nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ

    July 17, 2025

    ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ

    July 17, 2025

    ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ

    July 17, 2025
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ
    • ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ
    • ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ
    • ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಸಮಾಲೋಚನೆ ನಡೆಸಿ : ಸಿಇಓ ಡಾ.ಗಿರೀಶ್ ಬದೋಲೆ
    • ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!
    • ಶಾಲಾ ಬಸ್ ಚಾಲಕ ಹೃದಯಾಘಾತದಿಂದ ಸಾವು
    • ಹೆಣ್ಣು ಮಗು ಎಂದು 7 ವರ್ಷದ ಮಗಳನ್ನು ಕಾಲುವೆಗೆ ತಳ್ಳಿದ ಪಾಪಿ
    • ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ ‘ಜಸ್ಟಿಸ್ ಫಾರ್ ಸೌಮ್ಯ’ ಚಿತ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಕ್ಸಲರ ಶರಣಾಗತಿ ಪ್ರಕ್ರಿಯೆ ಬಗ್ಗೆ ಬಿಜೆಪಿ ಮುಖಂಡ ಅಣ್ಣಾಮಲೈ ಅನುಮಾನ!
    ರಾಜ್ಯ ಸುದ್ದಿ January 11, 2025

    ನಕ್ಸಲರ ಶರಣಾಗತಿ ಪ್ರಕ್ರಿಯೆ ಬಗ್ಗೆ ಬಿಜೆಪಿ ಮುಖಂಡ ಅಣ್ಣಾಮಲೈ ಅನುಮಾನ!

    By adminJanuary 11, 2025No Comments2 Mins Read
    annamalai

    ಮಂಗಳೂರು: ನಕ್ಸಲರ ಶರಣಾಗತಿ ಪ್ರಕ್ರಿಯೆ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅನುಮಾನ ವ್ಯಕ್ತಪಡಿಸಿದ್ದು, ನಿಯಮ ಉಲ್ಲಂಘಿಸಿ ನಕ್ಸಲರ ಶರಣಾಗತಿ ಪ್ರಕ್ರಿಯೆ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.

    ಕಳೆದ ಕೆಲವು ದಿನಗಳ ಹಿಂದೆ ಎನ್ ಕೌಂಟರ್ ನಲ್ಲಿ ಮೃತಪಟ್ಟ ವಿಕ್ರಮ್ ಗೌಡ ಅವರಿಗೆ ಸೇರಿದ್ದು ಎನ್ನಲಾಗಿರುವ ಆಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ಬಗ್ಗೆ ಸರ್ಕಾರದ ಬಳಿ ಉತ್ತರವಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.
    ನಕ್ಸಲೀಯರು ಶರಣಾಗುವುದು ಎಂದರೆ ಅದು ನಂಬಿದ ತತ್ವ ಮತ್ತು ಸಿದ್ದಾಂತಕ್ಕೆ ಮಾಡಿದ ಮೋಸ. ದುಡಿಯುವ ಜನರಿಗೆ ದ್ರೋಹ ಮಾಡಿದಂತೆ. ದುಡ್ಡು ಮಾಡಲು ಹೋಗುತ್ತಾರೆ ಎಂದು ಜನರು ಆಡಿಕೊಳ್ಳುತ್ತಾರೆ. ನಮ ಜೊತೆ ಮಾತುಕತೆಗೆ ಬನ್ನಿ ಎಂದು ಸರ್ಕಾರ ಆಹ್ವಾನಿಸುತ್ತಿದೆ. ಲಕ್ಷಗಟ್ಟಲೇ ಹಣ ಕೊಡುತ್ತೇವೆ ಎನ್ನುತ್ತಾರೆ. ನಾವು ಸರ್ಕಾರದ ಪ್ಯಾಕೇಜ್ ಒಪ್ಪಿಕೊಂಡು ಶರಣಾಗುವುದೆಂದರೆ ನಮನ್ನು ನಾವು ಮಾರಿಕೊಂಡಂತೆ ಎಂದು ವಿಕ್ರಮ್ ಗೌಡ ಹೇಳಿರುವ ಆಡಿಯೋ ಬಹಿರಂಗಗೊಂಡಿದೆ. ಇದಕ್ಕೆ ಸರ್ಕಾರ ಉತ್ತರ ಕೊಡಬೇಕೆಂದು ಒತ್ತಾಯ ಮಾಡಿದ್ದಾರೆ.


    Provided by
    Provided by

    ಈ ಹಿಂದೆಯೂ ಚಿಕ್ಕಮಗಳೂರಿನಲ್ಲಿ ನಕ್ಸಲ್ ಶರಣಾಗತಿ ಪ್ರಕ್ರಿಯೆ ಮಾಡಲಾಗಿದೆ. ಇದೊಂದು ದೊಡ್ಡ ಪ್ರಕ್ರಿಯೆ, ರಾಜ್ಯದಲ್ಲಿ ನಕ್ಸಲ್ ಶರಣಾಗತಿ ಪಾಲಿಸಿ ಕೂಡಾ ಇದೆ. ನಕ್ಸಲ್ ಶರಣಾಗತಿಯ ಮೊದಲು ಹಲವು ಚರ್ಚೆಗಳನ್ನು ನಡೆಸಬೇಕಿದೆ. ಅವರು ಜೀವನದಲ್ಲಿ ಏನು ಆಗಬೇಕು ಎನ್ನೋದನ್ನು ನಿರ್ಧರಿಸಿಯೇ ಬರುತ್ತಾರೆ. ಅವರಿಗೆ ತರಬೇತಿ, ಬ್ಯಾಂಕ್ ಸಾಲ ಸೌಲಭ್ಯಗಳ ವ್ಯವಸ್ಥೆ ಈ ಎಲ್ಲಾ ವಿಚಾರಗಳು ಚರ್ಚೆಯಾಗಬೇಕಿದೆ. ಆ ನಂತರ ನಕ್ಸಲರ ಶರಣಾಗತಿ ಆಗುತ್ತಾರೆ ಎಂದು ಹೇಳಿದರು.

    ಈ ಎಲ್ಲ ಚರ್ಚೆಯ ಬಳಿಕ ಅವರ ಮೇಲಿದ್ದ ಕೇಸುಗಳನ್ನು ಅವರು ಎದುರಿಸಬೇಕು. ನ್ಯಾಯಾಲಯದ ಮುಂದೆ ಹಾಜರಾಗಬೇಕು ಎನ್ನುವ ಷರತ್ತುಗಳೂ ಇವೆ. ಅವರು ಜಿಲ್ಲಾಡಳಿತ ಅಥವಾ ಪೊಲೀಸ್ ಠಾಣೆಯಲ್ಲಿ ಶರಣಾಗಬೇಕು ಎನ್ನುವ ನಿಯಮ ಇದೆ. ಪೊಲೀಸರಿಗೆ ಹಲವು ವರ್ಷಗಳಿಂದ ಬೇಕಾದ ನಕ್ಸಲರಾಗಿರುತ್ತಾರೆ. ಆದರೆ ಮುಖ್ಯಮಂತ್ರಿಗಳ ಮುಂದೆ ನಡೆದ ನಕ್ಸಲ್ ಶರಣಾಗತಿ ಪ್ರಕ್ರಿಯೆಯ ಮೇಲೆ ಸಹಜವಾಗಿ ಸಂಶಯ ಮೂಡುತ್ತದೆ ಎಂದರು.

    ನಕ್ಸಲರ ಶರಣಾಗತಿ ನಿಯಮ ಬಹಳ ದೊಡ್ಡಮಟ್ಟದ ಪ್ರಕ್ರಿಯೆ. ಶರಣಾಗತಿ ಸಂದರ್ಭ ಕೆಲವೊಂದು ಶರತ್ತುಗಳಿರುತ್ತವೆ. ಆದರೆ ಕರ್ನಾಟಕದಲ್ಲಿ ಮೊನ್ನೆ ನಡೆದ ನಕ್ಸಲ್ ಶರಣಾಗತಿಯ ಬಗ್ಗೆ ಸ್ವಲ್ಪ ಅನುಮಾನ ಮೂಡಿಸಿದೆ ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ

    July 17, 2025

    ಶಾಲಾ ಬಸ್ ಚಾಲಕ ಹೃದಯಾಘಾತದಿಂದ ಸಾವು

    July 17, 2025

    ಹೈಕಮಾಂಡ್ ನಿರ್ಧಾರವನ್ನು ನಾನು, ಡಿ.ಕೆ.ಶಿವಕುಮಾರ್ ಪಾಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ

    July 17, 2025
    Our Picks

    ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!

    July 17, 2025

    ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ

    July 16, 2025

    ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ

    July 15, 2025

    ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ

    July 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಚಿವ ರಾಜಣ್ಣ ಕುಟುಂಬ ಭೇಟಿ

    July 17, 2025

    ಸರಗೂರು:  ತಾಲೂಕಿನ ಚಿಕ್ಕ ದೇವಮ್ಮ ಬೆಟ್ಟಕ್ಕೆ ಸಹಕಾರ ಸಚಿವ ಎನ್.ಕೆ.ರಾಜಣ್ಣ ಕುಟುಂಬ ಸದಸ್ಯರಾದ ಮಗಳು ರಶ್ಮಿ ಮತ್ತು ಸೊಸೆ ಭಾವನಾ…

    ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ

    July 17, 2025

    ಶೇಂಬೆಳ್ಳಿ ಗ್ರಾ.ಪಂ. ಅವ್ಯವಹಾರ ಆರೋಪ: ತನಿಖೆಗೆ ಆಗ್ರಹ

    July 17, 2025

    ವಸತಿ ನಿಲಯಗಳ ಮಕ್ಕಳಲ್ಲಿ ಮಾನಸಿಕ ಸ್ಥೈರ್ಯ ಹೆಚ್ಚಿಸಲು ಸಮಾಲೋಚನೆ ನಡೆಸಿ : ಸಿಇಓ ಡಾ.ಗಿರೀಶ್ ಬದೋಲೆ

    July 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.