nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026
    Facebook Twitter Instagram
    ಟ್ರೆಂಡಿಂಗ್
    • ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು
    • ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ
    • ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
    • ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ
    • ಬ್ರಾಹ್ಮಣ, ಇತರರಿಗೆ ಮೀಸಲಾತಿ ಜಾರಿ, ಪರಿಶಿಷ್ಟ ಜಾತಿ, ವರ್ಗಕ್ಕೆ ಮೀಸಲಾತಿ ಜಾರಿ ವಿಳಂಬ: ಉಗ್ರಪ್ಪ ಕಿಡಿ
    • ಕಾರವಾರ: ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
    • ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ.ರಾಮಯ್ಯ ಇನ್ನಿಲ್ಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕೊರಟಗೆರೆಯಲ್ಲಿ ಬಿಜೆಪಿ ಪ್ರತಿಭಟನೆ
    ಕೊರಟಗೆರೆ April 6, 2025

    ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕೊರಟಗೆರೆಯಲ್ಲಿ ಬಿಜೆಪಿ ಪ್ರತಿಭಟನೆ

    By adminApril 6, 2025No Comments2 Mins Read
    bjp

    ಕೊರಟಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ, ಸಂವಿಧಾನ ವಿರೋಧಿ ನಿಲುವು ಮತ್ತು ಓಲೈಕೆ ರಾಜಕಾರ್ಯದ ವಿರುದ್ಧ ಕೊರಟಗೆರೆ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು.

    ಪಟ್ಟಣದ ಎಸ್‌ ಎಸ್‌ ಆರ್ ವೃತ್ತದಿಂದ ಆರಂಭವಾಗಿ ತಾಲೂಕು ಕಚೇರಿ ವರೆಗೆ ನಡೆದ ಜಾಥಾ, ಘೋಷಣೆಗಳ ನಡುವೆ ಸಾಗಿದ್ದು, ನಂತರ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.


    Provided by
    Provided by

    ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ರುದ್ರೇಶ್ ಮಾತನಾಡುತ್ತಾ, “ರಾಜ್ಯ ಸರ್ಕಾರ ದಲಿತರು ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳನ್ನು ಕಡಿಮೆ ಮಾಡುವ ಮೂಲಕ, ಓಲೈಕೆ ರಾಜಕಾರಣ ನಡೆಸುತ್ತಿದೆ. ನಮ್ಮ ಕಾರ್ಯಕರ್ತರಿಗೆ ಕಿರುಕುಳ ನೀಡಲಾಗುತ್ತಿದೆ. ಗೃಹ ಸಚಿವ ಪರಮೇಶ್ವರ್ ಮೌನ ವಹಿಸಿರುವುದು ದುರಂತ, ಗೃಹ ಸಚಿವರು ಎಲ್ಲಿದ್ದಾರೆ ಎಂದು ಹುಡುಕುವ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯ ಕಾಂಗ್ರೆಸ್ ನಾಯಕರ ಹೆಸರುಗಳಿರುವ ಡೆತ್ ನೋಟ್ ಕೂಡ ಬೆಳಕಿಗೆ ಬಂದಿದೆ, ಆದರೆ ಯಾವುದೇ ಎಫ್‌ ಐಆರ್ ದಾಖಲಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಬಿಜೆಪಿ ಮುಖಂಡ ಬಿ.ಹೆಚ್.ಅನಿಲ್ ಕುಮಾರ್ ಮಾತನಾಡಿ, “ಟಿ‌ಎಸ್‌ ಪಿ, ಎಸ್‌ ಪಿ‌ಪಿ ಅನುದಾನಗಳನ್ನು ಬಿಟ್ಟು,  ಸರ್ಕಾರ ಬಿಟ್ಟಿ ಭಾಗ್ಯಗಳಿಗೆ ಹಣ ಬಳಕೆ ಮಾಡುತ್ತಿದೆ. ಹಾಲು, ಹಾಲ್ಕೋಹಾಲ್, ಬಾಂಡ್ ಪೇಪರ್‌ಗಳಿಂದ ಬಡರಿಗೆ ಬೆಲೆ ಏರಿಕೆಯ ಭಾಗ್ಯ ನೀಡಿದೆ. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದರು.

    ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಕೆ.ಎಲ್.ದರ್ಶನ್, “ಈ ಬಜೆಟ್‌ ನಲ್ಲಿ ದಲಿತ ಅಭಿವೃದ್ಧಿ ನಿಗಮಗಳಿಗೆ ಯಾವುದೇ ಅನುದಾನ ನೀಡದೆ, ಅಲ್ಪಸಂಖ್ಯಾತರಿಗೆ ಹೆಚ್ಚು ಮೀಸಲಿಟ್ಟಿರುವುದು ನ್ಯಾಯವಲ್ಲ. ರಾಜ್ಯಪಾಲರು ಸರ್ಕಾರದ ದುರಾಡಳಿತಕ್ಕೆ ತಡೆ ಹಾಕಬೇಕು” ಎಂದು ಮನವಿ ಮಾಡಿದರು.

    ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಅರುಣ್, ಕುಮಾರ್,  ತಾಲೂಕು ಮಂಡಲ ಪ್ರಧಾನ ಕಾರ್ಯದರ್ಶಿ ರಂಗರಾಜು,ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ  ರಾಜೇಂದ್ರ,ದಯಾನಂದ್, ಶಿವಕುಮಾರ್,ಚೇತನ್, ಯತೀಶ್, ರೈತ ಮೋರ್ಚಾ ಅಧ್ಯಕ್ಷ ನಾಗರಾಜು, ಪ.ಪಂ ಸದಸ್ಯ ಪ್ರದೀಪ್ ಕುಮಾರ್,ಮುಖಂಡರಾದ ಮೋಹನ್,ಶಿವಕುಮಾರಸ್ವಾಮಿ, ಆನಂದ್, ಗೋಪಿನಾಥ್, ನಂಜುಂಡಪ್ಪ,ಸಿದ್ದಲಿಂಗಪ್ಪ,ದಾಡಿ ವೆಂಕಟೇಶ್, ಸಿದ್ದರಾಜು, ಮಹೇಶ್, ರಘು ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ

    February 10, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಗಂಡನಿಂದ ಮಾರಣಾಂತಿಕ ಹಲ್ಲೆ: ಮಹಿಳಾ ಆಯೋಗದ ಅಧ್ಯಕ್ಷೆಯ ಕಾಲು ಹಿಡಿದು ಕಣ್ಣೀರು ಹಾಕಿದ ಸಂತ್ರಸ್ತೆಯರು

    February 11, 2026

    ಕುಣಿಗಲ್: ನನ್ನ ಗಂಡ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ, ತಲೆ ಬುರುಡೆಗೆ ಗಾಯವಾಗಿ ವೈದ್ಯರು ನಾಲ್ಕು ಹೊಲಿಗೆ ಹಾಕಿದ್ದಾರೆ,…

    ಫೆ. 17, 18ರಂದು ಪ.ಜಾ., ಪ.ಪ. ಆಯೋಗದ ಅಧ್ಯಕ್ಷರ ಜಿಲ್ಲಾ ಪ್ರವಾಸ

    February 11, 2026

    ರಾಜ್ಯದಲ್ಲಿ 8 ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

    February 11, 2026

    ಮಹಿಳೆಯರಿಗೆ ಸುವರ್ಣಾವಕಾಶ: ಟೈಲರಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.