೇಕಾದ ನಕ್ಸಲರಾಗಿರುತ್ತಾರೆ. ಆದರೆ ಮುಖ್ಯಮಂತ್ರಿಗಳ ಮುಂದೆ ನಡೆದ ನಕ್ಸಲ್ ಶರಣಾಗತಿ ಪ್ರಕ್ರಿಯೆಯ ಮೇಲೆ ಸಹಜವಾಗಿ ಸಂಶಯ ಮೂಡುತ್ತದೆ ಎಂದರು.

    ನಕ್ಸಲರ ಶರಣಾಗತಿ ನಿಯಮ ಬಹಳ ದೊಡ್ಡಮಟ್ಟದ ಪ್ರಕ್ರಿಯೆ. ಶರಣಾಗತಿ ಸಂದರ್ಭ ಕೆಲವೊಂದು ಶರತ್ತುಗಳಿರುತ್ತವೆ. ಆದರೆ ಕರ್ನಾಟಕದಲ್ಲಿ ಮೊನ್ನೆ ನಡೆದ ನಕ್ಸಲ್ ಶರಣಾಗತಿಯ ಬಗ್ಗೆ ಸ್ವಲ್ಪ ಅನುಮಾನ ಮೂಡಿಸಿದೆ ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ

    January 12, 2026

    ‘ಕೊರಗಜ್ಜ’ ರೀಲ್ಸ್ : ಚಿತ್ರತಂಡದ ವಿರುದ್ದ ಕೊಡಗಿನ ದೈವ ಆರಾಧಕರ ಆಕ್ರೋಶ

    January 12, 2026

    ದುನಿಯಾ ವಿಜಯ್ ನಟನೆಯ ಲ್ಯಾಂಡ್‌ ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ

    January 12, 2026

    Comments are closed.

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು:  ಜ.17: ಸಂಕ್ರಾಂತಿ ಸುಗ್ಗಿ–ಸಂಭ್ರಮ

    January 14, 2026

    ತುಮಕೂರು: ನಗರದ ಕುಂಚ ಶ್ರೀ ಮಹಿಳಾ ಬಳಗದ ವತಿಯಿಂದ ಜ.17ರಂದು ಶನಿವಾರ ಬಟವಾಡಿಯಲ್ಲಿರುವ ಶ್ರೀ ರಂಗ ವಿದ್ಯಾ ಮಂದಿರದ ಆವರಣದಲ್ಲಿ…

    6ನೇ ತರಗತಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆ

    January 14, 2026

    ಜೀವಿಗಳಿಗೆ ಒಳ್ಳೆಯ ಮತ್ತು ಕೆಟ್ಟ ಗುಣ ಹೇಗೆ ಬಂದಿರಬಹುದು?

    January 14, 2026

    ಸಂಕ್ರಾಂತಿ: ಶ್ರಮಕ್ಕೆ ಗೌರವ, ಸಮೃದ್ಧಿಗೆ ಸಂಕೇತ

    January 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.