nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತುಮಕೂರು: ಮೇ 15ರಂದು ಇತಿಹಾಸೋತ್ಸವ
    • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ
    • ಕೇರಳ ಲಾಟರಿ ಆಮಿಷಕ್ಕೆ ಬಿದ್ದ ಮಹಿಳೆ: 1.81 ಲಕ್ಷ ರೂ. ಕಳೆದುಕೊಂಡು ಕಂಗಾಲು
    • ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
    • ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕೊರಟಗೆರೆಯಲ್ಲಿ ಬಿಜೆಪಿ ಪ್ರತಿಭಟನೆ
    ಕೊರಟಗೆರೆ April 6, 2025

    ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕೊರಟಗೆರೆಯಲ್ಲಿ ಬಿಜೆಪಿ ಪ್ರತಿಭಟನೆ

    By adminApril 6, 2025No Comments2 Mins Read
    bjp

    ಕೊರಟಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಸಂವಿಧಾನ ವಿರೋಧಿ ನಿಲುವು ಮತ್ತು ಓಲೈಕೆ ರಾಜಕಾರ್ಯದ ವಿರುದ್ಧ ಕೊರಟಗೆರೆ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.

    ಪಟ್ಟಣದ ಎಸ್‌ ಎಸ್‌ ಆರ್ ವೃತ್ತದಿಂದ ಆರಂಭವಾಗಿ ತಾಲೂಕು ಕಚೇರಿ ವರೆಗೆ ನಡೆದ ಜಾಥಾ, ಘೋಷಣೆಗಳ ನಡುವೆ ಸಾಗಿದ್ದು, ನಂತರ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.


    Provided by
    Provided by

    ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ರುದ್ರೇಶ್ ಮಾತನಾಡುತ್ತಾ, “ರಾಜ್ಯ ಸರ್ಕಾರ ದಲಿತರು ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳನ್ನು ಕಡಿಮೆ ಮಾಡುವ ಮೂಲಕ, ಓಲೈಕೆ ರಾಜಕಾರಣ ನಡೆಸುತ್ತಿದೆ. ನಮ್ಮ ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ. ಗೃಹ ಸಚಿವ ಪರಮೇಶ್ವರ್ ಮೌನ ವಹಿಸಿರುವುದು ದುರಂತ, ಗೃಹ ಸಚಿವರು ಎಲ್ಲಿದ್ದಾರೆ ಎಂದು ಹುಡುಕುವ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯ ಕಾಂಗ್ರೆಸ್ ನಾಯಕರ ಹೆಸರುಗಳಿರುವ ಡೆತ್ ನೋಟ್ ಕೂಡ ಬೆಳಕಿಗೆ ಬಂದಿದೆ, ಆದರೆ ಯಾವುದೇ ಎಫ್‌ ಐಆರ್ ದಾಖಲಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಬಿಜೆಪಿ ಮುಖಂಡ ಬಿ.ಹೆಚ್.ಅನಿಲ್ ಕುಮಾರ್ ಮಾತನಾಡಿ, “ಟಿ‌ಎಸ್‌ ಪಿ, ಎಸ್‌ ಪಿ‌ಪಿ ಅನುದಾನಗಳನ್ನು ಬಿಟ್ಟು,  ಸರ್ಕಾರ ಬಿಟ್ಟಿ ಭಾಗ್ಯಗಳಿಗೆ ಹಣ ಬಳಕೆ ಮಾಡುತ್ತಿದೆ. ಹಾಲು, ಹಾಲ್ಕೋಹಾಲ್, ಬಾಂಡ್ ಪೇಪರ್‌ಗಳಿಂದ ಬಡರಿಗೆ ಬೆಲೆ ಏರಿಕೆಯ ಭಾಗ್ಯ ನೀಡಿದೆ. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

    ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಕೆ.ಎಲ್.ದರ್ಶನ್, “ಈ ಬಜೆಟ್‌ ನಲ್ಲಿ ದಲಿತ ಅಭಿವೃದ್ಧಿ ನಿಗಮಗಳಿಗೆ ಯಾವುದೇ ಅನುದಾನ ನೀಡದೆ, ಅಲ್ಪಸಂಖ್ಯಾತರಿಗೆ ಹೆಚ್ಚು ಮೀಸಲಿಟ್ಟಿರುವುದು ನ್ಯಾಯವಲ್ಲ. ರಾಜ್ಯಪಾಲರು ಸರ್ಕಾರದ ದುರಾಡಳಿತಕ್ಕೆ ತಡೆ ಹಾಕಬೇಕು” ಎಂದು ಮನವಿ ಮಾಡಿದರು.

    ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಅರುಣ್, ಕುಮಾರ್,  ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ರಂಗರಾಜು,ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ  ರಾಜೇಂದ್ರ,ದಯಾನಂದ್, ಶಿವಕುಮಾರ್,ಚೇತನ್, ಯತೀಶ್, ರೈತ ಮೋರ್ಚಾ ಅಧ್ಯಕ್ಷ ನಾಗರಾಜು, ಪ.ಪಂ ಸದಸ್ಯ ಪ್ರದೀಪ್ ಕುಮಾರ್,ಮುಖಂಡರಾದ ಮೋಹನ್,ಶಿವಕುಮಾರಸ್ವಾಮಿ, ಆನಂದ್, ಗೋಪಿನಾಥ್, ನಂಜುಂಡಪ್ಪ,ಸಿದ್ದಲಿಂಗಪ್ಪ,ದಾಡಿ ವೆಂಕಟೇಶ್, ಸಿದ್ದರಾಜು, ಮಹೇಶ್, ರಘು ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ಕೊರಟಗೆರೆ: ವಡೇರಹಳ್ಳಿ ಬಳಿ ಬಫರ್ ಡ್ಯಾಂ ನಿರ್ಮಾಣಕ್ಕೆ ರೈತರ ವಿರೋಧ

    May 9, 2026

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ಕೊರಟಗೆರೆ: ತಾಲೂಕಿನ ಬೂದಗವಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಂತರಾಮು ಅವರ ಅಧ್ಯಕ್ಷತೆಯಲ್ಲಿ ಮಹತ್ವದ…

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    May 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.