ತುಮಕೂರು: ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ಇಂದು ತಮ್ಮ ಹುಟ್ಟುಹಬ್ಬವನ್ನು ಕಾರ್ಮಿಕ ದಿನಾಚರಣೆಯ ಮೂಲಕ ಕಾರ್ಮಿಕರಿಗೆ ಅಗತ್ಯ ಸಾಮಗ್ರಿಗಳನ್ನು ಹಾಗೂ ಅವರ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸುವ ಮೂಲಕ ವಿಭಿನ್ನವಾಗಿ ಆಚರಿಸಿಕೊಂಡರು.
ಅಲ್ಲದೆ ಯಾವುದೇ ರೀತಿಯ ಹೂವು ಬೊಕ್ಕೆ ಹಾರ ಸ್ವೀಕರಿಸದೆ ಕೇವಲ ನೋಟ್ ಪುಸ್ತಕಗಳನ್ನು ಅಭಿಮಾನಿಗಳಿಂದ ಸ್ವೀಕರಿಸಿ ಅದನ್ನು ದಾನದ ರೂಪದಲ್ಲಿ ಮಕ್ಕಳಿಗೆ ವಿತರಿಸಿದರು.
ಇನ್ನು ಈ ನಡುವೆ ಹುಟ್ಟು ಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯವನ್ನು ತಮ್ಮ ಅಭಿಮಾನಿಗಳ ಒತ್ತಾಯಕ್ಕೆ ಯಾವುದೇ ರೀತಿಯ ಬೆಂಬಲ ನೀಡಲಿಲ್ಲ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW